ಗಡಿಯಾರ ರಿಲೀಸ್ ‌ಗೆ ಟೈಮ್‌ ಫಿಕ್ಸ್‌! : ಕಮರ್ಷಿಯಲ್‌ ಟಚ್‌ನಲ್ಲಿ ಕಾಲದ ಕಥೆ


Team Udayavani, Nov 20, 2020, 5:26 PM IST

ಗಡಿಯಾರ ರಿಲೀಸ್ ‌ಗೆ ಟೈಮ್‌ ಫಿಕ್ಸ್‌! : ಕಮರ್ಷಿಯಲ್‌ ಟಚ್‌ನಲ್ಲಿ ಕಾಲದ ಕಥೆ

ಕೊರೊನಾ ಲಾಕ್‌ಡೌನ್‌ ತೆರವಾದ ಬಳಿಕ ತನ್ನ ಪೋಸ್ಟರ್‌, ಟೀಸರ್‌ ಮತ್ತು ಟ್ರೇಲರ್‌ ಮೂಲಕ ಸ್ಯಾಂಡಲ್‌ವುಡ್‌ನ‌ಲ್ಲಿ ಒಂದಷ್ಟು ಸದ್ದು ಮಾಡುತ್ತಿರುವ “ಗಡಿಯಾರ’ ಚಿತ್ರ ತೆರೆಗೆ ಬರೋದಕ್ಕೆ ಟೈಮ್‌ ಫಿಕ್ಸ್‌ ಆಗಿದೆ.

ಯುವ ನಿರ್ದೇಶಕ ಪ್ರಬಿಕ್‌ ಮೊಗವೀರ್‌ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ “ಗಡಿಯಾರ’ ಚಿತ್ರ ಇದೇ ನ.27ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮತ್ತು ನಿರ್ಮಾಪಕ ಪ್ರಬಿಕ್‌ ಮೊಗವೀರ್‌, “ಟೈಟಲ್ಲೆ ಹೇಳುವಂತೆ, ಇದೊಂದುಕಳೆದು ಹೋದಕಾಲದಘಟನೆಗಳನ್ನು ನೆನಪಿಸುವಂಥ ಪಕ್ಕಾ ಕಮರ್ಷಿಯಲ್‌ ಸಿನಿಮಾ. ಇದರಲ್ಲಿ ರಾಜಮನೆತನಗಳ ಇತಿಹಾಸವಿದೆ. ಜೊತೆಗೆ ಇಂದಿನ ವಾಸ್ತವವಿದೆ. ಲವ್‌,ಕಾಮಿಡಿ, ಹಾರರ್‌, ಸಸ್ಪೆನ್ಸ್‌, ಆ್ಯಕ್ಷನ್‌, ಥ್ರಿಲ್ಲರ್‌ ಹೀಗೆ ಎಲ್ಲ ಎಲಿಮೆಂಟ್ಸ್‌ ಸಿನಿಮಾದಲ್ಲಿದೆ. ಆಡಿಯನ್ಸ್‌ಗೆ ಎಲ್ಲೂ ಮಿಸ್‌ ಆಗದ ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಈ ಸಿನಿಮಾದಲ್ಲಿ ನೋಡಬಹುದು’ ಎನ್ನುತ್ತಾರೆ.

ಇನ್ನು “ಗಡಿಯಾರ’ ಚಿತ್ರದಲ್ಲಿ ಬೃಹತ್‌ಕಲಾವಿದರ ದಂಡೇ ಇದೆ. ರಾಜ್‌ ದೀಪಕ್‌ ಶೆಟ್ಟಿ, ಶೀತಲ್‌ ಶೀತಲ್‌ ಶೆಟ್ಟಿ, ಸುಚೇಂದ್ರ ಪ್ರಸಾದ್‌, ಶರತ್‌ ಲೋಹಿತಾಶ್ವ, ಯಶ್‌ ಶೆಟ್ಟಿ, ಪ್ರದೀಪ್‌ ಪೂಜಾರಿ, ಗಣೇಶ್‌ ರಾವ್‌, ರಾಧಾ ರಾಮಚಂದ್ರ, ಮನ್‌ದೀಪ್‌ ರಾಯ್, ಪ್ರಣಯ ಮೂರ್ತಿ, ರಾಜ್‌ ಮುನಿ, ದಬಾಂಗನಾ ಚೌದರಿ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ :ಸಂಖ್ಯೆಗಿಂತ ಭಿನ್ನ ಪಾತ್ರಗಳೇ ಮುಖ್ಯ 

