ತಪ್ಪು ದಾರಿ ಹಿಡಿದವನ ವ್ಯಥೆ


Team Udayavani, Jun 1, 2018, 6:48 PM IST

su-1.jpg

ಪ್ರೀತಿಸಿದ ಹುಡುಗಿ ಕೈ ಕೊಟ್ಟಾಗ ಹುಡುಗನ ಮನಸ್ಸು ಏನಾಗುತ್ತದೆ, ಆತನ ವರ್ತನೆ ಹೇಗಿರುತ್ತದೆ ಎಂಬ ಅಂಶಗಳನ್ನಿಟ್ಟುಕೊಂಡು ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈ ತರಹದ ಸಿನಿಮಾಗಳಲ್ಲಿ ಕೈ ಕೊಡುವ ಹುಡುಗಿಯರನ್ನು ಬೈಯ್ಯುತ್ತಾ ಶಿಳ್ಳೆ ಗಿಟ್ಟಿಸಿದ ಸಿನಿಮಾಗಳೂ ಸಾಕಷ್ಟಿವೆ. ಈಗ ಅದೇ ಸಾಲಿಗೆ ಸೇರುವ ಮತ್ತೂಂದು “ರಾಂಗ್‌ ರೂಟ್‌-9′. ಸಿನಿಮಾದ ಟೈಟಲ್‌ ಕೇಳಿದಾಗ ತುಂಬಾ ವಿಚಿತ್ರವಾಗಿದೆ ಎನಿಸಬಹುದು. ಆದರೆ, ನಿರ್ದೇಶಕರಿಗೆ ಈ ಟೈಟಲ್‌ ಖುಷಿಕೊಟ್ಟಿದೆ. ಬ್ಯಾಂಕ್‌ ಪರಶುರಾಮ್‌ ಎನ್ನುವವರು ಈ ಸಿನಿಮಾದ ನಿರ್ದೇಶಕರು. ಕೇವಲ ನಿರ್ದೇಶನ ಮಾತ್ರವಲ್ಲ, ನಿರ್ಮಾಣ ಕೂಡಾ ಇವರದ್ದೇ.

ಎಲ್ಲಾ ಓಕೆ “ರಾಂಗ್‌ ರೂಟ್‌-9’ನಲ್ಲಿ ಏನು ಹೇಳಲು ಹೊರಟಿದ್ದಾರೆಂದು ನೀವು ಕೇಳಬಹುದು. ಅಮಾಯಕ ಯುವಕನಿಗೆ ಪ್ರೀತಿಸಿದ ಹುಡುಗಿ ಕೈ ಕೊಟ್ಟಾಗ ಆತನ ಮನಸ್ಸಿನ ಮೇಲೆ ಯಾವ ತರಹ ಪರಿಣಾಮವಾಗುತ್ತದೆ. ಆ ಸಂದರ್ಭದಲ್ಲಿ ಏನೆಲ್ಲಾ ಮಾಡುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆಯಂತೆ. ಹುಡುಗಿ ಕೈ ಕೊಟ್ಟಾಗ ಹುಡುಗ 9 ತಪ್ಪುದಾರಿಗೆ ಇಳಿಯುತ್ತಾನಂತೆ. ಆ ಹಿನ್ನೆಲೆಯಲ್ಲಿ ಚಿತ್ರಕ್ಕೆ “ರಾಂಗ್‌ ರೂಟ್‌-9′ ಎಂದು ಟೈಟಲ್‌ ಇಡಲಾಗಿದೆ. ಹಾಗಾದರೆ ಆ 9 ತಪ್ಪುದಾರಿಗಳು ಯಾವುವು ಎಂದು ನೀವು ಕೇಳಬಹುದು. ಆದರೆ, ನಿರ್ದೇಶಕರು ಅದಕ್ಕೆ ಈಗಲೇ ಉತ್ತರಿಸಲು ಸಿದ್ಧರಿಲ್ಲ. ತಪ್ಪುದಾರಿಗಳನ್ನು ತೆರೆಮೇಲೆಯೇ ನೋಡಬೇಕೆನ್ನುತ್ತಾರೆ. 

ಚಿತ್ರದಲ್ಲಿ ಮಹೇಶ್‌ ದೇವ್‌ ನಾಯಕರಾಗಿ ನಟಿಸಿದ್ದಾರೆ. ಈಗಾಗಲೇ “ಪರಚಂಡಿ’ ಚಿತ್ರದಲ್ಲಿ ನಟಿಸಿರುವ ಮಹೇಶ್‌ಗೆ “ರಾಂಗ್‌ ರೂಟ್‌-9′ ಮೂರನೇ ಸಿನಿಮಾ. ಈ ಸಿನಿಮಾದಲ್ಲಿ ಅವರು ಕಾಲೇಜ್‌ ಹುಡುಗನ ಪಾತ್ರ ಮಾಡುತ್ತಿದ್ದಾರೆ. ಇಷ್ಟು ಹೇಳಿದ ಮೇಲೆ ಮುಂದಿನದ್ದನ್ನು ಊಹಿಸಿಕೊಳ್ಳೋದು ಸುಲಭ. ವಿದ್ಯಾ ಗೌಡ ಚಿತ್ರದ ನಾಯಕಿ. 

ಚಿತ್ರಕ್ಕೆ ಮಂಜು ಕವಿಯವರ ಸಾಹಿತ್ಯ ಸಂಗೀತವಿದೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದ್ದು, ಪ್ಯಾಥೋ, ಡ್ಯುಯೆಟ್‌ ಹಾಗೂ ಸೋಲೋ ಹಾಡುಗಳು ಇವೆಯಂತೆ. ಸಂಗೀತ ನಿರ್ದೇಶಕರು ಹೊಸಬರಿಗೆ ಅವಕಾಶ ಕೊಟ್ಟ ಬಗ್ಗೆ ಹೇಳಿಕೊಂಡರು. ಚಿತ್ರದಲ್ಲಿ ಸಂತೋಷ್‌ ಖಳನಟರಾಗಿ ನಟಿಸಿದ್ದಾರೆ. ಮೈಸೂರು, ಮಡಿಕೇರಿ ಹಾಗೂ ಗೊಮ್ಮಟಗಿರಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಅಂದಹಾಗೆ, ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, “ಬಿಗ್‌ಬಾಸ್‌ ಸೀಸನ್‌-4′ ವಿಜೇತ ಪ್ರಥಮ್‌ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.