ಮೂರು ಸಿನಿಮಾ ಸುತ್ತ ಸುದೀಪ್‌ ಹೆಸರು; ಪರಭಾಷೆಯಲ್ಲೂ ಕಿಚ್ಚನಿಗೆ ಡಿಮ್ಯಾಂಡ್‌


Team Udayavani, May 7, 2021, 10:40 AM IST

kichcha sudeepa

ಸ್ಟಾರ್‌ ಗಳ ಸುತ್ತ ಆಗಾಗ ಹೊಸ ಸಿನಿಮಾಗಳ ಕುರಿತಾದ ಅಂತೆ-ಕಂತೆಗಳು ಓಡಾಡುತ್ತಲೇ ಇರುತ್ತವೆ. ಅದರಲ್ಲೂ ಪರಭಾಷೆಯಲ್ಲೂ ಮಿಂಚಿ ಬಂದಿರುವ ಸ್ಟಾರ್‌ಗಳಾದರೆ, ಅವರ ಕುರಿತಾಗಿ ಸ್ವಲ್ಪ ಹೆಚ್ಚೇ ಸುದ್ದಿಗಳು ಓಡಾಡುತ್ತವೆ. ಈಗ ಯಾಕೆ ಈ ವಿಚಾರ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ನಟ ಕಿಚ್ಚ ಸುದೀಪ್‌ ಸುತ್ತ ಸುತ್ತುತ್ತಿರುವ ಎರಡು ಸಿನಿಮಾ ಗಳ ಸುದ್ದಿಗಳು.

ಹೌದು, ಕಿಚ್ಚ ಸುದೀಪ್‌ ಬಹು ಭಾಷಾ ನಟ. ಅದರಲ್ಲೂ ತೆಲುಗಿನಲ್ಲಿ ಸುದೀಪ್‌ ಅವರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಇದೇ ಕಾರಣದಿಂದ ತೆಲುಗಿನ ಇಬ್ಬರು ಸ್ಟಾರ್‌ ನಟರ ಚಿತ್ರಗಳಲ್ಲಿ ಸುದೀಪ್‌ ಹೆಸರು ಕೇಳಿ ಬರುತ್ತಿದೆ.

ಅಲ್ಲು ಅರ್ಜುನ್‌ ನಾಯಕರಾಗಿರುವ ಹೊಸ ಸಿನಿಮಾದಲ್ಲಿ ಸುದೀಪ‌ ಪ್ರಮುಖ ಪಾತ್ರ ಮಾಡಲಿದ್ದಾರೆಂಬುದು ಒಂದು ಸುದ್ದಿಯಾದರೆ, ಶಂಕರ್‌ ನಿರ್ದೇಶನದಲ್ಲಿ ರಾಮ್‌ ಚರಣ್‌ ನಟಿಸಲಿರುವ ಹೊಸ ಸಿನಿಮಾದಲ್ಲೂ ನಟಿಸಲಿದ್ದು, ಈಗಾಗಲೇ ಮಾತುಕತೆ ಕೂಡಾ ನಡೆಸಲಾಗಿದೆ ಎಂಬುದು ಮತ್ತೂಂದು. ಇದರ ನಡುವೆಯೇ ಪ್ರಭಾಸ್‌ ನಟನೆಯ “ಆದಿ ಪುರುಷ’ ಚಿತ್ರದಲ್ಲೂ ಸುದೀಪ್‌ ನಟಿಸಲಿದ್ದಾರೆ ಎಂಬ ಸುದ್ದಿಕೇಳಿ ಬರುತ್ತಿದೆ.

ಆದರೆ, ಈ ಮೂರು ಸುದ್ದಿ ಗಳು ಅಧಿಕೃತವಾಗಿಲ್ಲ. ಏಕೆಂದರೆ ಈ ಬಗ್ಗೆ ಸುದೀಪ್‌ ಆಗಲೀ, ಆಯಾ ಸಿನಿಮಾ ತಂಡದವರಗಲೀ ಯಾವುದೇ ಮಾಹಿತಿ ನೀಡಿಲ್ಲ. ಇದಲ್ಲದೇ, ಕನ್ನಡದಲ್ಲಿ ಅವರ ಮುಂದಿನ ಚಿತ್ರ ಯಾವಾಗ ಆರಂಭವಾಗುತ್ತದೆ, ಯಾರ ಜೊತೆಗೆ ಎಂಬ ಕುತೂಹಲವೂ ಅವರ ಅಭಿಮಾನಿಗಳಲ್ಲಿದೆ.

ಸದ್ಯ ಸುದೀಪ್‌ ಅವರ ನಟನೆಯ ಎರಡು ಚಿತ್ರ ಗಳು ಬಿಡುಗಡೆಯ ಹಂತಕ್ಕೆ ಬಂದಿವೆ. “ಕೋಟಿಗೊಬ್ಬ-3′ ಹಾಗೂ “ವಿಕ್ರಾಂತ್‌ ರೋಣ’ ಚಿತ್ರ ಗಳು ಬಿಡುಗಡೆಯಾಗಲಿವೆ. ಈ ಎರಡೂ ಚಿತ್ರ ಗಳ ಮೇಲೂ ಸುದೀಪ್‌ ಅವರ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.