ಮೊದಲ ಪ್ರೇಮದ ಮಧುರ ನೆನಪುಗಳು


Team Udayavani, Oct 6, 2017, 11:37 AM IST

06-11.jpg

ಲೈಫ‌ಲ್ಲಿ ಒಂದ್ಸಲ’ ಎಂಬ ಚಿತ್ರವೊಂದು ಆರಂಭವಾಗಿದೆ. ಈ ಚಿತ್ರವನ್ನು ಬಿ.ವಿ. ಸ್ವಾಮಿ ನಿರ್ದೇಶಿಸುತ್ತಿದ್ದಾರೆ. ಜಾಹೀರಾತು ಕ್ಷೇತ್ರದಲ್ಲಿ ಅನುಭವವಿರುವ ಸ್ವಾಮಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಿದು. ಇದೊಂದು ಜರ್ನಿ ಕಥೆಯಾಗಿದ್ದು, ಹೊಸ ಬಗೆಯಿಂದ ಕೂಡಿರುತ್ತದೆಯಂತೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಸ್ವಾಮಿ, “ಲೈಫ‌ಲ್ಲಿ ಒಂದ್ಸಲ ಏನಾದರೂ ಸಾಧಿಸಬೇಕು ಎನ್ನುವ ಕನಸು ಎಲ್ಲರಲ್ಲೂ ಇರುತ್ತದೆ. ಇಲ್ಲಿ ಜೀವನದಲ್ಲಿ ಫ‌ಸ್ಟ್‌ ಲವ್‌ ಬರುವುದು ಒಂದೇ ಸಾರಿ. ಆ ನಂತರ ಏರು ಪೇರುಗಳು ಇದ್ದೇ ಇರುತ್ತೆ. ಆದರೆ, ಈ ಸಿನಿಮಾ ಮೂಲಕ ಆ ಮಧುರ ನೆನಪುಗಳು ಮತ್ತು ಜೀವನಕ್ಕೆ ಸಂಬಂಧಿಸಿದ ಮೌಲ್ಯಗಳನ್ನು ಹೇಳ ಹೊರಟಿದ್ದೇವೆ. ತಮಗೆ ತೋಚಿದ್ದನ್ನು ಮಾಡುವ ಹುಡುಗರು. ಕೊನೆಗೆ ಅವರು ತಲು ಪಿದ ಜಾಗ. ಸರಿ
ತಪ್ಪುಗಳ ಚಡಪಡಿಕೆಯನ್ನೂ ಇಲ್ಲಿ ಹೇಳಲು ಹೊರಟಿದ್ದೇವೆ’ ಎಂದು ಚಿತ್ರದ ಬಗ್ಗೆ ಹೇಳಿದರು ಬಿ.ವಿ.ಸ್ವಾಮಿ. 

ಅಂದಹಾಗೆ, ಈ ಚಿತ್ರದಲ್ಲಿ ಬಹುತೇಕ ಹೊಸಬರೇ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಐದು ಪ್ರಮುಖ ಪಾತ್ರಗಳಿವೆ. ಮೂವರು ನಾಯಕರು. ಇಬ್ಬರು ನಾಯಕಿಯರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸುತ್ತಿರುವ ಐದು ಜನ ಹೊಸ ಪ್ರತಿಭೆಗಳನ್ನು ಫೆಬ್ರವರಿ 11ರಂದು ನಡೆಯುವ ಆಡಿಯೋ ಬಿಡುಗಡೆಯ ದಿನವೇ ಪರಿಚಯ ಮಾಡುವ ಉದ್ದೇಶ ನಿರ್ದೇಶಕರದು. ಹೊಸ ಕಲಾವಿದರನ್ನು ಜನರಿಗೆ ವಿಭಿನ್ನವಾಗಿ ಪರಿಚಯಿಸಬೇಕೆಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರಂತೆ. ಡಿಸೆಂಬರ್‌ 31ರ ಮಧ್ಯರಾತ್ರಿ 12 ಗಂಟೆಗೆ ಹೊಸ ವರ್ಷದ ಆಚರಣೆಯ ಜೊತೆಗೆ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದಾರೆ ನಿರ್ದೇಶಕ ಸ್ವಾಮಿ.

 ಪ್ರಿಯಾಂಕ ತ್ಯಾಗರಾಜ್‌ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮೂಲತಃ ಇವರು ಐ.ಟಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ “ಈ ಚಿತ್ರದ ಟೈಟಲ್‌ನಲ್ಲೇ ಕುತೂಹಲ ಇದೆ. ಕೆಲವರಿಗೆ ಇದು ಅಡ್ವೆಂಚರ್‌ ಸಿನಿಮಾ ಅನಿಸಿದರೆ, ಇನ್ನು ಕೆಲವರಿಗೆ ಮಿಸ್ಟ್ರಿ ಅನಿಸಬಹುದು ಅಥವಾ ಲವ್‌ ಸ್ಟೋರಿ ಅನಿಸಬಹುದು. ಚಿತ್ರದ ಒನ್‌ಲೈನ್‌ ನನಗೆ ತುಂಬಾ ಇಷ್ಟವಾಯಿತು. ಹೀಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ’ ಎಂಬುದು ಪ್ರಿಯಾಂಕಾ ಮಾತು. ಈ ಚಿತ್ರದ ಸಹ ನಿರ್ಮಾಪಕರಾದ ಸುರೇಶ್‌ ಅವರಿಗೂ ಇದು ಮೊದಲ ಚಿತ್ರ. ಈ ಹಿಂದೆ, “ಮಿ. ಅಂಡ್‌ ಮಿಸಸ್‌ ರಾಮಾಚಾರಿ’ ಮತ್ತು “ಜೆಸ್ಸಿ’ ಚಿತ್ರಗಳಲ್ಲಿ ನಟಿಸಿದ್ದ ಇವರ ಇಬ್ಬರು ಪುತ್ರರಾದ ಜಯಪ್ರಕಾಶ್‌ ಮತ್ತು ಜಯಂತ್‌ ಗೌಡ ಅವರು ಈ ಚಿತ್ರದಲ್ಲೂ ನಟಿಸುತ್ತಿದ್ದಾರಂತೆ. ಚಿತ್ರದ ಚಿತ್ರೀಕರಣ ಮೈಸೂರು, ಮಡಿಕೇರಿ, ಮಂಗಳೂರು, ಗುಲ್ಬರ್ಗಾ, ಬೀದರ್‌ ಸುತ್ತ ಮುತ್ತ ನಡೆಯಲಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.