ಕಿರುತೆರೆಯಿಂದ ಹಿರಿತೆರೆಗೆ


Team Udayavani, May 18, 2018, 6:00 AM IST

k-29.jpg

ಬೇರೆ ಬೇರೆ ಕ್ಷೇತ್ರಗಳಿಂದ ಬಂದು ಅದೃಷ್ಟ ಕಂಡುಕೊಳ್ಳುವ ಒಂದು ಕ್ಷೇತ್ರವೆಂದರೆ ಆದು ಸಿನಿಮಾ ಕ್ಷೇತ್ರ. ಸಿನಿಮಾ ಕ್ಷೇತ್ರಕ್ಕೆ ಎಲ್ಲಾ ಕ್ಷೇತ್ರದ ಜನ ಬರುತ್ತಾರೆ, ಅದೃಷ್ಟ ಪರೀಕ್ಷಿಸಿಕೊಳ್ಳುತ್ತಾರೆ. 

ಅದೃಷ್ಟ ಚೆನ್ನಾಗಿದ್ದವರು ನೆಲೆಕಾಣುತ್ತಾರೆ. ಇದರಲ್ಲಿ ನಿರ್ಮಾಪಕರಿಂದ ಹಿಡಿದು ಸಣ್ಣಪುಟ್ಟ ಕಲಾವಿದರವರೂ ಸೇರುತ್ತಾರೆ. ನಿರಂಜನ್‌ ಕುಮಾರ್‌ ಎನ್ನುವವರು ಕೂಡಾ ಈಗ ಬಣ್ಣದ ಲೋಕದಲ್ಲಿ ಅದೃಷ್ಟ ಹುಡುಕಲು ಬಂದಿದ್ದಾರೆ. ಯಾವ ನಿರಂಜನ್‌ ಎಂದರೆ ಚಿತ್ರರಂಗಕ್ಕೆ ಈಗಷ್ಟೇ 
ಎಂಟ್ರಿಕೊಡುವ ಹೊಸ ಪ್ರತಿಭೆ ಎನ್ನಬೇಕು. ನಿರಂಜನ್‌ ಮೂಲತಃ ದಾವಣಗೆರೆಯವರು. ನಟನೆಯ ಆಸಕ್ತಿ ಹೊಂದಿದ್ದ ನಿರಂಜನ್‌ ಸಾಕಷ್ಟು ನಾಟಕಗಳಲ್ಲಿ ನಟಿಸಿದ್ದಾರೆ. ಈ ನಿರಂಜನ್‌ ಅವರನ್ನು ನೀವು ಈ ಹಿಂದೆ ಧಾರಾವಾಹಿಗಳಲ್ಲಿ ನೋಡಿರಬಹುದು.

“ದೊಡ್ಮನೆ ಸೊಸೆ’, “ಬ್ರಹ್ಮಗಂಟು’, “ಕಿನ್ನರಿ’, “ಬದುಕು’, “ರಾಜಕುಮಾರಿ’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಿರಂಜನ್‌ ಕಾಣಿಸಿಕೊಂಡಿದ್ದಾರೆ. ಕಿರುತೆರೆಗೆ ಬಂದ ಕಲಾವಿದರು ಹಿರಿತೆರೆಗೆ ಬಾರದೇ ಇರುತ್ತಾರಾ, ಖಂಡಿತಾ ಬರುತ್ತಾರೆ. ಅದರಂತೆ ನಿರಂಜನ್‌ ಕೂಡಾ ಕೆಲವು ಸಿನಿಮಾಗಳಲ್ಲಿ  ಸಣ್ಣಪುಟ್ಟ ಪಾತ್ರಗಳನ್ನು ಮಾಡಿದ್ದಾರೆ. ಸದ್ಯ ಅವರು ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವ “ರಾಜ ಲವ್ಸ್‌ ರಾಧೆ’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಿರಂಜನ್‌ ಗೆ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಇಲ್ಲಿ ಅವರು ನೆಗೆಟಿವ್‌ ಶೇಡ್‌ನ‌ ಪೊಲೀಸ್‌ ಅಧಿಕಾರಿಯಾಗಿ
ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೂಲಕ ಮತ್ತಷ್ಟು ಸಿನಿಮಾಗಳು ಸಿಗುವ ನಿರೀಕ್ಷೆ ನಿರಂಜನ್‌ಗಿದೆ. ಎಲ್ಲಾ ತರಹದ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಆಸೆ ನಿರಂಜನ್‌ಗಿದೆ. 

ರವಿ ರೈ

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.