ಶ್ಯಾಡೊ ಮೂಲಕ ವಿನೋದಾವಳಿ

ಕಾಮನ್‌ ಮ್ಯಾನ್‌ನ ರಿವೆಂಜ್‌ ಸ್ಟೋರಿ

Team Udayavani, Feb 28, 2020, 5:56 AM IST

ego-29

ನಟ ವಿನೋದ್‌ ಪ್ರಭಾಕರ್‌ ಅಭಿನಯದ ಹೊಸಚಿತ್ರ “ಶ್ಯಾಡೊ’ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ “ಶ್ಯಾಡೊ’ ಚಿತ್ರದ ಹಾಡುಗಳನ್ನು ಅದ್ಧೂರಿಯಾಗಿ ಹೊರತಂದಿತು. ಇದೇ ವೇಳೆ ಮಾತನಾಡಿದ ನಾಯಕ ನಟ ವಿನೋದ್‌ ಪ್ರಭಾಕರ್‌, “ಈ ಸಿನಿಮಾದಲ್ಲಿ ನನ್ನದು ಸಿ.ಎಂ ಪಾತ್ರ. ಅಂದರೆ ಚೀಫ್ ಮಿನಿಸ್ಟರ್‌ ಅಂಥಲ್ಲ. ಕಾಮನ್‌ ಮ್ಯಾನ್‌ ಪಾತ್ರ. ಈ ಚಿತ್ರದ ತುಣುಕುಗಳು ನೋಡುಗರಿಗೆ ಇಷ್ಟವಾಗಿದೆ ಅಂತ ನಂಬಿದ್ದೇನೆ. ನಾವು ಸಿನಿಮಾ ಮಾಡುವುದು ಜನರು ನೋಡಲಿ ಅಂತ. ಯಾವುದೇ ಸಿನಿಮಾ ಆಗಿರಲಿ, ಪ್ರಚಾರವನ್ನು ಚೆನ್ನಾಗಿ ಮಾಡಿದರೆ ಮಾತ್ರ ಅದು ಜನರಿಗೆ ತಲುಪುತ್ತದೆ. ಒಳ್ಳೆಯ ಸಮಯ ನೋಡಿಕೊಂಡು ಬಿಡುಗಡೆ ಮಾಡುವುದು ಸೂಕ್ತ. ನಿರ್ದೇಶಕರು ಒಳ್ಳೆ ಕಥೆಯ ಮೂಲಕ ಒಂದಷ್ಟು ಹೊಸ ಅಂಶಗಳನ್ನು ಈ ಚಿತ್ರದಲ್ಲಿ ಹೇಳಿದ್ದಾರೆ. ಸಿನಿಮಾದಲ್ಲಿ ಸಿಜಿ ಕೆಲಸ ಸಾಕಷ್ಟು ಇರುವ ಕಾರಣ, ಚಿತ್ರ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ “ಶ್ಯಾಡೊ’ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದೇನೆ’ ಎಂದು ಸಿನಿಮಾ ಕುರಿತು ಹೇಳಿಕೊಂಡರು ವಿನೋದ್‌ ಪ್ರಭಾಕರ್‌.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ರವಿಗೌಡ, “ಇದೊಂದು ಥ್ರಿಲ್ಲರ್‌, ಫ್ಯಾಮಿಲಿ ಡ್ರಾಮಾ. ಜೊತೆಗೆ ರಿವೆಂಜ್‌, ಆ್ಯಕ್ಷನ್‌ ಕೂಡ ಚಿತ್ರದಲ್ಲಿದೆ. ಇಡೀ ಫ್ಯಾಮಿಲಿ ಕುಳಿತುನೋಡಬಹುದಾದ ಮನರಂಜನೆ ಚಿತ್ರ ಇದಾಗಿದೆ’ ಎಂದರು.

“ಶ್ಯಾಡೊ’ ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ಗೆ ನಾಯಕಿಯಾಗಿ ಶೋಭಿತ ರಾಣ ಜೋಡಿಯಾಗಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅಚ್ಚು ಸಂಗೀತ ಸಂಯೋಜಿಸಿದ್ದಾರೆ. ಹಾಡುಗಳಿಗೆ ರಾಮ್‌ ನಾರಾಯಣ್‌ ಸಾಹಿತ್ಯ ಒದಗಿಸಿದ್ದಾರೆ. ಮನೋಹರ ಜೋಶಿ ಚಿತ್ರದ ಛಾಯಾಗ್ರಹಣ ಮಾಡಿದ್ದಾರೆ. “ಶ್ಯಾಡೊ’ ಚಿತ್ರದ ಶೇಕಡ 80ರಷ್ಟು ಚಿತ್ರೀಕರಣವನ್ನು ಹೈದರಾಬಾದ್‌ನಲ್ಲಿ ನಡೆಸಲಾಗಿದೆ.

“ಶ್ರೀ ಕನಕದುರ್ಗ ಚಲನಚಿತ್ರ’ ಲಾಂಚನದ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. “ಶ್ಯಾಡೊ’ ಚಿತ್ರಕ್ಕೆ “ನನ್ನ ನೆರಳು ಮರೆತುಹೋಗಿದೆ’ ಎಂಬ ಅಡಿಬರಹವಿದ್ದು, ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.