ಮನರೂಪ ಚಿತ್ರಕ್ಕೆಪ್ರಶಸ್ತಿ ಖುಷಿ


Team Udayavani, Apr 3, 2020, 4:24 PM IST

suchitra-tdy-9

ಕಿರಣ್‌ ಹೆಗಡೆ ನಿರ್ದೇಶನದ “ಮನರೂಪ’ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದ್ದು ಗೊತ್ತೇ ಇದೆ. ಈಗ ಹೊಸ ಸುದ್ದಿಯೆಂದರೆ, ಆ ಚಿತ್ರಕ್ಕೆ ಟರ್ಕಿಯ ಇಸ್ತಾನ್‌ಬುಲ್‌ ಫಿಲ್ಮ್ ಅವಾರ್ಡ್ಸ್‌ ಚಿತ್ರೋತ್ಸವದಿಂದ ನಾಲ್ಕು ಪ್ರಶಸ್ತಿಗಳು ದೊರೆತಿವೆ.

ಅತ್ಯುತ್ತಮ ದೇಶಿ ಚಲನಚಿತ್ರ ಪ್ರಶಸ್ತಿ, ಅತ್ಯುತ್ತಮ ಥ್ರಿಲ್ಲರ್‌ ಚಲನಚಿತ್ರ ಪ್ರಶಸ್ತಿ, ಅತ್ಯುತ್ತಮ ಕಲ್ಟ್ ಚಲನಚಿತ್ರ ಪ್ರಶಸ್ತಿ ಹಾಗೂ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಸರವಣ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಗಳು ಲಭಿಸಿವೆ.

ನಾರ್ಸೀಸಿಸಂ ಮತ್ತು ಒಂಟಿತನದ ಹಿನ್ನೆಲೆ ಇಟ್ಟುಕೊಂಡು ಕಿರಣ್‌ ಹೆಗಡೆ ಅವರು ನಿರ್ಮಾಣದೊಂದಿಗೆ ನಿರ್ದೇಶನ ಮಾಡಿದ್ದರು. ಇತ್ತೀಚೆಗಷ್ಟೇ ಇರಾನಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಿಂದ ಅತ್ಯುತ್ತಮ ಪ್ರಯೋಗಾತ್ಮಕ ಚಲನಚಿತ್ರ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಟರ್ಕಿ ದೇಶದ ಚಲನಚಿತ್ರೋತ್ಸವದಲ್ಲಿ ನಾಲ್ಕು ಪ್ರಶಸ್ತಿಗಳು ದೊರೆತಿದ್ದು, ಇದು ಸಹಜವಾಗಿಯೇ ಚಿತ್ರತಂಡದ ಸಂತೋಷವನ್ನು ಹೆಚ್ಚಿಸಿದೆ.

ಇಸ್ತಾನ್‌ ಬುಲ್‌ ಫಿಲ್ಮ್ ಅವಾರ್ಡ್ಸ್‌ ಚಿತ್ರೋತ್ಸವದಲ್ಲಿ “ಮನರೂಪ’ ಗಮನ ಸೆಳೆದ ಅಂಶಗಳಿವು. ಹಳ್ಳಿಯ ಪರಿಸರ ಮತ್ತು ಅರಣ್ಯದಲ್ಲಿ ಚಿತ್ರೀಕರಿಸಿರುವುದು. ಕುಟುಂಬ ಹಾಗೂ ಒಂಟಿತನದ ಹಿನ್ನೆಲೆಯಲ್ಲಿ ನಿರೂಪಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ನಿರ್ದೇಶಕರು ಗಮನ ಸೆಳೆದಿರುವುದು ವಿಶೇಷ ಎಂಬುದನ್ನು ಚಿತ್ರೋತ್ಸವದಲ್ಲಿ ಗುರುತಿಸಲಾಗಿದೆ. ನಿರ್ದೇಶಕ ಕಿರಣ್‌ ಹೆಗಡೆ ಅವರಿಗೆ ಈ ಪ್ರಶಸ್ತಿಗಳು ಲಭಿಸಿರುವುದರಿಂದ ಚಿತ್ರತಂಡಕ್ಕೆ ಹಾಗೂ ತಂತ್ರಜ್ಞರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಿತ್ರಕ್ಕೆ ಗೋವಿಂದ್‌ರಾಜ್‌ ಛಾಯಾಗ್ರಹಣ ಮಾಡಿದರೆ, ಸರವಣ ಸಂಗೀತವಿದೆ. ಲೋಕಿ ಹಾಗೂ ಸೂರಿ ಆವರ ಸಂಕಲನವಿದೆ. ನಾಗರಾಜ್‌ ಅವರು ಶಬ್ಧಗ್ರಹಣ ಮಾಡಿದ್ದಾರೆ.

ಚಿತ್ರದ ಹೈಲೈಟ್‌ ಬಗ್ಗೆ ಹೇಳುವುದಾದರೆ, ಗಜಾ ನೀನಾಸಂ ಒಂದೇ ಟೇಕ್‌ನಲ್ಲಿ ಏಳು ನಿಮಿಷದ ನಟನೆ ಮಾಡಿರುವುದು. ಮುಖ್ಯವಾಗಿ ಕಟ್‌ ಇಲ್ಲದ ದೃಶ್ಯವದು. ಕ್ಯಾಮೆರಾ ಓಡಾಡುವ ಬದಲು ನಟ ಇಡೀ ಅರಣ್ಯವನ್ನು ಓಡಾಡಿ ಅಭಿನಯಿಸಿರುವುದು ಮತ್ತು ಎಮೋಷನ್‌ ಗಳನ್ನೂ ಕಟ್ಟಿಕೊಟ್ಟಿರುವುದು. ದಿಲೀಪ್‌ ಕುಮಾರ್‌ ಹಾಗೂ ಅಮೋಘ್ ಸಿದ್ಧಾರ್ಥ್ ಅವರ ಅಭಿನಯ ಮತ್ತು “ಭಯಂಕರ ಕಾಡು ಇದರೊಂದಿಗೆ ಈ ಕಾಲದ ಹುಡುಗರ ಒಂಟಿತನ, ಅಸಹಜತೆ ನೆಮ್ಮದಿಯ ಹುಡುಕಾಟದ ಛಾಯೆ ಮನರೂಪದ ಆಕರ್ಷಣೆ ಎಂಬುದು ಚಿತ್ರತಂಡದ ಮಾತು.­

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.