ನಾದಮಯ


Team Udayavani, Oct 20, 2017, 11:14 AM IST

naadamaya.jpg

ಬರ್ತಾ ಇದ್ದಾರೆ, ಹೊರಟೇ ಬಿಟ್ರಾ, ಬಂದೇ ಬಿಟ್ರಾ … ಹೀಗೆ ಚಿತ್ರತಂಡದವರು ಆಗಾಗ್ಗೆ ಹೇಳುತ್ತಲೇ ಇದ್ದರು. ಆದರೆ, ಸುದೀಪ್‌ ಬರಲಿಲ್ಲ. ಚಿತ್ರತಂಡದವರು ಕಾಯುವುದು, ಕಾಯಿಸುವುದು ಬಿಡಲಿಲ್ಲ. ಕೊನೆಗೆ 12ರ ನಂತರ ಕೊನೆಗೂ ಸುದೀಪ್‌ ಕಾರಿನಿಂದ ಇಳಿದರು. ಅಲ್ಲಿಯವರೆಗೂ ಅರ್ಧ ತುಂಬಿದ್ದ ಸಭಾಂಗಣ ತುಂಬಿ ಹೋಯಿತು. ಮಾತು, ಹಾಡು, ಚಪ್ಪಾಳೆ, ಫೋಟೋ … ಎಲ್ಲವೂ ಸಾಂಗವಾಗಿ ಮುಗಿಯಿತು.

ಇದು “ಶಂಖನಾದ’ ಚಿತ್ರದ ಹಾಡುಗಳ ಸಮಾರಂಭದ ವರದಿ. ಸಣ್ಣ ಕವನಗಳನ್ನು ಬರೆದು, ಇದುವರೆಗೂ ಕೆಲವು ಚಿತ್ರಗಳ ಸಹ ನಿರ್ದೇಶನ ಮಾಡಿದ ಅನುಭವ ಇರುವ ವಿಶ್ವನಾಥ ಬಸಪ್ಪ ಕಾಳಗಿ ನಿರ್ದೇಶಿಸಿರುವ “ಶಂಖನಾದ’ ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ನಡೆಯಿತು. ವಿಶ್ವನಾಥ ಅವರೇ ಈ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ವಿಜಯ ರೆಡ್ಡಿ ಚೌಧರಿ ಎನ್ನುವವರು ಈ ಚಿತ್ರವನ್ನು ನಿರ್ಮಿಸಿದ್ದು ಶಾಂತರೆಡ್ಡಿ ನಾಗಣ್ಣಗೌಡ ಪಾಟೀಲ್‌ ಈ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನು ನಾಯಕಿಯರಾಗಿ ನಯನ ಮತ್ತು ರಶ್ಮಿತಾ ನಟಿಸಿದ್ದಾರೆ. ಚಿತ್ರಕ್ಕೆ ವಿನು ಮನಸು ಸಂಯೋಜಿಸಿರುವ ಹಾಡುಗಳನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಹಾರೈಸಿ ಮಾತನಾಡಿದ ಸುದೀಪ್‌, “ಒಂದು ಚಿತ್ರ ನೂರು ದಿನ ಪ್ರದರ್ಶನ ಕಂಡರೆ ಅದನ್ನು ಹಿಟ್‌ ಅಂತ ಹೇಳಲು ಬರುವುದಿಲ್ಲ. ಜನ ಮೆಚ್ಚಿದರೆ ಮಾತ್ರ ಅದೊಂದು ಯಶಸ್ಸು ಎಂದು ಕರೆಯಬಹುದು. ಈ ಚಿತ್ರತಂಡದಲ್ಲಿ ಮುಗ್ಧತೆ ಕಾಣುತ್ತಿದೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.

ಹಲವು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದೆ “ಶಂಖನಾದ’ ಚಿತ್ರದ ಅರವಿಂದ್‌ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. “ಆಗ ನನಗೆ “ಶಂಖನಾದ’ ಚಿತ್ರದಲ್ಲಿ ದಾಸಯ್ಯನ ಪಾತ್ರ ನೀಡಿದಾಗ ಬೇಸರವಾಗಿತ್ತು. ಅಲ್ಲದೆ ಬೈಗುಳದ ಸಂಭಾಷಣೆಗಳನ್ನು ಹೇಳುವಾಗ ಇಂತಹ ಚಿತ್ರವನ್ನು ಜನ ನೋಡುತ್ತಾರಾ ಎಂಬ ಗೊಂದಲವೂ ಇತ್ತು.

ಮುಂದೆ ಚಿತ್ರ ಯಶಸ್ವಿಯಾಗಿದ್ದಷ್ಟೇ ಅಲ್ಲ, ಪ್ರಶಸ್ತಿ ಬಂದು “ಶಂಖನಾದ’ ಅರವಿಂದ್‌ ಹೆಸರಿನಲ್ಲಿ ಗುರುತಿಸಿಕೊಂಡಿದ್ದೇನೆ’ ಎಂದು ಹೇಳುತ್ತಾರೆ. ಅಂದು ಶಾಸಕ ರಾಜು ಗೌಡ ಸಹ ಬಂದಿದ್ದರು. “ನಾವು ಉತ್ತರ ಕರ್ನಾಟಕದವರು ಸಿನಿಮಾ ಮಾಡುವುದು ಕಡಿಮೆ, ನೋಡುವುದು ಜಾಸ್ತಿ. ಈ ತಂಡವು ನಮ್ಮ ಭಾಗದಿಂದ ಬಂದವರಾಗಿದ್ದಾರೆ. ಈ ಚಿತ್ರತಂಡದವರಿಗೆ ಒಳ್ಳೆಯದಾಗಲೀ’ ಎಂದು ಹಾರೈಸಿದರು.

ಟಾಪ್ ನ್ಯೂಸ್

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

10-uv-fusion

Festival: ಊರ ಹಬ್ಬ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.