ಅದಿತಿ ಹೇಳಿದ ಕ್ರಶ್‌ ಸ್ಟೋರಿ: ಕ್ರೇಜಿ ಗರ್ಲ್


Team Udayavani, May 1, 2020, 9:01 AM IST

ಅದಿತಿ ಹೇಳಿದ ಕ್ರಶ್‌ ಸ್ಟೋರಿ: ಕ್ರೇಜಿ ಗರ್ಲ್

ಸ್ಯಾಂಡಲ್‌ವುಡ್‌ನ‌ಲ್ಲಿ ಇತ್ತೀಚೆಗೆ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ ಅದಿತಿ ಪ್ರಭುದೇವ, ತಮ್ಮ ವಿಭಿನ್ನ ಚಿತ್ರಗಳ ಮೂಲಕ ತಮ್ಮದೇಯಾದ ಫ್ಯಾನ್‌ ಫಾಲೋವರ್ಸ್‌ ಗಳಿಸಿಕೊಂಡಿರುವಾಕೆ. ಸದ್ಯ ಲಾಕ್‌ ಡೌನ್‌ನಿಂದಾಗಿ ಮನೆಯಲ್ಲಿರುವ ಅದಿತಿ ಪ್ರಭುದೇವ ತಮ್ಮ ಕ್ರಶ್‌ ಕುರಿತು ಹೇಳಿಕೊಂಡಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅದಿತಿ, ಕೇವಲ ಹುಡುಗರಿಗೆ ಮಾತ್ರವಲ್ಲ, ಬಹುತೇಕ ಹುಡುಗಿಯರಿಗೂ ಬೈಕ್‌ಗಳ ಮೇಲೆ ಕ್ರಶ್‌ ಆಗುತ್ತದೆ. ವಿಶೇಷವಾಗಿ ರಾಯಲ್‌ ಎನ್‌ಫಿಲ್ಡ್‌ ಎಂದು ಬರೆದುಕೊಂಡಿದ್ದಾರೆ. ಹಳೆಯ ರಾಯಲ್‌ ಎನ್‌ಫಿಲ್ಡ್‌ ಬೈಕ್‌ ಮೇಲೆ ಕುಳಿತಿರುವ ಫೋಟೋಗಳನ್ನು ಹಾಕಿದ್ದಾರೆ. ಈ ಮೂಲಕ ರಾಯಲ್‌ ಎನ್‌ಫಿಲ್ಡ್‌ ‌ ಬೈಕ್‌ ಮೇಲಿನ ತಮ್ಮ ಕ್ರಶ್‌ ಹೊರ ಹಾಕಿದ್ದಾರೆ. ಕನ್ನಡದಲ್ಲಿ ಇತ್ತೀಚೆಗೆ ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ನಿಭಾಯಿಸಬಲ್ಲ ನಟಿ ಎಂಬ ಹೆಗ್ಗಳಿಕೆ ಗಳಿಸಿಕೊಂಡಿರುವ ಅದಿತಿ, ಈಗ ಒಂಬತ್ತನೇ ದಿಕ್ಕು, ಓಲ್ಡ್‌ ಮಾಂಕ್‌ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ದಯಾಳ್‌ ಪದ್ಮನಾಭನ್‌ ನಿರ್ದೇಶನದ ಒಂಬತ್ತನೇ ದಿಕ್ಕು ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಇದರಲ್ಲಿ ಅದಿತಿ ಹಾಗೂ ಲೂಸ್‌ ಮಾದ ವೃದ್ಧರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.  ಲಾಕ್‌ಡೌನ್‌ ಹಿನ್ನೆಲೆ ಚಿತ್ರೀಕರಣ ಸ್ಥಗಿತವಾಗಿದ್ದು, ಲಾಕ್‌ಡೌನ್‌ ಮುಗಿದ ಕೆಲವೇ ದಿನಗಳಲ್ಲಿ ಸಿನಿಮಾ ತೆರೆಗೆ ಬರಲಿದೆ ಎನ್ನಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ಲೂಸ್‌ ಮಾದ ಹಾಗೂ ಅದಿತಿ ಪ್ರಭುದೇವ ಅವರಿಗೆ ಮಕ್ಕಳು, ಮೊಮ್ಮಕ್ಕಳು ಕೂಡ ಇರಲಿದ್ದಾರಂತೆ. ಇತ್ತೀಚೆಗೆ ಒಂಭತ್ತನೇ ದಿಕ್ಕು ಚಿತ್ರದ ಹಾಡೊಂದನ್ನು ನಿರ್ದೇಶಕ ದಯಾಳ್‌ ಬಿಡುಗಡೆ ಮಾಡಿದ್ದರು. ಹಲವು ಸನ್ನಿವೇಶಗಳನ್ನು ಈ ಒಂದು ಹಾಡಿನಲ್ಲಿ ತೋರಿಸುವ ಪ್ರಯತ್ನ ಮಾಡಿದ್ದರು. ಮುಖ್ಯವಾಗಿ ಸನ್ನಿವೇಶಕ್ಕೆ ತಕ್ಕಂತಹ ಫೋಟೋಗಳನ್ನು ತೆಗೆದು ಅದನ್ನು ಜೋಡಿಸಿ ಈ ಹಾಡು ಮಾಡಲಾಗಿದೆ. ನಾಯಕ-ನಾಯಕಿಗೆ ಲವ್‌ ಆಗಿ, ಮದುವೆ, ಮಕ್ಕಳು ಆಗಿ ಆ ನಂತರ ಅವರ ಮಗನಿಗೆ ಮದುವೆಯಾಗುವ ಸನ್ನಿವೇಶವನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿತ್ತು,

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.