ಹುಡುಗರ ಕಥೆ ನಿಮ್ಮ ಜೊತೆ


Team Udayavani, Nov 16, 2018, 6:00 AM IST

31.jpg

ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಸೆಕೆಂಡ್‌ ಹಾಫ್’ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ನಟಿಸಿದ್ದು ನಿಮಗೆ ಗೊತ್ತಿರಬಹುದು. ಆ ಚಿತ್ರದ ನಂತರ ನಿರಂಜನ್‌ ಬೇರೆ ಯಾವ ಸಿನಿಮಾ ಮೂಲಕವೂ ಸುದ್ದಿಯಾಗಿರಲಿಲ್ಲ. ಈಗ ನಿರಂಜನ್‌ ಹೊಸ ಸಿನಿಮಾದ ಮೂಲಕ ಬರುತ್ತಿದ್ದಾರೆ. ಅದು “ನಮ್‌ ಹುಡುಗರ ಕಥೆ’. ಇದು ನಿರಂಜನ್‌ ಸೋಲೋ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾ. ಇತ್ತೀಚೆಗೆ ಈ ಸಿನಿಮಾಕ್ಕೆ ಮುಹೂರ್ತ ನಡೆಯಿತು. ಗವಿಸಿದ್ಧಪ್ಪ ಈ ಚಿತ್ರದ ನಿರ್ದೇಶಕರು. ಸುಮಾರು 10 ವರ್ಷಗಳಿಂದ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದ ಗವಿಸಿದ್ಧಪ್ಪ ಅವರಿಗೆ ಇದು ಚೊಚ್ಚಲ ಸಿನಿಮಾ. ಈಗ ತಮ್ಮ ಮೊದಲ ಸಿನಿಮಾದಲ್ಲೇ ಹೆಸರು ಬದಲಿಸಿಕೊಂಡಿದ್ದು, ಎಚ್‌.ಬಿ.ಸಿದ್ದು ಎಂಬ ಹೆಸರಿನೊಂದಿಗೆ ಅಖಾಡಕ್ಕೆ ಇಳಿದಿದ್ದಾರೆ. 

ಸಿದ್ದು ಕಥೆ ಮಾಡಿಕೊಂಡು ಹೀರೋಗಾಗಿ ಹುಡುಕಾಟ ನಡೆಸುತ್ತಿದ್ದರಂತೆ. ಅವರ ಕಥೆಗೆ ವಿಭಿನ್ನ ಮ್ಯಾನರೀಸಂ ಇರುವ ಹೀರೋ ಬೇಕಾದ ಕಾರಣ, ಸಾಕಷ್ಟು ಹುಡುಕಾಟ ನಡೆಸುತ್ತಿದ್ದರಂತೆ. ಅದೊಂದು ದಿನ “ಸೆಕೆಂಡ್‌ ಹಾಫ್’ ಸಿನಿಮಾಕ್ಕೆ ಹೋದ ಸಿದ್ದು ಫ‌ುಲ್‌ ಖುಷಿಯಾಗಿದ್ದಾರೆ. ಕಾರಣ, ತಾವು ಅಂದುಕೊಂಡಂತಹ ಹೀರೋ ಸಿಕ್ಕಿದ್ದು. “ಸೆಕೆಂಡ್‌ ಹಾಫ್ ಸಿನಿಮಾ ನೋಡಿದ ನಂತರ ನೇರವಾಗಿ ನಿರಂಜನ್‌ ಮನೆಗೆ ಹೋಗಿ ಕಥೆ ಬಗ್ಗೆ ಹೇಳಿದೆ. ಅವರು ಕೂಡ ಇಷ್ಟಪಟ್ಟು ಎಲ್ಲವನ್ನು ಪಕ್ಕಾ ಮಾಡಿಕೊಂಡು ಬನ್ನಿ ಅಂದರು. ಅದರಂತೆ ನಿರ್ಮಾಪಕರೊಂದಿಗೆ ಹೋದೆ’ ಎನ್ನುತ್ತಾ ಸಿನಿಮಾ ಆರಂಭವಾದ ಬಗ್ಗೆ ಹೇಳಿಕೊಂಡರು. ಎಲ್ಲಾ ಓಕೆ ಈ ಸಿನಿಮಾದಲ್ಲಿ ಏನು ಹೇಳಲು ಹೊರಟಿದ್ದಾರೆ, ಚಿತ್ರದ ಕಥೆ ಏನು ಎಂದರೆ, ಸ್ನೇಹಿತರ ಸುತ್ತ ತಿರುಗುವ ಕಥೆ ಎಂಬ ಉತ್ತರ ನಿರ್ದೇಶಕರಿಂದ ಬರುತ್ತದೆ. “ಚಿತ್ರ ಮಂಡ್ಯ ಟೌನ್‌ನಲ್ಲಿ ನಡೆಯುತ್ತದೆ. ಸ್ನೇಹಿತರ ಮಧ್ಯೆ ಒಂದು ಸುಳ್ಳು ಬಂದರೆ ಅದರಿಂದ ಏನೆಲ್ಲಾ ತೊಂದರೆಯಾಗುತ್ತದೆ’ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. 

ನಾಯಕ ನಿರಂಜನ್‌ “ಸೆಕೆಂಡ್‌ಹಾಫ್’ ನಂತರ ಅನೇಕ ಕಥೆ ಕೇಳಿದರಂತೆ. ಅದರಲ್ಲಿ ತುಂಬಾ ಇಷ್ಟವಾದ ಕಥೆ ಇದಂತೆ. “ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗುತ್ತಿದ್ದೇನೆ. ಹಾಡು, ಫೈಟ್‌ ಎಲ್ಲವೂ ಇದೆ’ ಎಂದಷ್ಟೇ ಹೇಳಿದರು ನಿರಂಜನ್‌. ಚಿತ್ರದಲ್ಲಿ ರಿಯಾ ರನ್ವಿಕಾ ನಾಯಕಿ. ಪಕ್ಕಾ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರಕ್ಕೆ ಅಭಿಮಾನ್‌ರಾಯ್‌ ಸಂಗೀತವಿದೆ. ಈ ಚಿತ್ರವನ್ನು ಅಶ್ರಫ್ ಎನ್ನುವವರು ನಿರ್ಮಿಸುತ್ತಿದ್ದು, ರೋಶನ್‌, ನಟರಾಜ್‌ ಸಹ ನಿರ್ಮಾಪಕರಾಗಿದ್ದಾರೆ. 

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.