ಕತ್ತಲಿನಿಂದ ಬೆಳಕಿನೆಡೆಗೆ… ಮಾಯಮ್ಮ ಪವಾಡ


Team Udayavani, Dec 8, 2017, 7:25 AM IST

mayamma.jpg

“ಜ್ಯೋತಿರ್ಗಮಯ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದೆ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ನಡೆಯಿತು. ಹೆಸರಿಗೆ ತಕ್ಕಂತೆ ಇದು ಭಕ್ತಿಪ್ರಧಾನ ಚಿತ್ರ. ಕತ್ತಲಿನಿಂದ ಬೆಳಕಿನೆಡೆಗೆ ಎಂಬ ಕಾನ್ಸೆಪ್ಟ್ನಡಿ ಈ ಸಿನಿಮಾ ತಯಾರಾಗಿದೆ. ನಿರ್ದೇಶಕರು ಇಲ್ಲಿ ಕೂಡ್ಲಿಗಿಯ ಗಾಣಗಟ್ಟಿ ಮಾಯಮ್ಮ ದೇವಿಯ ಪವಾಡಗಳ ಬಗ್ಗೆ ಹೇಳಿದ್ದಾರಂತೆ. ಡಿ.ವಿ.ಜಿ.ನಾಗರಾಜ್‌ ಈ ಸಿನಿಮಾದ ನಿರ್ದೇಶಕರು. “ಮಾಯಮ್ಮ ದೇವಿಯ ಪವಾಡದ ಬಗ್ಗೆ ಸಿನಿಮಾ ಮಾಡಿದ್ದೇನೆ. ಅಲ್ಲಿಗೆ ಬಂದು ಅನೇಕರು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಹರಕೆ ಹೊತ್ತುಕೊಳ್ಳುತ್ತಾರೆ.

ಅದರಂತೆ ಅವರ ಆಸೆಗಳು ಈಡೇರಿವೆ. ಈ ಸಿನಿಮಾದಲ್ಲಿ ದೇವಿಯ ಪವಾಡದವನ್ನು ಹೇಳಿದ್ದೇನೆ. ಕಷ್ಟದಲ್ಲಿ ಸಿಲುಕಿರುವ ಯುವಕನನ್ನು ದೇವಿ ಹೇಗೆ ಪಾರು ಮಾಡುತ್ತಾಳೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಚಿತ್ರದ ಚಿತ್ರೀಕರಣ ಕೂಡಾ ಬಳ್ಳಾರಿ, ಕೂಡ್ಲಿಗಿ ಸುತ್ತಮುತ್ತ ನಡೆದಿದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು ನಿರ್ದೇಶಕರು.

ಚಿತ್ರದಲ್ಲಿ ಭೀಮೇಶ್‌ ಎನ್ನುವವರು ನಾಯಕರಾಗಿ ನಟಿಸಿದ್ದಾರೆ. ತನಗೆ ಬೀಳುವ ಕೆಟ್ಟ ಕನಸಿನ ಬಗ್ಗೆ ಹೇಳಿದಾಗ ದೇವಿಯ ವ್ರತ ಮಾಡುವಂತೆ ಹೇಳುತ್ತಾರಂತೆ. ಈ ಮೂಲಕ ತನ್ನ ಪಾತ್ರ ಸಾಗಿಬರುತ್ತದೆ ಎಂದು ಪಾತ್ರದ ಬಗ್ಗೆ ಹೇಳಿಕೊಂಡರು ಭೀಮೇಶ್‌. ಚಿತ್ರವನ್ನು ಜಿ.ಗೋವಿಂದರಾಜ್‌ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಿಂಧು ನಾಯಕಿಯಾಗಿ ನಟಿಸಿದ್ದಾರೆ. ಮೂರು ವರ್ಷಗಳ ಹಿಂದೆ ಇವರು ಒಪ್ಪಿಕೊಂಡ ಮೊದಲ ಸಿನಿಮಾವಂತೆ. ಈ ಸಿನಿಮಾ ನಂತರ ಕೆಲವು ಸಿನಿಮಾ ಮಾಡಿರುವ ಸಿಂಧುಗೆ ಇಲ್ಲಿ ಮೂರು ಶೇಡ್‌ಗಳಿರುವ ಪಾತ್ರ ಸಿಕ್ಕಿದೆಯಂತೆ. ಚಿತ್ರದಲ್ಲಿ ಅವರು ಭಕ್ತೆ, ದೇವಿ ಹಾಗೂ ದೆವ್ವದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಚಿತ್ರಕ್ಕೆ ವಿನುಮನಸು ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.