ಹಾಡಲ್ಲಿ ಗೋವಿಂದನ ಗುಣಗಾನ: ಸುಮಂತ್‌ ನಟನೆಯ ಹೊಸ ಚಿತ್ರ


Team Udayavani, Mar 26, 2021, 4:33 PM IST

ಹಾಡಲ್ಲಿ ಗೋವಿಂದನ ಗುಣಗಾನ: ಸುಮಂತ್‌ ನಟನೆಯ ಹೊಸ ಚಿತ್ರ

ಕಾಮಿಡಿ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಗೋವಿಂದ ಗೋವಿಂದ’ ಚಿತ್ರ ತೆರೆಗೆ ಬರಲು ತಯಾರಾಗಿದೆ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಿದೆ. ಶಾಸಕ ಕೆ.ಎನ್‌ ರಾಜಣ್ಣ ಮತ್ತು ನಿರ್ದೇಶಕ ಲಿಂಗದೇವರು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದು, ಚಿತ್ರದ ಹಾಡುಗಳ ಅನಾವರಣ ಮಾಡಿದರು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ರವಿ ಆರ್‌. ಗರಣಿ, “ಈ ಸಿನಿಮಾ ಶುರುವಾಗಿದ್ದು ಒಂದು ಆಕಸ್ಮಿಕ. ಮೊದಲು ವಿಜಯ್‌ ಸೇತುಪತಿ ಸಿನಿಮಾ ಮಾಡುವ ಪ್ಲಾನ್‌ ಇತ್ತು. ಕೊನೆಗೆ ಕೊರೊನಾದಿಂದ ಎಲ್ಲವೂ ಬದಲಾಯಿತು. ಆಗ ಶುರುವಾಗಿದ್ದೇ ಈ ಸಿನಿಮಾ, ತುಂಬ ಅಚ್ಚುಕಟ್ಟಾಗಿ ಚೆನ್ನಾಗಿ ಮೂಡಿಬಂದಿದೆ’ ಎಂದರು.

ಚಿತ್ರದ ಬಗ್ಗೆ ಮಾತನಾಡಿ ನಿರ್ದೇಶಕ ತಿಲಕ್‌, “ಇದೊಂದು ಪಕ್ಕಾ ಕೌಟುಂಬಿಕ ಕಥಾ ಹಂದರ ಹೊಂದಿರುವ ಸಿನಿಮಾ. ಕಾಮಿಡಿ, ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿವೆ. ಪ್ರೇಕ್ಷಕರಿಗೆ ಸಿನಿಮಾ ಸಂಪೂರ್ಣ ಮನರಂಜನೆ ನೀಡಲಿದೆ’ ಎಂದರು.

ನಾಯಕ ನಟರಾದ ಸುಮಂತ್‌ ಶೈಲೇಂದ್ರ, ರೂಪೇಶ್‌ ಶೆಟ್ಟಿ, ನಾಯಕಿ ಕವಿತಾ ಗೌಡ, ಸಂಗೀತ ನಿರ್ದೇಶಕ ಹಿತನ್‌ ಹಾಸನ್‌ ಚಿತ್ರದ ಬಗ್ಗೆ ತಮ್ಮ ಅನುಭವ ಮತ್ತು ಅನಿಸಿಕೆ ಹಂಚಿಕೊಂಡರು. “ಗೋವಿಂದ ಗೋವಿಂದ’ ಚಿತ್ರದಲ್ಲಿ ಸುಮಂತ್‌ ಶೈಲೇಂದ್ರ ಹಾಗೂ ರೂಪೇಶ್‌ ಶೆಟ್ಟಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದು, ಕವಿತಾ ಗೌಡ, ಭಾವನಾ ಮೆನನ್‌ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ಪವನ್‌ ಕುಮಾರ್‌, ವಿಜಯ್‌ ಚೆಂಡೂರ್‌, ಅಚ್ಯುತ ಕುಮಾರ್‌, ವಿ. ಮನೋಹರ್‌, ಕೆ. ಮಂಜು, ಕಡ್ಡಿಪುಡಿ ಚಂದ್ರು, ಪದ್ಮಾ ವಾಸಂತಿ, ಶ್ರೀನಿವಾಸ ಪ್ರಭು, ಸುನೇತ್ರಾ ಪಂಡಿತ್‌, ಗೋವಿಂದೇ ಗೌಡ, ಯಮುನಾ ಶ್ರೀನಿಧಿ ಮುಂತಾದವರು “ಗೋವಿಂದ ಗೋವಿಂದ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಕೆ.ಎಸ್‌ ಚಂದ್ರಶೇಖರ್‌ ಛಾಯಾಗ್ರಹಣ, ರವಿಚಂದ್ರನ್‌ ಸಂಕಲನವಿದೆ. ಪ್ರದೀಪ್‌ ವರ್ಮಾ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. “ಶೈಲೇಂದ್ರ ಪ್ರೊಡಕ್ಷನ್ಸ್‌’, “ಎಲ್.ಜಿ. ಕ್ರಿಯೇಷನ್ಸ್‌’, “ರವಿ ಗರಣಿ ಪ್ರೊಡಕ್ಷನ್ಸ್‌’ ಸಹಯೋಗ ದೊಂದಿಗೆ ನಿರ್ಮಾಣವಾಗಿರುವ “ಗೋವಿಂದ ಗೋವಿಂದ’ ಚಿತ್ರಕ್ಕೆ ಶೈಲೇಂದ್ರ ಬಾಬು, ಕಿಶೋರ್‌ ಎಂ.ಕೆ ಮಧುಗಿರಿ ಹಾಗೂ ರವಿ ಆರ್‌. ಗರಣಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಅಂದಹಾಗೆ, “ಗೋವಿಂದ ಗೋವಿಂದ’ ಚಿತ್ರ ಇದೇ ಏ. 16ರಂದು ಬಿಡುಗಡೆ ಆಗಲಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.