ಬ್ರಾಂಡೆಡ್‌ ಲವ್‌ ಸ್ಟೋರಿ, ಕಮರ್ಷಿಯಲ್‌ ಚಿತ್ರದಲ್ಲೊಂದು ಸಂದೇಶ


Team Udayavani, Feb 17, 2017, 3:45 AM IST

Brand-(38).jpg

“ಬ್ರಾಂಡ್‌ ಹಿಂದೆ ಹೋದವರ ಗತಿ ಏನಾಗುತ್ತದೆಂಬ ಸಂದೇಶ ಕೂಡಾ ಈ ಸಿನಿಮಾದಲ್ಲಿದೆ’
– ಹೀಗೆ ಹೇಳಿಕೊಂಡರು ಪ್ರಶಾಂತ್‌ ಕೆ ಶೆಟ್ಟಿ. ಯಾರು ಈ ಪ್ರಶಾಂತ್‌ ಎಂದರೆ “ಬ್ರಾಂಡ್‌’ ಸಿನಿಮಾವನ್ನು ತೋರಿಸಬೇಕು. ಆ ಸಿನಿಮಾದಲ್ಲಿ ನಾಯಕರಾಗಿ ನಟಿಸುವ ಜೊತೆಗೆ ಸಿನಿಮಾವನ್ನು ನಿರ್ದೇಶಿಸಿದ್ದು ಕೂಡಾ ಪ್ರಶಾಂತ್‌ ಶೆಟ್ಟಿ. ಇತ್ತೀಚೆಗೆ ಆ ಚಿತ್ರದ ಆಡಿಯೋ ಹಾಗೂ ಟ್ರೇಲರ್‌ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಮಾಜಿ ವಿಧಾನಪರಿಷತ್‌ ಸದಸ್ಯ ಹಸನಬ್ಬ ಸೇರಿ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭಕೋರಿದರು.

“ಚಿತ್ರರಂಗ ಯುವಕರನ್ನು ಬೇಗನೇ ಆಕರ್ಷಿಸುತ್ತದೆ. ಹಾಗಂತ ತಮಗೆ ಟ್ಯಾಲೆಂಟ್‌ ಇದೆ ಎಂದು ಹಿಂದೆ ಮುಂದೆ ನೋಡದೇ ಚಿತ್ರರಂಗಕ್ಕೆ ಬರಬಾರದು. ಟ್ಯಾಲೆಂಟ್‌ ಜೊತೆಗೆ ಸಾಮರ್ಥ್ಯ ಕೂಡ ಮುಖ್ಯವಾಗುತ್ತದೆ. ಆಲೋಚಿಸಿ ಒಳ್ಳೆಯ ಸಿನಿಮಾ ಮಾಡಬೇಕು’ ಎಂದು ಹೊಸಬರ ತಂಡಕ್ಕೆ ಶುಭಕೋರಿದರು.

ಅಷ್ಟಕ್ಕೂ ಈ “ಬ್ರಾಂಡ್‌’ ಎಂದರೇನು, ಚಿತ್ರಕ್ಕೂ ಟೈಟಲ್‌ಗ‌ೂ ಏನಾದರೂ ಸಂಬಂಧವಿದೆಯಾ ಎಂದು ನೀವು ಕೇಳಬಹುದು. ಅದಕ್ಕೆ ಪ್ರಶಾಂತ್‌ ಶೆಟ್ಟಿ ಉತ್ತರಿಸುತ್ತಾರೆ. “ಇದು ಕಾರ್‌ ಡೀಲರ್‌ ಹಾಗೂ ಬಾರ್‌ ಡ್ಯಾನ್ಸರ್‌ ನಡುವೆ ನಡೆಯುವ ಕಥೆ. ಜೊತೆಗೆ ಬ್ರಾಂಡ್‌ ಹಿಂದೆ ಹೋದವರ ಗತಿ ಏನಾಗುತ್ತದೆ ಎಂಬ ಅಂಶವನ್ನು ಕೂಡಾ ಇಲ್ಲಿ ಹೇಳಲು ಹೊರಟಿದ್ದೇನೆ. ಕಾರ್‌ನಿಂದ ಹಿಡಿದು ಹುಡುಗಿ ಕೂಡಾ ಬ್ರಾಂಡೆಡ್‌ ಆಗಿರಬೇಕೆಂದು ಬಯಸುವ ವ್ಯಕ್ತಿಯೊಬ್ಬನ ಜೀವನದಲ್ಲಿ ಏನೆಲ್ಲಾ ನಡೆಯುತ್ತದೆ ಎಂಬ ಅಂಶವನ್ನು ಹೇಳಲಾಗಿದೆ’ ಎನ್ನುವುದು ಪ್ರಶಾಂತ್‌ ಮಾತು. ಕೇವಲ ಕಮರ್ಷಿಯಲ್‌ ಸಿನಿಮಾವನ್ನಷ್ಟೇ ಮಾಡಬಾರದು, ಅದರಲ್ಲೊಂದು ಸಂದೇಶ ಕೂಡಾ ಇರಬೇಕು ಎಂಬುದು ಚಿತ್ರದ ನಿರ್ಮಾಪಕ ಕುಮಾರ್‌ ಎನ್‌ ಬಂಗೇರ ಅವರ ಆಸೆಯಾಗಿತ್ತಂತೆ. ಅದರಂತೆ ಚಿತ್ರದ ಕೊನೆಯಲ್ಲೊಂದು ಸಂದೇಶ ಕೂಡಾ ಇದೆ ಎಂಬುದು ಪ್ರಶಾಂತ್‌ ಮಾತು. 

ಚಿತ್ರದಲ್ಲಿ ಸೌಮ್ಯ ಹಾಗೂ ರಚಿತಾ ಎನ್ನುವವರು ಪ್ರಮುಖ ಪಾತ್ರ ಮಾಡಿದ್ದಾರೆ. ಸಂಚಾರಿ ವಿಜಯ್‌ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ಪ್ರಶಾಂತ್‌ ಅವರ ಸಿನಿಮಾ ಪ್ರೀತಿಗೆ ಮೆಚ್ಚಿ ತಾನು ಈ ಸಿನಿಮಾದಲ್ಲಿ ನಟಿಸಿದ್ದಾಗಿ ಹೇಳಿಕೊಂಡರು ಸಂಚಾರಿ ವಿಜಯ್‌. ಚಿತ್ರಕ್ಕೆ ವಿನು ಮನಸು ಸಂಗೀತ ನೀಡಿದ್ದಾರೆ. ಹಾಡುಗಳು ಜನರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಅವರಿಗಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.