“ಡಿಬಗ್‌’ ಕಲ್ಪನೆ ಶ್ವೇತ ಆಗಿ ಬಂತು ಬಾಕ್ಸ್‌ನಿಂದ ಹೊರಬರುವ ಆತ್ಮದ ಕಥೆ


Team Udayavani, Mar 10, 2017, 3:45 AM IST

Shwetha-(9).jpg

ಮತ್ತೂಂದು ಹಾರರ್‌ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಅದು “ಶ್ವೇತ’. ಹೆಸರು ಹೇಳಿದ ಮೇಲೆ ಇದೊಂದು ಮಹಿಳಾ ಪ್ರಧಾನ ಚಿತ್ರವೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಇದು ಕೂಡಾ ಪಕ್ಕಾ ಹಾರರ್‌ ಸಿನಿಮಾ. ಈಗಾಗಲೇ ಸೆನ್ಸಾರ್‌ ಆಗಿದ್ದು “ಎ’ ಪ್ರಮಾಣ ಪತ್ರ ಪಡೆದು ಈಗ ಬಿಡುಗಡೆಯ ಹಂತದಲ್ಲಿದೆ. 

ರಾಜೇಶ್‌ ಬಲಿಪ ಈ ಸಿನಿಮಾದ ನಿರ್ದೇಶಕರು. ಪ್ರತಿ ಹಾರರ್‌ ಸಿನಿಮಾಗಳು ಕೂಡಾ ಒಂದೊಂದು ಕಾನ್ಸೆಪ್ಟ್ನೊಂದಿಗೆ ಬರುತ್ತವೆ. “ಶ್ವೇತ’ ಚಿತ್ರದ ನಿರ್ದೇಶಕ ರಾಜೇಶ್‌ ಬಲಿಪ, “ಡಿಬಗ್‌’ ಕಾನ್ಸೆಪ್ಟ್ನೊಂದಿಗೆ ಈ ಸಿನಿಮಾ ಮಾಡಿದ್ದಾರಂತೆ. ಬಾಕ್ಸ್‌ವೊಂದನ್ನು ತೆರೆದಾಗ ಅದರಿಂದ ಹೊರಬರುವ ಆತ್ಮವೊಂದರಿಂದ ಯಾವ ರೀತಿ ತೊಂದರೆಯಾಗುತ್ತದೆ ಎಂಬುದೇ “ಶ್ವೇತ’ ಚಿತ್ರದ ತಿರುಳು. “ಇದು ಹಾರರ್‌ ಜಾನರ್‌ನ ಸಿನಿಮಾ. “ಡಿಬಗ್‌’ ಕಾನ್ಸೆಪ್ಟ್ನೊಂದಿಗೆ ಈ ಸಿನಿಮಾ ಮಾಡಿದ್ದೇವೆ. ಇಲ್ಲಿ ಹೀರೋ -ಹೀರೋಯಿನ್‌ ಅನ್ನೋದಕ್ಕಿಂತ ಇಡೀ ಸಿನಿಮಾ ಪಾತ್ರಗಳ ಸುತ್ತ ಸುತ್ತುತ್ತದೆ. ಶ್ವೇತ ಅನ್ನೋ ಪಾತ್ರದ ಮೂಲಕ ಸಿನಿಮಾ ತೆರೆದುಕೊಳ್ಳುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡುತ್ತಾರೆ ರಾಜೇಶ್‌ ಬಲಿಪ. ಚಿತ್ರಕ್ಕಾಗಿ ಸಿಜಿ ಮೂಲಕ ವಿಶೇಷ ಜೀವಿಯೊಂದನ್ನು ಕೂಡಾ ಸೃಷ್ಟಿಸಿದ್ದು, ಇದು ಕೂಡಾ ಸಿನಿಮಾದ ಹೈಲೈಟ್‌ ಎಂಬುದು ನಿರ್ದೇಶಕರ ಮಾತು. 

ಈ ಚಿತ್ರವನ್ನು ರಾಮಚಂದ್ರ ರೆಡ್ಡಿ ಎನ್ನುವವರು ನಿರ್ಮಿಸಿದ್ದಾರೆ. ಕನ್ನಡದಲ್ಲೊಂದು ವಿಭಿನ್ನ ಸಿನಿಮಾ ಮಾಡಬೇಕೆಂಬ ಆಸೆ ಇತ್ತಂತೆ. ಅದು “ಶ್ವೇತ ಚಿತ್ರದ ಮೂಲಕ ಈಡೇರಿದೆಯಂತೆ. ಚಿತ್ರದಲ್ಲಿ ಅವರ ಮಗ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‌ ರವೀಂದ್ರನಾಥ್‌ ಸಂಗೀತ ನೀಡಿದ್ದು, ಇಲ್ಲಿ ಸಂಗೀತ ಪಾತ್ರದ ಜೊತೆಗೆ ಸಾಗುತ್ತದೆಯಂತೆ. ಚಿತ್ರಕ್ಕೆ ಡಿ.ನಾಗರಾಜನ್‌ ಛಾಯಾಗ್ರಹಣ ಮಾಡಿದ್ದು, ಬಹುತೇಕ ಸಿನಿಮಾ ನೈಟ್‌ ಎಫೆಕ್ಟ್‌ನಲ್ಲಿ ನಡೆಯುತ್ತದೆಯಂತೆ. ನಿರ್ದೇಶಕರಿಗೆ ಲೈಟಿಂಗ್‌ ಬಗ್ಗೆ ಚೆನ್ನಾಗಿ ಅರಿವಿದ್ದು, ಹಾರರ್‌ ಫೀಲ್‌ಗೆ ಇದು ಸಹಕಾರಿಯಾಯಿತು ಎನ್ನುವುದು ಅವರ ಮಾತು.  ಚಿತ್ರದಲ್ಲಿ ಅಕ್ಷತಾ, ಜಯಶೀಲಾ, ಶ್ರೀನಿವಾಸ ಪ್ರಭು, ಮಂಜುನಾಥ ರೆಡ್ಡಿ, ಪ್ರಣವ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.