ಸಿನಿಮಾ ಇಷ್ಟವಾಗದಿದ್ದರೆ ಕಾಸ್ ವಾಪಾಸ್

ಸೈಬರ್‌ ಕ್ರೈಮ್‌ ಸುತ್ತ ಮತ್ತೂಂದು ಚಿತ್ರ

Team Udayavani, Nov 1, 2019, 5:14 AM IST

27

ಸೈಬರ್‌ ಕ್ರೈಮ್‌ ಕುರಿತಾಗಿ ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳು ಬಂದಿವೆ. ಸೈಬರ್‌ ಜಗತ್ತಿನಲ್ಲಿ ನಡೆಯುವ ಅಪರಾಧ, ಅದರಿಂದಾಗುವ ಮಾನಸಿಕ ತೊಂದರೆಗಳ ಸುತ್ತ ಇಂತಹ ಸಿನಿಮಾಗಳು ಸಾಗುತ್ತವೆ. ಈ ವಾರ ಬಿಡುಗಡೆಯಾಗುತ್ತಿರುವ “ಸಿ++’ ಎಂಬ ಹೊಸಬರ ಸಿನಿಮಾ ಕೂಡಾ ಇದೇ ಜಾನರ್‌ಗೆ ಸೇರಿದೆ. ಈ ಚಿತ್ರದಲ್ಲಿ ಸೈಬರ್‌ನ ಮತ್ತೂಂದು ಮುಖ, ಅದರಲ್ಲಿ ಅತಿಯಾಗಿ ತಲ್ಲೀನರಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಅಂಶವನ್ನು ಹೇಳಲಾಗಿದೆಯಂತೆ. ಸುರೇಶ್‌ ಲಿಯಾನ್‌ ರೇ ಈ ಚಿತ್ರದ ನಿರ್ದೇಶನ, ನಿರ್ಮಾಣದ ಜೊತೆಗೆ ಮುಖ್ಯಪಾತ್ರ ಕೂಡಾ ಮಾಡಿದ್ದಾರೆ.ಅವರಿಲ್ಲಿ ಹಾರ್ಡ್‌ವೇರ್‌ ಇಂಜಿನಿಯರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಟೆಕ್ಕಿಯೊಬ್ಬ ಅಮಾಯಕ ರೀತಿಯಲ್ಲಿ ಅಪರಾಧದ ಸುಳಿಯಲ್ಲಿ ಸಿಲುಕುತ್ತಾನೆ. ಅಲ್ಲಿನ ವಾತವರಣದಿಂದ ಕಷ್ಟಪಟ್ಟು ಹೇಗೆ ಹೊರಗೆ ಬರುತ್ತಾನೆ. ಅಂತಹ ಅಪರಾಧವಾದರೂ ಏನು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆಯಂತೆ.

ಕ್ರೈಮ್‌ ಹಿನ್ನೆಲೆಯ ಚಿತ್ರವನ್ನು ಇಷ್ಟಪಡುವವರು ನಾತ್ರ ಚಿತ್ರಮಂದಿರಕ್ಕೆ ಬರಬೇಕು ಎನ್ನುವ ನಿರ್ದೇಶಕರು, ಒಂದು ವೇಳೆ ಸಿನಿಮಾ ಇಷ್ಟವಾಗದಿದ್ದರೆ ಟಿಕೆಟ್‌ ಹಣವನ್ನು ಹಿಂದಿರುಗಿಸುವುದಾಗಿ ಹೇಳುತ್ತದೆ ಚಿತ್ರತಂಡ. ಚಿತ್ರದಲ್ಲಿ ನಾಗೇಂದ್ರ ಅರಸ್‌ ಸಂಕಲನ ಜೊತೆಗೆ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದಂತೆ ರಾಜ್‌, ಆದರ್ಶ ಸಂಜೀವ್‌, ರಾಘವೇಂದ್ರ, ಪ್ರವೀಣ್‌ ಬಾಬು ನಟಿಸಿದ್ದಾರೆ. ಚಿತ್ರಕ್ಕೆ ಸಂದೀಪ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.