ಹೇ ಡಾರ್ಲಿಂಗ್‌ ನೀನೆಷ್ಟು ಒಳ್ಳೆಯವಳು


Team Udayavani, Apr 13, 2018, 7:30 AM IST

28.jpg

ಹೆಣ್ಣಿನ ಮೇಲೆ ನಡೆಯುತ್ತಿರುವ ಶೋಷಣೆ ಕುರಿತು ಈಗಾಗಲೇ ಹಲವು ಚಿತ್ರಗಳು, ಕಿರುಚಿತ್ರಗಳು ಮೂಡಿಬಂದಿವೆ. ಆ ಸಾಲಿಗೆ
“ಹೇ ಡಾರ್ಲಿಂಗ್‌’ ಕಿರುಚಿತ್ರವೂ ಸೇರಿದೆ. ಅಕಿಯೋ ಪ್ರವೀಣ್‌ ಕುಮಾರ್‌ ಕಥೆ, ಚಿತ್ರಕಥೆ ರಚಿಸಿ 30 ನಿಮಿಷದ ಈ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಕಿರುಚಿತ್ರದಲ್ಲಿ ಹೆಣ್ಣಿನ ಮೇಲಿನ ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಇನ್ನಿತರೆ ವಿಷಯಗಳನ್ನು ಹೇಳಲಾಗಿದೆ.

“ಹೆಣ್ಣಿಗೆ ಹೆಣ್ಣೇ ವೈರಿ ಎಂಬ ಮಾತಿದೆ. ಆದರೆ, ಅದೇ ಹೆಣ್ಣು, ತನ್ನ ಬದುಕನ್ನು ಕತ್ತಲಾಗಿಸಿಕೊಂಡು, ಅದೆಷ್ಟೋ ಹೆಣ್ಣುಮಕ್ಕಳನ್ನು ತನಗೆ ಅರಿವಿಲ್ಲದೆ ರಕ್ಷಣೆ ಮಾಡುತ್ತಿದ್ದಾಳೆ. ಅಂತಹ ಹೆಣ್ಣುಮಕ್ಕಳ ಕುರಿತು ಈ ಚಿತ್ರ ಮೂಡಿಬಂದಿದೆ. ಪ್ರಸ್ತುತ ದಿನಗಳಲ್ಲಿ ಅತ್ಯಾಚಾರಗಳ ಸಂಖ್ಯೆ ಕಡಿಮೆಯಾಗುತ್ತಿವೆ ಅನ್ನುವುದಾದರೆ, ಅದಕ್ಕೆ ಕಾರಣ ವೇಶ್ಯೆಯರು. ಚಿತ್ರದ ಕ್ಲೈಮಾಕ್ಸ್‌ನಲ್ಲಿ ನಾಯಕ,
ವೇಶ್ಯೆಯರಿಗೆ ಸೀರೆ ಕೊಡುತ್ತಾನೆ. ಅವರು ಅದನ್ನು ಸ್ವೀಕರಿಸಿ, “ದಯವಿಟ್ಟು ಅತ್ಯಾಚಾರ ಮಾಡಬೇಡಿ’ ಅಂತ ಪುರುಷ ಸಮಾಜಕ್ಕೊಂದು ಸಂದೇಶ ರವಾನಿಸುತ್ತಾರೆ. ಅದು ಚಿತ್ರದ ಹೈಲೈಟ್‌. ಯಾಕೆ ಹಾಗೆ ಹೇಳುತ್ತಾರೆ ಎಂಬುದೇ ಕಥೆ ಎನ್ನುತ್ತಾರೆ
ಪ್ರವೀಣ್‌ ಕುಮಾರ್‌.

ಅಂದು ಚಿತ್ರ ವೀಕ್ಷಿಸಿದ ನಿರ್ದೇಶಕ ಕೋಡ್ಲು ರಾಮಕೃಷ್ಣ , “ನಮ್ಮ ಕಾಲದಲ್ಲಿ ಕಿರುಚಿತ್ರದ ಪರಿಕಲ್ಪನೆಯೇ ಇರಲಿಲ್ಲ. ಏನಿದ್ದರೂ ಎರಡೂವರೆ ಗಂಟೆಯಲ್ಲಿ ಎಲ್ಲವನ್ನು ಹೇಳಬೇಕಿತ್ತು. ಇಷ್ಟೊಂದು ಗಂಭೀರ ವಿಷಯವನ್ನು ಕೇವಲ ಅರ್ಧ ಗಂಟೆಯಲ್ಲಿ ತೋರಿಸುವುದು ತುಂಬ ಕಷ್ಟ. ನಿರ್ದೇಶಕರ ಜಾಣ್ಮೆ ಇಲ್ಲಿ ಕಾಣುತ್ತದೆ’ ಎಂದರು ಕೂಡ್ಲು. ವಿಧಾನ ಪರಿಷತ್‌ ಸದಸ್ಯ ಶರವಣ, ರಾಜ್‌ ಬಹದ್ದೂರ್‌, ಅಲ್ತಾಫ್ ಖಾನ್‌ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ಭಾರ್ಗವಿ ಈ ಚಿತ್ರಕ್ಕೆ ಹಣ ಹಾಕಿದ್ದಾರೆ. ಈ ಹಿಂದೆ “ಒನ್‌ವೇ’ ಚಿತ್ರ ಮಾಡಿ ನಷ್ಟ ಅನುಭವಿಸಿದ್ದ ಅವರಿಗೆ, ಈ ಕಥೆ ಕೇಳಿ, ನಿರ್ಮಾಣ ಮಾಡಬೇಕೆನಿಸಿದ್ದರಿಂದ ಕಿರುಚಿತ್ರ ಮಾಡಿದ್ದಾಗಿ ಹೇಳಿಕೊಂಡರು ಅವರು. “ಒನ್‌ ವೇ’ ಚಿತ್ರದಲ್ಲಿ ನಟಿಸಿದ್ದ ಕಿರಣ್‌ರಾಜ್‌ ಇಲ್ಲಿ ನಾಯಕರಾಗಿದ್ದಾರೆ. ಉಳಿದಂತೆ ಶೃತಿ ರಾವ್‌, ರಾಣಿರಾವ್‌, ಶ್ರೀನಿವಾಸ್‌, ಪಲ್ಲವಿ, ಪುಷ್ಪ ರಂಗಾಯಣ, ಬೇಬಿ ಅವ್ಯಕ್ತ ಇವರೆಲ್ಲರಿಗೂ ಇದು ಮೊದಲ ಅನುಭವ.

ಛಾಯಾಗ್ರಾಹಕ ಶಂಕರ್‌ಗೆ ಇದು ಮೊದಲ ಚಿತ್ರ. ಅಂತೆಯೇ ಸಂಗೀತ ನಿರ್ದೇಶಕ ಮೊಟ್ಟು ಅವರಿಗೂ ಇದು ಚೊಚ್ಚಲ ಚಿತ್ರ. ಪ್ರತಾಪ್‌ ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.