ಆ 12 ಗಂಟೆಗಳಲ್ಲಿ ಏನೆಲ್ಲಾ ಆಗುತ್ತೆ ಗೊತ್ತಾ?


Team Udayavani, Dec 1, 2017, 11:27 AM IST

01-23.jpg

ಈ ಹಿಂದೆ “ಈಶ್ವರಿ’, “ಸುಮತಿ’ “ಆಕಾಶ ದೀಪ’ ಮುಂತಾದ ಹಲವು ಧಾರಾವಾಹಿಗಳನ್ನು ಹಾಗೂ ಒಂದು ಚಿತ್ರವನ್ನೂ ನಿರ್ದೇಶಿಸಿದ್ದ ಶ್ರೀನಿವಾಸ್‌ ಶಿಡ್ಲಘಟ್ಟ, ಈಗ ಬಹಳ ದಿನಗಳ ನಂತರ ಮತ್ತೂಮ್ಮೆ ಹಿರಿತೆರೆ ಬಂದಿದ್ದಾರೆ. ಕೇವಲ 12 ಗಂಟೆಯೊಳಗೆ ನಡೆಯುವ ಒಂದು ಕಥೆಯನ್ನು ಚಿತ್ರ ಮಾಡಿರುವ ಅವರು, ಚಿತ್ರಕ್ಕೆ “ಸಿಕ್ಸ್‌ ಟು ಸಿಕ್ಸ್‌’ ಎಂಬ ಹೆಸರನ್ನು ಇಟ್ಟಿದ್ದಾರೆ.

ಈ ಚಿತ್ರದ ಬಗ್ಗೆ ಮಾಧ್ಯಮದವರಿಗೆ ಒಂದಿಷ್ಟು ವಿಷಯಗಳನ್ನು ಹೇಳುವುದಕ್ಕೆ ಶ್ರೀನಿವಾಸ್‌ ಇತ್ತೀಚೆಗೆ ಬಂದಿದ್ದರು.
ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೂ ನಡೆಯುವಂತಹ ಘಟನೆಗಳನ್ನು ಇಟ್ಟುಕೊಂಡು ಚಿತ್ರ
ಮಾಡಿರುವುದರಿಂದ, ಈ ಚಿತ್ರಕ್ಕೆ “6 to 6′ ಎಂಬ ಹೆಸರನ್ನು ಇಡಲಾಗಿದೆ. ಈ ಚಿತ್ರವನ್ನು ಕಳೆದ ವರ್ಷವೇ  ಪ್ರಾರಂಭಿಸಲಾಗಿದ್ದು, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. “ದೃಶ್ಯ’ ಚಿತ್ರದ ಸ್ವರೂಪಿಣಿ ಹಾಗೂ ತಾರಕ್‌ ಪೊನ್ನಪ್ಪ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ಸುರೇಶ್‌ ಹೆಬ್ಳೀಕರ್‌, ಸದಾಶಿವ
ಬ್ರಹ್ಮಾವರ್‌, ಮೈಸೂರು ರಮಾನಂದ್‌ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಗಾಯಕಿ ಮಾನಸ ಹೊಳ್ಳ ಸಂಗೀತ ಸಂಯೋಜಿಸುತ್ತಿದ್ದಾರೆ. “ಶಂಖನಾದ’ ಅರವಿಂದ್‌ ಅವರ ಪುತ್ರಿ ಮಾನಸ ಇದಕ್ಕೂ ಮುನ್ನ ಟಿವಿ ಸೀರಿಯಲ್‌ಗ‌ಳಿಗೆ ಟ್ಯೂನ್‌ ಹಾಕಿದ್ದರಂತೆ. ಈಗ ಮೊದಲ ಬಾರಿಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ರೀ-ರೆಕಾರ್ಡಿಂಗ್‌ ಸಹ ಮಾಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವನ್ನು ಅಭಿಷೇಕ್‌ ಎಂ.ಎ. ನಿರ್ಮಾಣ ಮಾಡಿದ್ದಾರೆ. 

ಕೊಪ್ಪ, ಶೃಂಗೇರಿ, ಹೊರನಾಡು ಹಾಗೂ ಜಯಪುರದ ಸುತ್ತಮುತ್ತ ಈ ಚಿತ್ರಕ್ಕೆ ಸುಮಾರು 46 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಗಣೇಶ್‌ ಹೆಗಡೆ ಅವರ ಛಾಯಾಗ್ರಹಣ ಮತ್ತು ಕೆ. ಕಲ್ಯಾಣ್‌ ಅವರ ಸಾಹಿತ್ಯವಿದೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.