ಜೊತೆಗೆ ನಿವೃತ್ತ ಐಪಿಎಸ್‌ ಅಧಿಕಾರಿ ಸಾಂಗ್ಲಿಯಾನ, ಮಲಯಾಳಂ ನಟ ರಿಹಾಜ್‌, ಹಿಂದಿ ನಟ ಗೌರಿ ಶಂಕರ್‌ ಕೂಡ ಚಿತ್ರದ ಅತಿಥಿ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ “ಗಡಿಯಾದ’ ಚಿತ್ರದ ಫ‌ಸ್ಟ್‌ಲುಕ್‌ ಅನ್ನು ಸಿ.ಎಂ ಬಿ.ಎಸ್‌ ಯಡಿಯೂರಪ್ಪ, ಪೋಸ್ಟರ್‌ ಅನ್ನು ಸಚಿವ ವಿ. ಸೋಮಣ್ಣ ಬಿಡುಗಡೆಗೊಳಿಸಿಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. “ಈಗಾಗಲೇ ಬಿಡುಗಡೆಯಾಗಿರುವ “ಗಡಿಯಾರ’ದ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್‌ ಎಲ್ಲದಕ್ಕೂ ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದೆ. ಮತ್ತೂಂದೆಡೆ ಚಿತ್ರದ ಡಬ್ಬಿಂಗ್‌ ರೈಟ್ಸ್  ಗಾಗಿ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಸಾಕಷ್ಟು ಬೇಡಿಕೆಯಿದ್ದು, ಮಾತುಕತೆ ಕೂಡ ನಡೆದಿದೆ. ಸಿನಿಮಾ ಇದೇ ನ.27ರಂದು ರಾಜ್ಯಾದ್ಯಂತ ರಿಲೀಸ್‌ ಮಾಡಲು ಪ್ಲಾನ್‌ ಮಾಡಿಕೊಂಡಿದ್ದು, ಆಡಿಯನ್ಸ್‌ಗೆ ಇಷ್ಟವಾಗುವುತ್ತದೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ.

“ಆತ್ಮ ಸಿನಿಮಾಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಗಡಿಯಾರ’ ಚಿತ್ರಕ್ಕೆ ಶ್ಯಾಮ್‌ ಸಿಂಧನೂರು ಛಾಯಾಗ್ರಹಣ, ಎನ್‌.ಎಂ ವಿಶ್ವ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಾಘವ್‌ಸುಭಾಷ್‌ ಸಂಗೀತ ಸಂಯೋಜಿಸಿದ್ದು, ಹೇಮಂತ್‌ ಕುಮಾರ್‌, ವ್ಯಾಸ ರಾಜ್‌, ಅನುರಾಧಾ ಭಟ್‌, ಅಪೂರ್ವ ಮೊದಲಾದವರು ಹಾಡುಗಳಿಗೆ ಧ್ವನಿಯಾಗಿದ್ದಾರೆ. “ಆಕಾಶ್‌ ಆಡಿಯೋ’ಕಂಪೆನಿ ಚಿತ್ರದ ಆಡಿಯೋ ರೈಟ್ಸ್‌ ಖರೀದಿಸಿದೆ. ಸದ್ಯಒಂದಷ್ಟು ನಿರೀಕ್ಷೆ ಮೂಡಿಸಿರುವ “ಗಡಿಯಾರ’ ಹೇಗಿರಲಿದೆ ಎಂಬ ಕುತೂಹಲಕ್ಕೆ ಮುಂದಿನವಾರ ತೆರೆ ಬೀಳಲಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.