ಪುನೀತರಾದವರ ಅಪ್ಪುಗೆ ಡ್ಯಾನ್ಸ್‌ ಬೇಬಿ ಡ್ಯಾನ್‌


Team Udayavani, Mar 31, 2017, 11:02 AM IST

31-SUCHITRA-4.jpg

ಈಗ ಇಲ್ಲಿ ಹೇಳಹೊರಟಿರುವ ವಿಷಯ, ಚಂದ್ರಶೇಖರ್‌ ಅವರದ್ದು. ಯಾವ ಚಂದ್ರಶೇಖರ್‌ ಅಂದರೆ, ಚಿತ್ರೀಕರಣಕ್ಕೆ ಕಾರುಗಳನ್ನು ಸರಬರಾಜು ಮಾಡುತ್ತಿರುವ ಚಂದ್ರಶೇಖರ್‌. ಅವರಿಗೆ ಸಿನಿಮಾ ರಂಗ ಗೊತ್ತು. ಆದರೆ, ನಿರ್ಮಾಣ ಗೊತ್ತಿಲ್ಲ. ಇದು ಅವರ ಮೊದಲ ಪ್ರಯತ್ನ. ಅಂದಹಾಗೆ, ಇವರ ನಿರ್ಮಾಣದ ಚಿತ್ರಕ್ಕೆ “ಅಪ್ಪುಗೆ’ ಎಂದು ನಾಮಕರಣ ಮಾಡಲಾಗಿದೆ. ಇತ್ತೀಚೆಗೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಲಾಯಿತು.

ಹೆಸರೇ ಸೂಚಿಸುವಂತೆ ಇದು ಮಕ್ಕಳ ಚಿತ್ರ. ಕಿಶೋರ್‌ಶೆಟ್ಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. “ಇದೊಂದು “ಡ್ಯಾನ್ಸ್‌’ ಕುರಿತ ಕಥೆ. ಇದರೊಂದಿಗೆ ಮಕ್ಕಳು ತಪ್ಪು ದಾರಿ ಹಿಡಿದರೆ, ಎಂಥೆಂಥಾ ಸಮಸ್ಯೆಗಳು ಎದುರಾಗುತ್ತವೆ ಎಂಬುದನ್ನಿಲ್ಲಿ ಹೇಳಲಾಗಿದೆ. ಮಕ್ಕಳು ಮತ್ತು ಪೋಷಕರು ನೋಡಬೇಕಾದ ಸಿನಿಮಾವಿದು. ಬಹುತೇಕ ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರೀಕರಣ ಸಮಯದಲ್ಲಿ ಸುಮಾರು 1500 ಚಿಣ್ಣರು ಭಾಗವಹಿಸಿದ್ದು ಚಿತ್ರದ ಮತ್ತೂಂದು ವಿಶೇಷ
ಎನ್ನುವ ನಿರ್ದೇಶಕರು, “ಚಿತ್ರದಲ್ಲಿ 11 ಹಾಡುಗಳಿವೆ. ಆ ಪೈಕಿ ಸ್ವತ್ಛತೆ, ಪೌರಕಾರ್ಮಿಕರು, ಆಂಜನೇಯ, ರೈತ, ಯೋಧರಿಗೆ ಸಂಬಂಧಿಸಿದ ಗೀತೆಗಳಿವೆ’ ಎನ್ನುತ್ತಾರೆ ಕಿಶೋರ್‌ಶೆಟ್ಟಿ. 

“ಚಿತ್ರದಲ್ಲಿ ತಂದೆ, ತಾಯಿ ಪುನೀತ್‌ ರಾಜ್‌ಕುಮಾರ್‌ ಅವರ ಅಭಿಮಾನಿಗಳು. ತಮಗೆ ಗಂಡು ಮಗು ಆಗುತ್ತೆ ಎಂದು ಆಸೆ ಪಟ್ಟಿರುತ್ತಾರೆ. ಆದರೆ, ಅವರಿಗೆ ಹೆಣ್ಣು ಮಗು ಹುಟ್ಟುತ್ತದೆ. ಆ ಮಗುವಿಗೆ ಅಪ್ಪುಗೆ ಎಂದು ನಾಮಕರಣ ಮಾಡುತ್ತಾರೆ. ಆ ಹುಡುಗಿ ಏನೆಲ್ಲಾ ಸಾಧನೆ ಮಾಡುತ್ತೆ ಎಂಬುದರ ಸುತ್ತ ಸಿನಿಮಾ ಸಾಗಲಿದೆ’ ಎನ್ನುವ ನಿರ್ದೇಶಕರು.ಕ್ಲೈಮ್ಯಾಕ್ಸ್‌ನಲ್ಲಿ ಬಾಲನಟಿ ಬೇಬಿ ಲಕ್ಷ್ಮೀಶ್ರೀಯನ್ನು ಅಪ್ಪಿಕೊಳ್ಳುವ ದೃಶ್ಯವಿದೆ. ಅದನ್ನು ಪುನೀತ್‌ ರಾಜ್‌ಕುಮಾರ್‌ ಅವರಿಂದ ಮಾಡಿಸಬೇಕೆಂಬ ಬಯಕೆ ಚಿತ್ರತಂಡದ್ದು.
ಅದೇ ಆಶಾಭಾವನೆಯಲ್ಲಿದೆ ಚಿತ್ರತಂಡ. ಬೇಬಿ ಲಕ್ಷೀಶ್ರೀ, ಮಾಸ್ಟರ್‌ ಸದ್ವಿನ್‌ ಶೆಟ್ಟಿ ಮುಖ್ಯ ಪಾತ್ರಧಾರಿಗಳು. ಕಿಂಗ್‌ ಮೋಹನ್‌, ಕಿಶೋರ್‌ ವಸಿಷ್ಠ ಇತರರು ನಟಿಸಿದ್ದಾರೆ. ಚಂದನ್‌ಶೆಟ್ಟಿ ಸಂಗೀತವಿದೆ. ಆಡಿಯೋ ಸಿಡಿ ಬಿಡುಗಡೆ ವೇಳೆ ನಟ ಶ್ರೀನಗರ ಕಿಟ್ಟಿ,
ಸಿಂಧುಲೋಕನಾಥ್‌, ಬಿ.ಕೆ.ಶ್ರೀನಿವಾಸ್‌ ಇತರರು ಆಗಮಿಸಿ ಶುಭ ಹಾರೈಸಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.