ಡೀಸೆಂಟ್‌ ಪ್ರಸ್ತ! ಅಶ್ಲೀಲತೆ ಇಲ್ಲ ಫ್ಯಾಮಿಲಿಯೇ ಎಲ್ಲಾ


Team Udayavani, Oct 26, 2018, 6:00 AM IST

pr.jpg

“ಪ್ರಸ್ತ’ ಚಿತ್ರದ ಪತ್ರಿಕಾಗೋಷ್ಠಿಗೆ ಮುಂಚೆ ಪತ್ರಕರ್ತರ ಕೈಗೆ ನೀಡಿದ ಸಿನಿಮಾ ಕುರಿತ ಮಾಹಿತಿ ಪತ್ರ ನೋಡಿ ಪತ್ರಕರ್ತರು ಒಮ್ಮೆ  ಆಶ್ಚರ್ಯಕ್ಕೊಳಗಾದರು.

ಅದಕ್ಕೆ ಕಾರಣ ನಿರ್ದೇಶಕರು ಕ್ರೆಡಿಟ್‌ ತಗೊಂಡ ಪಟ್ಟಿ. ಸುಮಾರು 15 ವಿಭಾಗಗಳಲ್ಲಿ ನಿರ್ದೇಶಕ ರವಿ ಶತಾಭಿಷ ತಮ್ಮ ಹೆಸರು ಹಾಕಿಕೊಂಡಿದ್ದರು. ಇಷ್ಟೇನಾ ಸಾರ್‌? ಎಂದರೆ, “ಇಲ್ಲಾ ಸಾರ್‌, ಇನ್ನೂ ತುಂಬಾ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಅವೆಲ್ಲವನ್ನು ಹಾಕಿಕೊಂಡಿಲ್ಲ’ ಎಂಬ ಉತ್ತರ ಅವರಿಂದ ಬರುತ್ತದೆ.

ಒಬ್ಬ ವ್ಯಕ್ತಿ ತುಂಬಾ ವಿಭಾಗಳಲ್ಲಿ ಕೆಲಸ ಮಾಡಿ ದಾಖಲೆ ಸೇರುವ ಉತ್ಸಾಹ ಕೂಡಾ ಅವರಿಗಿದೆ.”ಪ್ರಸ್ತ’ ಎಂಬ ಸಿನಿಮಾವನ್ನು ಮಾಡಿಮುಗಿಸಿದ್ದಾರೆ ರವಿ ಶತಾಭಿಷ. ನಿರ್ದೇಶಕನಾಗಬೇಕೆಂಬ ಉದ್ದೇಶದಿಂದಲೇ ಅವರು ಚಿತ್ರರಂಗಕ್ಕೆ ಬಂದಿದ್ದು, ಅದೀಗ ಈಡೇರಿದ ಖುಷಿ ಇದೆ. ಈಗಾಗಲೇ ಅವರ ನಿರ್ದೇಶನದ “ಪ್ರಸ್ತ’ ಚಿತ್ರಕ್ಕೆ ಸೆನ್ಸಾರ್‌ ಆಗಿದ್ದು “ಎ’ಪ್ರಮಾಣ ಪತ್ರ ನೀಡಿದ್ದಾರೆ. ಈ ಬಗ್ಗೆ ನಿರ್ದೇಶಕರನ್ನು ಕೇಳಿದರೆ, ಯಾವುದೇ ಡಬಲ್‌ ಮೀನಿಂಗ್‌ ಇಲ್ಲ.ಟೈಟಲ್‌ಗಾಗಿ “ಎ’ ಕೊಟ್ಟಿದ್ದಾರೆ ಎನ್ನುತ್ತಾರೆ. “ನಮ್ಮ ಚಿತ್ರದಲ್ಲಿ ಯಾವುದೇ ಡಬಲ್‌ ಮೀನಿಂಗ್‌ ಆಗಲೀ,ಅಶ್ಲೀಲ ದೃಶ್ಯಗಳಾಗಲೀ ಇಲ್ಲ. ಫ್ಯಾಮಿಲಿ ಕುಳಿತು ಈ ಸಿನಿಮಾ ನೋಡಬೇಕೆಂಬ ಕಾರಣಕ್ಕೆ ತುಂಬಾ ನೀಟಾಗಿ ಮಾಡಿದ್ದೇನೆ. ಆದರೆ ಸೆನ್ಸಾರ್‌ ಮಂಡಳಿ ಟೈಟಲ್‌ಗಾಗಿ “ಎ’ ಕೊಟ್ಟಿದೆ. ಅದು ಬಿಟ್ಟರೆ ಚಿತ್ರದಲ್ಲಿ ಬೇರೇನು ಇಲ್ಲ’ ಎಂದು ವಿವರ ನೀಡಿದರು ರವಿ.

“ಪ್ರಸ್ತ’ದಲ್ಲಿ ನಿರ್ದೇಶಕರು ಮದುವೆ ಶಾಸOಉ ಸೇರಿದಂತೆ ಹಲವು ಅಂಶಗಳನ್ನು ಹೇಳಿದ್ದಾರಂತೆ. ಈ ಚಿತ್ರದ ನಿರ್ಮಾಪಕರು ಕೂಡಾ ರವಿಯವರೇ.ಚಿತ್ರದಲ್ಲಿ ವಿಶ್‌ ನಾಯಕರಾಗಿ ನಟಿಸಿದ್ದಾರೆ. ಈ ಹಿಂದೆ “ಸ್ಟೈಲ್‌ ರಾಜ ಎಂಬ ಸಿನಿಮಾ ಮಾಡಿದ್ದ ಗಿರೀಶ್‌ ಈಗ ತಮ್ಮ ಹೆಸರು ಬದಲಿಸಿಕೊಂಡು ವಿಶ್‌ ಆಗಿದ್ದಾರೆ.

“ನಿರ್ದೇಶಕರು ತುಂಬಾ ಡೀಸೆಂಟ್‌ ಆದ ಸಿನಿಮಾ ಮಾಡಿದ್ದಾರೆ. ಒಂದೆರಡು ದೃಶ್ಯಗಳಲ್ಲಿ ನಾನು ಡಬಲ್‌ ಮೀನಿಂಗ್‌ ಡೈಲಾಗ್‌ ಹೇಳಿದಾಗಲೂ ಬೇಡ ಎಂದು ತೆಗೆಸಿದರು. ಹಾಗಾಗಿ ಈ ಸಿನಿಮಾವನ್ನು ಕುಟುಂಬ ಸಮೇತರಾಗಿ ನೋಡಬಹುದು’ ಎಂದರು ವಿಶ್‌.

ಚಿತ್ರದಲ್ಲಿ ವರ್ಷಾ ಹಾಗೂ ಯಾದ್ವಿಕಾ ನಾಯಕಿಯರು. ಅಲಂಕಾರ್‌ ಚಂದ್ರು ಖಳನಟರಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.