ಗೆಳೆಯರ ಭವಿಷ್ಯ ಮತ್ತು ಬದುಕು


Team Udayavani, Aug 10, 2018, 6:00 AM IST

x-34.jpg

“ಇದು ಎಲ್ಲರಿಗೂ ಮೊದಲ ಸಿನಿಮಾ. ಇದರಿಂದ ಎಲ್ಲರಿಗೂ ಭವಿಷ್ಯವಿದೆ …’
– ಹೀಗೆ ಹೇಳಿ ಹಾಗೊಂದು ನಗೆ ಬೀರಿದರು ನಿರ್ದೇಶಕ ಅರುಣ್‌. ಅವರು ಹೇಳಿಕೊಂಡಿದ್ದು “ದಿವಂಗತ ಮಂಜುನಾಥನ ಗೆಳೆಯರು’ ಚಿತ್ರದ ಬಗ್ಗೆ. ಚಿತ್ರ ಮುಂದಿನವಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಅರುಣ್‌  “ಎಣ್ಣೆ  ಪಾರ್ಟಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದರು. ದಿವಂಗತ ಮಂಜುನಾಥನ ಗೆಳೆಯರು. ಲವ್‌, ಸಸ್ಪೆನ್ಸ್‌ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಅರುಣ್‌.

“ಸಿನಿಮಾ ನೋಡುವಾಗ, ನೈಜತೆ ಕಾಣಬೇಕು ಎಂಬ ಉದ್ದೇಶದಿಂದ ಎಲ್ಲವನ್ನೂ ನೈಜವಾಗಿರುವಂತೆ ಚಿತ್ರೀಕರಿಸಿದ್ದೇವೆ. ಇಲ್ಲಿ ಕಥೆಯೇ ಹೀರೋ. ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೆ ಒಂದೊಳ್ಳೆಯ ಸದಭಿರುಚಿಯ ಚಿತ್ರ ಕೊಡುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನೈಜತೆ ಇರಬೇಕು ಎಂಬ ಕಾರಣಕ್ಕೆ ಒರಿಜಿನಲ್‌ ಮಳೆಯಲ್ಲೇ ಚಿತ್ರೀಕರಿಸಿದ್ದೇವೆ. ಪ್ರತಿ ಡೈಲಾಗ್‌ ಕೂಡ ಫ್ರೆಂಡ್ಸ್‌ ಜೊತೆ ಮಾತಾಡಿದಂತಿರಲಿದೆ. ಒಂದು ಹೊಸ ಪ್ರಯತ್ನಕ್ಕೆ ನನ್ನ ತಂಡ ಬೆಂಬಲ ಚೆನ್ನಾಗಿತ್ತು. ಆ ಕಾರಣದಿಂದಲೆ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಲ್ಲರ ಎಫ‌ರ್ಟ್‌ನಿಂದ ಇದು ಮೂಡಿಬಂದಿದೆ. ದೊಡ್ಡ ಬಜೆಟ್‌ ಇಲ್ಲಿಲ್ಲ. ಆದರೆ, ಒಳ್ಳೇ ಕಥೆ ಇದೆ. ಮನಸ್ಸಿಗೆ ಹತ್ತಿರವಾಗುವಂತಹ ಅಂಶಗಳಿವೆ. ನಮ್ಮ ಕಾಲೇಜು ದಿನಗಳು ನೆನಪಾಗುತ್ತವೆ. ನಮ್ಮ ಹಳೆಯ ಗೆಳೆತನ ನೆನಪಾಗುತ್ತೆ’ ಎಂದು ವಿವರ ಕೊಟ್ಟ ಅರುಣ್‌, ಐವರು ಇಂಜಿನಿಯರ್‌ ಗೆಳೆಯರು ಬಹಳ ವರ್ಷಗಳ ನಂತರ ಪೋಲಿಸ್‌ ಸ್ಟೇಷನ್‌ನಲ್ಲಿ ಭೇಟಿಯಾದಾಗ ಒಂದು ಘಟನೆ ಬಿಚ್ಚಿಕೊಳ್ಳುತ್ತೆ. ಅದೇ ಚಿತ್ರದ ಹೈಲೆಟ್‌ ಎಂದರು ಅರುಣ್‌.

ರುದ್ರ ಪ್ರಯೋಗ್‌ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಅವರಿಗೆ ಇದು ಗುರುತಿಸಿಕೊಳ್ಳುವಂತೆ ಮಾಡುತ್ತೆ ಎಂಬ ವಿಶ್ವಾಸ. ಇದು ಕೇವಲ ಗೆಳೆಯರಿಗೆ ಮಾತ್ರವಲ್ಲ, ಇಡೀ ಫ್ಯಾಮಿಲಿಗೆ ಇಷ್ಟವಾಗುವಂತಹ ಚಿತ್ರವಾಗಲಿದೆ ಎಂಬ ಗ್ಯಾರಂಟಿ ಕೊಟ್ಟರು ಪ್ರಯೋಗ್‌.

ಸಚಿನ್‌ ಅವರಿಲ್ಲಿ ಮಂಜುನಾಥನ ಪಾತ್ರ ನಿರ್ವಹಿಸಿದ್ದಾರೆ. ಅವರದು ಜನರನ್ನು ಯಾಮಾರಿಸಿ, ಬದುಕು ನಡೆಸೋ ಪಾತ್ರವಂತೆ. ಒಂದು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅದೇ ಚಿತ್ರದ ತಿರುವು’ ಅಂದರು ಅವರು. ಶಂಕರಮೂರ್ತಿ, ಶೀತಲ್‌ ಪಾಂಡ್ಯ, ಅವಿನಾಶ್‌ ಮುದ್ದಪ್ಪ, ರವಿಪೂಜಾರ್‌, ನವೀನ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.  
 

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.