ಇನ್ ಫೋಕಸ್: ಹೊಸ ನೀತು


Team Udayavani, Aug 18, 2017, 4:10 PM IST

Z-2.jpg

ಕನ್ನಡ ಚಿತ್ರರಂಗದಲ್ಲಿ ಒಂದೇ ಹೆಸರಿನ ಅನೇಕ ನಾಯಕಿ ನಟಿಯರಿದ್ದಾರೆ. ಆದರೆ, ನೀತು ಹೆಸರಿನ ನಾಯಕಿ ಇದ್ದಿದ್ದು ಒಬ್ಬರೇ. ಆದರೆ ಈಗ ಮತ್ತೂಬ್ಬರು ಬಂದಿದ್ದಾರೆ. ಅಲ್ಲಿಗೆ ಕನ್ನಡ ಚಿತ್ರರಂಗದಲ್ಲಿ ಇಬ್ಬಿಬ್ಬರು ನೀತು ಇದ್ದಂತಾಗಿದೆ. “ಮೇಘ ಅಲಿಯಾಸ್‌ ಮ್ಯಾಗಿ’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತೇ ಇರಬಹುದು. ಸುಕೃತಾ ವಾಗೆ ನಾಯಕಿಯಾಗಿರುವ ಈ ಚಿತ್ರದಲ್ಲಿ ಮತ್ತೂಬ್ಬಳು ನಾಯಕಿ ಕೂಡಾ ಇದ್ದಾರೆ. ಅವರು ನೀತು. ಬರೀ ನೀತು ಅಲ್ಲ, ಇವರ ಪೂರ್ಣ ಹೆಸರು ನೀತು ಬಾಲ. 

ನೀತು ಬಾಲ ಮೂಲತಃ ಕೇರಳದವರು. ಹಾಗಂತ ಕನ್ನಡ ಬರಲ್ವೆ ಎಂದು ನೀವು ಕೇಳುವಂತಿಲ್ಲ. ಸ್ಪಷ್ಟವಾಗಿ ಕನ್ನಡ ಮಾತನಾಡುವ ನೀತುಗೆ “ಮೇಘ ಅಲಿಯಾಸ್‌ ಮ್ಯಾಗಿ’ ಮೊದಲ ಚಿತ್ರ. ಅಂದಹಾಗೆ, ಈ ನೀತು ಮೂಲತಃ ಇಂಜಿನಿಯರ್‌. ಈಗಲೂ ಕೆಲಸ ಮಾಡುತ್ತಿದ್ದಾರೆ. ಕಟ್ಟಡಗಳ, ಮಾಲ್‌ಗ‌ಳ ವಿನ್ಯಾಸ ಮಾಡುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ವೃತ್ತಿಗೂ, ಪ್ರವೃತ್ತಿಗೂ ಸಂಬಂಧವಿರೋದಿಲ್ಲ ಎಂಬಂತೆ, ನೀತುಗೆ ಚಿಕ್ಕಂದಿನಲ್ಲೇ ಸಿನಿಮಾ ಆಸಕ್ತಿ ಇತ್ತಂತೆ. ಆ ಆಸಕ್ತಿಗೆ ತಕ್ಕಂತೆ ಅವರಿಗೆ “ಮೇಘ ಅಲಿಯಾಸ್‌ ಮ್ಯಾಗಿ’ ಚಿತ್ರದಲ್ಲಿ ಅವಕಾಶ ಸಿಕ್ಕಿದೆ. ಇಲ್ಲಿ ಅವರು ತನು ಎಂಬ ಪಾತ್ರ ಮಾಡಿದ್ದಾರೆ. ತುಂಬಾ ಸೂಕ್ಷ್ಮ ಸ್ವಭಾವದ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. ಮೊದಲ ಚಿತ್ರದಲ್ಲೇ ಒಳ್ಳೆಯ ಪಾತ್ರ ಸಿಕ್ಕ ಖುಷಿ ಕೂಡಾ ನೀತು ಅವರಿಗಿದೆ. ಕೆಲವರು ಸಿನಿಮಾ ಅವಕಾಶ ಸಿಕ್ಕ ಕೂಡಲೇ ತಮ್ಮ ವೃತ್ತಿ ತೊರೆಯುತ್ತಾರೆ. ಆದರೆ, ನೀತು ಮಾತ್ರ ಅಂತಹ ಕೆಲಸ ಮಾಡಿಲ್ಲ. “ಸಿನಿಮಾಕ್ಕಾಗಿ ಕೆಲಸ ಬಿಟ್ಟಿಲ್ಲ, ಬಿಡೋದು ಇಲ್ಲ. ಒಳ್ಳೆಯ ಅವಕಾಶ ಸಿಕ್ಕರೆ ನಟಿಸುತ್ತೇನೆ, ಇಲ್ಲದಿದ್ದರೆ ನನ್ನ ವೃತ್ತಿಯಲ್ಲಿ ಮುಂದುವರಿಯುತ್ತೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.