ಆಕ್ಟ್-1978 ಪವರ್‌ಫ‌ುಲ್‌ ಟ್ರೇಲರ್‌

ಪುನೀತ್‌ ಕೈಯಿಂದ ಹೊರಬಂದಟ್ರೇಲರ್‌ಗೆಭರ್ಜರಿ ರೆಸ್ಪಾನ್ಸ್‌

Team Udayavani, Nov 6, 2020, 3:22 PM IST

suchitra-tdy-12

ತನ್ನ ಟೈಟಲ್‌ ಮತ್ತು ಪೋಸ್ಟರ್‌ ಮೂಲಕ ಗಮನ ಸೆಳೆದಿದ್ದ “ಆಕ್ಟ್-1978′ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಚಿತ್ರದ ಮೊದಲ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಮಹಿಳಾ ಕೇಂದ್ರಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ, ಸಾಮಾನ್ಯ ಮಹಿಳೆಯೊಬ್ಬಳು ಸರ್ಕಾರ ಮತ್ತು ವ್ಯವಸ್ಥೆಯ ವಿರುದ್ದ ತಿರುಗಿ ಬಿದ್ದರೆ ಏನೆಲ್ಲ ಸಂಭವಿಸಬಹುದು ಎನ್ನುವುದರ ಸಣ್ಣ ಝಲಕ್‌ ಅನ್ನು ಟ್ರೇಲರ್‌ನಲ್ಲಿತೋರಿಸಲಾಗಿದೆ. ತಮ್ಮ ಹಕ್ಕಾದ ಸರ್ಕಾರದ ಸವಲತ್ತುಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಇಬ್ಬರು ಸಾಮಾನ್ಯರುಕೊನೆಗೆ ಸರ್ಕಾರದ ವಿರುದ್ಧವೇ ತಿರುಗಿ ಬೀಳುವಕಥಾಹಂದರವನ್ನು ಚಿತ್ರ ಹೊಂದಿದೆ. ಈ ಹಿಂದೆ “ಹರಿವು’, “ನಾತಿಚರಾಮಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಮಂಸೋರೆ, ಈ ಬಾರಿ ಸಸ್ಪೆನ್ಸ್‌ಕಂಕ್ರೈಂ ಥ್ರಿಲ್ಲರ್‌ ಕಥಾಹಂದರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್‌, ಅಚ್ಯುತ್‌ಕುಮಾರ್‌, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್, ಪ್ರಮೋದ್‌ ಶೆಟ್ಟಿ, ಹೆಬ್ಟಾಳೆಕೃಷ್ಣ, ಸುಧಾ ಬೆಳವಾಡಿ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸದ್ಯ ಬಿಡುಗಡೆಯಾಗಿರುವ “ಆಕ್ಟ್-1978′ ಚಿತ್ರದ ಟ್ರೇಲರ್‌ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಇದೇ ತಿಂಗಳಕೊನೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.­

ಜೈಸೂರ್ಯ ಸಿನಿಕನಸು :  ಕನ್ನಡ ಚಿತ್ರರಂಗಕ್ಕೆ ನವ ಪ್ರತಿಭೆಗಳು ಎಂಟ್ರಿಕೊಡುತ್ತಲೇ ಇರುತ್ತವೆ. ಚಿತ್ರರಂಗದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಕನಸು ಅವರದು. ಇಂತಹಕನಸಿನೊಂದಿಗೆ ಈಗ ಜೈ ಸೂರ್ಯ ಆರ್‌ ಆಜಾದ್‌ ಕೂಡಾ ಎಂಟ್ರಿಕೊಟ್ಟಿದ್ದಾರೆ. ಯಾವ ಸಿನಿಮಾ ಎಂದು ನೀವುಕೇಳಿದರೆ “ಸಲಗ’ ಬಗ್ಗೆ ಹೇಳಬೇಕು. ವಿಜಯ್‌ ನಟಿಸಿ, ನಿರ್ದೇಶಿಸಿರುವ “ಸಲಗ’ ಚಿತ್ರದಲ್ಲಿ ಇವರು ನಟಿಸಿದ್ದಾರೆ. ಹೀರೋ ಗ್ಯಾಂಗ್‌ನಲ್ಲಿ ಸೇರಿಕೊಂಡು, ಸಾಕಷ್ಟು ಟ್ವಿಸ್ಟ್‌ಕೊಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಜೈರಾಜ್‌ಕ್ರೈಸ್ಟ್‌ ಕಾಲೇಜಿನ ಲಾಓದುತ್ತಿರುವ ಜೈ ಸೂರ್ಯ ಮಾಡೆಲಿಂಗ್‌ ಹಿನ್ನೆಲೆಯಿಂದ ಬಂದವರು. ಮಿಸ್ಟರ್‌ಕರ್ನಾಟಕ ಚಾರ್ಮಿಂಗ್‌ ಹಾಗೂ ಮಿಸ್ಟರ್‌ ಸೌತ್‌ ಇಂಡಿಯಾ ಆ್ಯಮ್‌ ಪವರ್‌ಫ‌ುಲ್‌ಕರ್ನಾಟಕ2020 ಟೈಟಲ್‌ ವಿನ್ನರ್‌ ಆಗಿದ್ದಾರೆ. ಅಂದಹಾಗೆ, ಜೈಸೂರ್ಯ ತಂದೆ ಎಲ್‌ ವೈ ರಾಜೇಶ್‌ ಪೊಲೀಸ್‌ ಅಧಿಕಾರಿ. ಈಗ ಮಗನ ಕನಸಿಗೆ ಸಾಥ್‌ ನೀಡುತ್ತಿದ್ದಾರೆ. ಒಳ್ಳೆಯ ಡ್ಯಾನ್ಸರ್‌ ಆಗಿರುವ ಜೈ ಸೂರ್ಯ ಅವರಿಗೆ ಮುಂದೊಂದು ದಿನ ಚಿತ್ರರಂಗದಲ್ಲಿ ಒಳ್ಳೆಯಕಲಾವಿದನಾಗಿ ಬೆಳೆಯುವಕನಸಿದೆ.

ಆ ನಿಟ್ಟಿನಲ್ಲಿ ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ. “ಚಿತ್ರರಂಗದಲ್ಲಿ ನನಗೆ ಪ್ರತಿಭೆಯಿಂದ ಗುರುತಿಸಿಕೊಳ್ಳಬೇಕೆಂಬ ಕನಸಿದೆ.ಕಥೆಗೆ ಸೂಕ್ತ ಅನಿಸಿ ಯಾರದರೂ ಹೀರೋ ಪಾತ್ರಕೊಟ್ಟರೆ ಖಂಡಿತ ಮಾಡುತ್ತೇನೆ. ಅಲ್ಲಿಯವರೆಗೂ ನಾನು ಕಲಾವಿದನಾಗಿಯೇ ಸಿಕ್ಕ ಪಾತ್ರಗಳನ್ನು ಮಾಡುತ್ತೇನೆ’ ಎನ್ನುವುದು ಜೈಸೂರ್ಯ ಮಾತು. ­

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.