ರತ್ನಾವತಿ ಕಹಾನಿ; ಇಂದಿನ ಕಥೆಗೆ 200 ವರ್ಷಗಳ ಹಿಂದಿನ ಫ್ಲಾಶ್‌ ಬ್ಯಾಕ್


Team Udayavani, Mar 24, 2017, 3:45 AM IST

Rathnavathi-(12).jpg

200 ವರ್ಷಗಳ ಹಿಂದಿನ ಘಟನೆಯೊಂದು ಇವತ್ತಿನ ಲವ್‌ಸ್ಟೋರಿಯಲ್ಲಿ ಸೇರಿಕೊಳ್ಳುತ್ತದೆ. ಜೊತೆಗೆ ಅದರಿಂದ ಸಾಕಷ್ಟು ಘಟನೆಗಳು ಕೂಡಾ ನಡೆಯುತ್ತದೆ. ಹೀಗೆ 200 ವರ್ಷಗಳ ಹಿಂದಿನ ಘಟನೆಯನ್ನು ಇವತ್ತಿನ ಲವ್‌ಸ್ಟೋರಿಗೆ ಕನೆಕ್ಟ್ ಮಾಡಲು ಹೊರಟಿರೋದು ಅಪರಾಜಿತ್‌ ಎಂಬ ಹೊಸ ನಿರ್ದೇಶಕ. ಅದು “ರತ್ನಾವತಿ’ ಎಂಬ ಸಿನಿಮಾ ಮೂಲಕ.

ಹೌದು, “ರತ್ನಾವತಿ’ ಎಂಬ ಸಿನಿಮೊಂದು ಸದ್ದಿಲ್ಲದೇ ಆರಂಭವಾಗಿ ಮೊದಲ ಹಂತದ ಚಿತ್ರೀಕರಣ ಕೂಡಾ ಮುಗಿಸಿದೆ. ಇತ್ತೀಚೆಗೆ ಚಿತ್ರದ ಮೋಶನ್‌ ಫೋಸ್ಟರ್‌ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ವಿ.ಮನೋಹರ್‌ ಹಾಗೂ ನಟ ಹರ್ಷ ಫೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರವನ್ನು ಅಪರಾಜಿತ್‌ ನಿರ್ದೇಶಿಸಿದ್ದಾರೆ. ಈ ಹಿಂದೆ ಕಿರುಚಿತ್ರ ಮಾಡಿದ್ದ ಅಪರಾಜಿತ್‌ಗೆ ಇದು ಚೊಚ್ಚಲ ಸಿನಿಮಾ.  ಈ ಚಿತ್ರಕ್ಕೆ “18+ ನಾಟ್‌ ಅಲೌಡ್‌’ ಎಂಬ ಟ್ಯಾಗ್‌ಲೈನ್‌ ಇದೆ. ಕಥೆಗೂ ಈ ಟ್ಯಾಗ್‌ಲೈನ್‌ಗೂ ಸಂಬಂಧವಿದೆಯಂತೆ. 

“200 ವರ್ಷಗಳ ಹಿಂದೆ ನಡೆದ ಘಟನೆಯೊಂದು ಇವತ್ತಿನ ಲವ್‌ಸ್ಟೋರಿಗೆ ಕನೆಕ್ಟ್ ಆಗುತ್ತದೆ. ಹಾಗೆ ಆಗಲು ಕಾರಣವೇನು ಎಂಬುದೇ ಚಿತ್ರದ ಹೈಲೈಟ್‌’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು ಅಪರಾಜಿತ್‌. ಚಿತ್ರದಲ್ಲಿ ರತ್ನಾವತಿ ಎಂಬ ಪಾತ್ರ ಪ್ರಮುಖವಾಗಿರುತ್ತದೆಯಂತೆ. ಈ ಕಥೆಗೆ ಪ್ರೇರಣೆ ಏನು ಎಂದರೆ ಇತಿಹಾಸದಲ್ಲಿ ಓದಿರೋದು ಎನ್ನುತ್ತಾರೆ ಅಪರಾಜಿತ್‌. ಬೇರೆ ರಾಜ್ಯದಲ್ಲಿ ಈ ತರಹದ ಘಟನೆಯೊಂದು ನಡೆದಿದೆ. ಅದು ಇತಿಹಾಸದಲ್ಲಿ ದಾಖಲಾಗಿದೆ ಕೂಡಾ. ಅದರ ಪ್ರೇರಣೆಯೊಂದಿಗೆ ಈ ಕಥೆ ಮಾಡಿದ್ದೇನೆ’ ಎಂದು ವಿವರ ಕೊಡುತ್ತಾರೆ ಅಪರಾಜಿತ್‌. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಎರಡನೇ ಹಂತಕ್ಕಾಗಿ ಸೆಟ್‌ ಹಾಕುತ್ತಿದೆಯಂತೆ. ಚಿತ್ರದಲ್ಲಿ ಬರುವ ಫ್ಲ್ಯಾಶ್‌ಬ್ಯಾಕ್‌ ದೃಶ್ಯಗಳನ್ನು ಸಂಗೀತದ ಮೂಲಕವೇ ಕಟ್ಟಿಕೊಡುವ ಆಲೋಚನೆ ಕೂಡಾ ನಿರ್ದೇಶಕರಿಗಿದೆ. ಈ ಚಿತ್ರವನ್ನು ರವೀಂದ್ರ ಬಾಬು ಅವರು ನಿರ್ಮಿಸಿದ್ದಾರೆ. 

ಚಿತ್ರದಲ್ಲಿ ಭರತ್‌, ಪಚ್ಚಿ, ಪವನ್‌ ರವಿ ರಾಜ್‌, ಕೃಷ್ಣ, ಸಾಗರ್‌, ಸುನೀಲ್‌ ರಾಣಾ, ರಶ್ಮಿ ಗೌಡ, ಶಿಲ್ಪಾ ಸೇರಿದಂತೆ ಅನೇಕರು ನಟಿಸಿದ್ದಾರೆ. ಪ್ರತಿಯೊಬ್ಬರು ತಮ್ಮ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಟಿಟ್ಸು ಸಂಗೀತ, ನಿರ್ಮಲ್‌ ಅವರ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.