ಕಲ್ಯಾಣೋತ್ಸವ: ಏಪ್ರಿಲ್‌ 6ಕ್ಕೆ ರೀಲ್‌ ಮದುವೆ; 20ಕ್ಕೆ ರಿಯಲ್‌ ಮದುವೆ


Team Udayavani, Mar 30, 2018, 8:15 AM IST

25.jpg

ತನುಷ್‌ ಅಭಿನಯದ “ನಂಜುಂಡಿ ಕಲ್ಯಾಣ’ ಇಷ್ಟರಲ್ಲಾಗಲೇ ಮಾರ್ಚ್‌ 16ರಂದು ಬಿಡುಗಡೆಯಾಗಬೇಕಿತ್ತು. ಯೂಎಫ್ಓ-ಕ್ಯೂಬ್‌ ಸಮಸ್ಯೆಯಿಂದಾಗಿ ಚಿತ್ರದ ಬಿಡುಗಡೆ ನಿಧನಾವಾಗಿ, ಈಗ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್‌ ಆಗಿದೆ. ಚಿತ್ರವು ಏಪ್ರಿಲ್‌ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ವಿಷಯವನ್ನು ಹೇಳುವುದಕ್ಕೆ ತನುಷ್‌ ಮತ್ತು ನಿರ್ದೇಶಕ ರಾಜೇಂದ್ರ ಕಾರಂತ್‌, ಮಾಧ್ಯಮದವರೆದುರು ಕುಳಿತಿದ್ದರು.
“ನಂಜುಂಡಿ ಕಲ್ಯಾಣ’ ಅದ್ಭುತ ಚಿತ್ರವಲ್ಲ, ಮಜವಾದ ಚಿತ್ರ ಎನ್ನುತ್ತಾರೆ ನಿರ್ದೇಶಕ ರಾಜೇಂದ್ರ ಕಾರಂತ್‌. “ಒಂದು ಹೊಸ ಎಳೆ ಇಟ್ಟುಕೊಂಡು ಚಿತ್ರ ಮಾಡಿದ್ದೇವೆ. ಒಳ್ಳೆಯ ಕಾಮಿಡಿಯೂ ಇದೆ, ಡಬ್ಬಲ್‌ ಮೀನಿಂಗ್‌ ಸಂಭಾಷಣೆಗಳೂ ಇಲ್ಲಿವೆ. ಮಡಿವಂತಿಕೆ ಇಟ್ಟುಕೊಳ್ಳದೆ, ಕಥೆಗೆ ಬೇಕಾಗಿದ್ದನ್ನು ಮಾಡಿದ್ದೇವೆ. ಇಲ್ಲಿ ಇಂಥವರನ್ನು ಮೆಚ್ಚಿಸಬೇಕು, ಇಂಥವರನ್ನು ರಂಜಿಸಬೇಕು ಅಂತಿಲ್ಲ. ಯಾವುದೇ ಸತ್ಯ ಹೇಳದೆ, ಸಂದೇಶ ಕೊಡದೆ, ಎರಡು ಗಂಟೆ ಮನರಂಜನೆ ಕೊಡುವ ಉದ್ದೇಶದಿಂದ ಈ ಚಿತ್ರ ಮಾಡಿದ್ದೇವೆ’ ಎನ್ನುತ್ತಾರೆ ರಾಜೇಂದ್ರ  ಕಾರಂತ್‌.

ನಾಯಕ ತನುಷ್‌ಗೆ ಮುಂದಿನ ತಿಂಗಳು ಮದುವೆಯ ಸಡಗರ ಎಂದರೆ ತಪ್ಪಿಲ್ಲ, ಏಕೆಂದರೆ, ಏಪ್ರಿಲ್‌ ಆರಕ್ಕೆ “ನಂಜುಂಡಿ ಕಲ್ಯಾಣ’ವಾದರೆ, ಏಪ್ರಿಲ್‌ 20ಕ್ಕೆ ಅವರ ಕಲ್ಯಾಣವಿದೆ. ಈ ಎರಡೂ ಮದುವೆಗಳ ಸಂಭ್ರಮದಲ್ಲಿರುವ ತನುಷ್‌, “ನಂಜುಂಡಿ ಕಲ್ಯಾಣ’ವು ಎರಡು ಗಂಟೆ ಮನರಂಜನೆ ಕೊಡುತ್ತದೆ ಎಂದು ಗ್ಯಾರಂಟಿ ಕೊಡುತ್ತಾರೆ. “ಇಲ್ಲಿ ತಮಾಷೆ, ಎಮೋಷನ್‌ ಎಲ್ಲವೂ ಇದೆ. ಮೊದಲ ಐದು ನಿಮಿಷ ಪಾತ್ರಗಳ ಪರಿಚಯವಾಗುತ್ತದೆ. ಅದಾದ ಮೇಲೆ ಪ್ರೇಕ್ಷಕರು ಪ್ರತಿ ದೃಶ್ಯದಲ್ಲೂ 10 ಬಾರಿ ನಗುತ್ತಾರೆ. ಒಂದು ಪಕ್ಷ ನಗದೇ ಇದ್ದವರಿಗೆ ಒಂದು ಲಕ್ಷ ಬಹುಮಾನ ಕೊಡುವುದಾಗಿ ಹೇಳಿದ್ದೇನೆ. ಈಗಾಗಲೇ ಕೆಲವರಿಗೆ ಚಿತ್ರ ತೋರಿಸಿದ್ದೇನೆ.

ಎಲ್ಲರೂ ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಸಲಿಂಗಿ ಸಂಬಂಧ ಮತ್ತು ಡಬ್ಬಲ್‌ ಮೀನಿಂಗ್‌ ಸಂಭಾಷಣೆಯ ಕುರಿತು ಒಂದೆರೆಡು ಅಪಸ್ವರಗಳು ಕೇಳಿ ಬಂದಿದೆ. ಅದು ಬಿಟ್ಟರೆ, ಎಲ್ಲರೂ ಇಷ್ಟಪಟ್ಟಿದ್ದಾರೆ. ಅದೇ ಕಾರಣಕ್ಕೆ ಚಿತ್ರವನ್ನು ಜನ ಇಷ್ಟಪಡುತ್ತಾರೆ ಎಂಬ ನಂಬಿಕೆ’ ನನಗಿದೆ ಎನ್ನುತ್ತಾರೆ ತನುಷ್‌.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.