‘ಇದು ಮನೆ ಮಂದಿ ನೋಡುವ ಸಿನ್ಮಾ’: ಝೈದ್‌ ಖಾನ್‌ ರ ‘ಬನಾರಸ್‌’ ಇಂದು ತೆರೆಗೆ


Team Udayavani, Nov 4, 2022, 9:14 AM IST

Kannada movie banaras releasing

“ಬನಾರಸ್‌’ ಸಿನಿಮಾದ ಮೂಲಕ ಶಾಸಕ ಜಮೀರ್‌ ಅಹಮದ್‌ ಖಾನ್‌ ಪುತ್ರ ಝೈದ್‌ ಖಾನ್‌ ನವ ನಾಯಕ ನಟನಾಗಿ ಬೆಳ್ಳಿತೆರೆಗೆ ಇಂದು ಪರಿಚಯವಾಗುತ್ತಿದ್ದಾರೆ.

ಈಗಾಗಲೇ “ಬನಾರಸ್‌’ ಚಿತ್ರದ ಟ್ರೇಲರ್‌, ಹಾಡುಗಳು ಹಿಟ್‌ಲಿಸ್ಟ್‌ ಸೇರಿದ್ದು, ಚಿತ್ರತಂಡದ ವಿಶ್ವಾಸ ಹೆಚ್ಚಿಸಿದೆ. ಜಯತೀರ್ಥ ನಿರ್ದೇಶನದ ಈ ಚಿತ್ರವನ್ನು ತಿಲಕ್‌ರಾಜ್‌ ಬಲ್ಲಾಳ್‌ ನಿರ್ಮಿಸಿದ್ದಾರೆ.

ಸೋನಾಲ್‌ ಮೊಂತೆರೋ ಈ ಚಿತ್ರದ ನಾಯಕಿ. ಅಂದಹಾಗೆ, ಇದು ಪ್ಯಾನ್‌ ಇಂಡಿಯಾ ಚಿತ್ರ. ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿದೆ. ತಮ್ಮ ಚೊಚ್ಚಲ ಚಿತ್ರದ ಬಿಡುಗಡೆಯ ಖುಷಿಯಲ್ಲಿರುವ ಝೈದ್‌ ಖಾನ್‌ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

“ಇದೊಂದು ಕಂಪ್ಲೀಟ್‌ ಫ್ಯಾಮಿಲಿ, ಲವ್‌ ಸಬ್ಜೆಕ್ಟ್ ಸಿನಿಮಾ. ಎಲ್ಲ ಥರದ ಆಡಿಯನ್ಸ್‌ ಗೂ ಇಷ್ಟವಾಗುವಂಥ. ಎಲ್ಲಾ ಭಾಷೆಗಳಿಗೂ ಕನೆಕ್ಟ್ ಆಗುವಂಥ ಸಬ್ಜೆಕ್ಟ್ ಇರುವಂಥ ಸಿನಿಮಾ. ಇದರಲ್ಲಿ ಲವ್‌, ಸೆಂಟಿಮೆಂಟ್‌, ಎಮೋಶನ್ಸ್‌ ಎಲ್ಲವೂ ಇದೆ. ಸಿನಿಮಾದ ಮೇಕಿಂಗ್‌ ಹೊಸಥರದಲ್ಲಿದೆ. ಕನ್ನಡ ಆಡಿಯನ್ಸ್‌ಗೆ ಒಂದು ಫ್ರೆಶ್‌ ಫೀಲ್‌ ಕೊಡುವಂಥ ಸಿನಿಮಾ ಆಗಲಿದೆ ಅನ್ನೋದು ನಮ್ಮ ಭರವಸೆ. ನಾನು ಸಿನಿಮಾದ ಬಗ್ಗೆ ಈಗಲೇ ಹೇಳ್ಳೋದಕ್ಕಿಂತ, ಜನರೇ ನೋಡಿ ಅದರ ಬಗ್ಗೆ ಖಂಡಿತಾ ಮಾತಾಡ್ತಾರೆ. ಟ್ರೇಲರ್‌ಗೆ ಬಿಗ್‌ ರೆಸ್ಪಾನ್ಸ್‌ ಸಿಕ್ತಿದೆ. ಸಿನಿಮಾ ಕೂಡ ಹಾಗೇ ಇರುತ್ತದೆ’ ಎನ್ನುತ್ತಾರೆ.

