ಸ್ಪರ್ಧೆಯಲ್ಲಿ ಸರ್ವಸ್ವ


Team Udayavani, Oct 27, 2017, 11:50 AM IST

27-24.jpg

ತಿಲಕ್‌ ಅಭಿನಯದ “ಸರ್ವಸ್ವ’ ಚಿತ್ರವು ಇಂದು ರಾಜ್ಯಾದ್ಯಂತ 50ಕ್ಕೂ ಹೆಚ್ಚು ಚಿತ್ರಮಂದಿರಗಳಿಗೆ ಬಿಡುಗಡೆಯಾಗುತ್ತಿದೆ. ಹೊಸ ವಿಷವೇನೆಂದರೆ, ಈ ಚಿತ್ರವು ಅಂತಾರಾಷ್ಟ್ರೀಯ ಚಿತ್ರ ಸ್ಪರ್ಧೆಯೊಂದಕ್ಕೆ ಆಯ್ಕೆಯಾಗಿರುವುದು. ಈ ಖುಷಿಯನ್ನು
ಹಂಚಿಕೊಳ್ಳುವುದಕ್ಕೆಂದೇ ಚಿತ್ರತಂಡದವರು ಮಾಧ್ಯಮದವರೆದುರು ಬಂದಿದ್ದರು.

ನಾಯಕ ತಿಲಕ್‌ ಈ ಚಿತ್ರದಲ್ಲಿ ನಿರ್ದೇಶಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದೊಂದು ವಿಶೇಷ ಪಾತ್ರವಾಗಿದ್ದು, “ಸ್ವರ್ವಸ್ವ’ ತನ್ನ ಸಿನಿಜರ್ನಿಗೊಂದು ಹೊಸ ದಿಕ್ಕು ಬದಲಿಸುವ ಚಿತ್ರ ಎಂದು ನಂಬಿದ್ದಾರೆ ತಿಲಕ್‌. “ನಿರ್ದೇಶಕ ಶ್ರೇಯಸ್‌ ಮೊದಲು ಕಥೆ ಹೇಳಿದಾಗ, ಖುಷಿ ಆಯ್ತು. ಇಲ್ಲಿ ನನ್ನದು ನಿರ್ದೇಶಕನ ಪಾತ್ರ. ಇದುವರೆಗೆ ನೆಗೆಟಿವ್‌ ಆಗಿ, ರೊಮ್ಯಾಂಟಿಕ್‌ ಹೀರೋ ಆಗಿ ಕಾಣಿಸಿಕೊಂಡಿದ್ದೆ.
ಇಲ್ಲಿ ಹೊಸ ಬಗೆಯ ಪಾತ್ರವಿದೆ. ಅದರಲ್ಲೂ ಒಂದು ಟ್ವಿಸ್ಟ್‌ ಇದೆ. ಅದೇನು ಎಂಬುದನ್ನು ಸಿನಿಮಾದಲ್ಲೇ ನೋಡಬೇಕು’ ಎಂದು ಹೇಳುತ್ತಾರೆ ತಿಲಕ್‌.

ನಿರ್ದೇಶಕ ಶ್ರೇಯಸ್‌ ಕಬಾಡಿ ಅವರಿಗೆ ಇದು ಮೊದಲ ಸಿನಿಮಾ. ಎಂಜಿನಿಯರಿಂಗ್‌ ಓದಿರುವ ಅವರು, “ತಪಸ್ವಿ’ ಎಂಬ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈಗ ಲವ್‌, ಥ್ರಿಲ್ಲರ್‌ ಕಥೆ ಹೆಣೆದು ನಾಲ್ಕು ಪ್ರಮುಖ ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರಂತೆ. ಇಲ್ಲಿ ಸಿನಿಮಾದೊಳಗೊಂದು ಸಿನಿಮಾ ಕಥೆ ಇದೆಯಂತೆ. ಒಬ್ಬ ನಿರ್ದೇಶಕ ಆಗಬೇಕು, ಇನ್ನೊಬ್ಬ ಹೀರೋ ಆಗಬೇಕು ಎಂಬ ಕನಸು ಹೊತ್ತು, ಇಲ್ಲಿ ಹೇಗೆಲ್ಲಾ ಕಷ್ಟಪಡ್ತಾರೆ ಅನ್ನೋದು ಕಥೆ. “ನಾನೂ ಕೂಡ ಆರಂಭದಲ್ಲಿ ಹೀರೋ ಆಗಬೇಕು ಅಂತ ಎಷ್ಟೆಲ್ಲಾ ಒದ್ದಾಡಿದ್ದೆ ಅದನ್ನೇ ಇಲ್ಲಿ ಸ್ವಲ್ಪ ಇಟ್ಟುಕೊಂಡು ಕಥೆ ಮಾಡಿದ್ದೇನೆ. ತಿಲಕ್‌ ಅವರಿಗೆ ಇಲ್ಲಿ ಎರಡು ಶೇಡ್‌ ಪಾತ್ರವಿದೆ. ರೊಮ್ಯಾಂಟಿಕ್‌ ಆಗಿಯೂ ಕಾಣಾ¤ರೆ. ಆ್ಯಂಗ್ರಿ ಮೂಡ್‌ನ‌ಲ್ಲೂ ಇರ್ತಾರೆ’ ಎಂದು ವಿವರ ಕೊಟ್ಟರು ಶ್ರೇಯಸ್‌.

ಈ ಚಿತ್ರಕ್ಕೆ ವಿಮಲ್‌ ನಿರ್ಮಾಪಕರು. ದಂತ ವೈದ್ಯರಾಗಿರುವ ವಿಮಲ್‌ ಅವರಿಗೆ ಶ್ರೇಯಸ್‌ ಕಥೆ ಇಷ್ಟವಾಗಿದ್ದೇ ತಡ, ಒಳ್ಳೇ ಟೀಮ್‌ ಕಟ್ಟಿಕೊಂಡು ಸಿನಿಮಾ ಮಾಡುವಂತೆ ಗ್ರೀನ್‌ಸಿಗ್ನಲ್‌ ಕೊಟ್ಟರಂತೆ. ನಾಯಕಿ ಮೇಘನಾ ಅವರಿಲ್ಲಿ ಹೆಸರು ಬದಲಿಸಿ, ಸಾತ್ವಿಕಾ ಎಂಬ ಹೆಸರಲ್ಲಿ ಗುರುತಿಸಿಕೊಳ್ಳುತ್ತಿದ್ದಾರಂತೆ. ಚಿತ್ರದ ಮತ್ತೂಬ್ಬ ಹೀರೋ ಚೇತನ್‌ಗೆ ಇದು ಮೊದಲ ಸಿನಿಮಾ. ಚಿತ್ರಕ್ಕೆ ಶ್ರೀಧರ್‌ ಸಂಭ್ರಮ್‌ ಸಂಗೀತ ಸಂಯೋಜಿಸಿದ್ದಾರೆ. ಭುಪಿಂದರ್‌ ಸಿಂಗ್‌ ರೈನಾ ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.