ಇದನ್ನೂ ಓದಿ:ದೈವ ಮುಖವರ್ಣಿಕೆ ಪ್ರಕರಣ: ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಅರ್ಪಿಸಿದ ಆಂಧ್ರದ ಯುವತಿ

ತಮ್ಮ ಮೊದಲ ಸಿನಿಮಾಕ್ಕೆ ಕಥೆ, ನಿರ್ದೇಶಕರ ಹುಡುಕಾಟದ ಬಗ್ಗೆ ಹೇಳುವ ಝೈದ್‌, “ಸಿನಿಮಾಕ್ಕೆ ನಾನು ರೆಡಿಯಾಗಿದ್ದರೂ, ನನಗೆ ಪ್ರೊಡ್ನೂಸರ್‌, ಒಳ್ಳೆಯ ಕಥೆ, ಒಳ್ಳೆಯ ಡೈರೆಕ್ಟರ್‌ ಸಿಗಬೇಕಿತ್ತು. ಕನ್ನಡ, ತಮಿಳು, ತೆಲುಗು, ಮಲೆಯಾಳಂನ 150ಕ್ಕೂ ಹೆಚ್ಚು ಡೈರೆಕ್ಟರ್ ನ ಮೀಟ್‌ ಮಾಡಿದ್ದೀನಿ. ಲೆಕ್ಕವಿಲ್ಲದಷ್ಟು ರೈಟರ್ನ ಭೇಟಿ ಮಾಡಿದ್ದೇನೆ. ಒಳ್ಳೆಯ ಡೈರೆಕ್ಟರ್‌ ಸಿಕ್ಕರೂ, ಒಳ್ಳೆಯ ಕಥೆ ಸಿಗುತ್ತಿರಲಿಲ್ಲ. ಒಳ್ಳೆಯ ಕಥೆ ಸಿಕ್ಕರೂ, ಒಳ್ಳೆಯ ಡೈರೆಕ್ಟರ್‌ ಸಿಗುತ್ತಿರಲಿಲ್ಲ. ಎಲ್ಲ ಸಿಕ್ಕಿದ್ದರೂ ಟೈಮ್‌ ಹೊಂದಾಣಿಕೆ ಆಗುತ್ತಿರಲಿಲ್ಲ. ನನ್ನ ಮೊದಲ ಸಿನಿಮಾ ಹೀಗೇ ಬರಬೇಕು ಅನ್ನೋದು ನನಗೆ ಸ್ಪಷ್ಟವಾಗಿದ್ದರಿಂದ, ಸಿನಿಮಾಕ್ಕೆ ಸಾಕಷ್ಟು ಟೈಮ್‌ ತೆಗೆದುಕೊಂಡಿದ್ದೇನೆ. ನನ್ನ ಎಫ‌ರ್ಟ್‌ ನೋಡಿದ, ನಮ್ಮ ತಂದೆಯ ಫ್ರೆಂಡ್‌ ತಿಲಕರಾಜ್‌ ಬಲ್ಲಾಳ್‌, ನಿನ್ನ ಸಿನಿಮಾವನ್ನ ನಾನೇ ಪ್ರೊಡ್ನೂಸ್‌ ಮಾಡ್ತೀನಿ ಅಂಥ ಮುಂದೆ ಬಂದರು. ಕೊನೆಗೂ ನಾನು ಅಂದುಕೊಂಡಂತ ಕಥೆ, ಪ್ರೊಡ್ನೂಸರ್‌, ಡೈರೆಕ್ಟರ್‌ಎಲ್ಲರೂ ಸಿಕ್ಕಿದರು’ ಎಂದು ಸಿನಿಮಾ ಆರಂಭದ ಬಗ್ಗೆ ಹೇಳುತ್ತಾರೆ.

ಇನ್ನು, ಈಗಾಗಲೇ ಬೇರೆ ಬೇರೆ ಭಾಷೆಯ ಪ್ರತಿಷ್ಟಿತ ನಿರ್ಮಾಣ, ವಿತರಣಾ ಸಂಸ್ಥೆಗಳು ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡಿವೆ. ಒಬ್ಬ ಹೊಸ ಹೀರೋನ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಚಿತ್ರತಂಡ ಖುಷಿಯಾಗಿದೆ. ಕನ್ನಡದಲ್ಲಿ “ಕೆವಿಎನ್‌’ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.