ಥಿಯೇಟರ್‌ನಲ್ಲಿ ಮನೋಜ್‌ – ರಂಜನಿ ‘ಟಕ್ಕರ್‌’


Team Udayavani, May 6, 2022, 11:09 AM IST

takkar kannada movie

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಸೋದರ ಸಂಬಂಧಿ ಮನೋಜ್‌ ಕುಮಾರ್‌ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ “ಟಕ್ಕರ್‌’ ಚಿತ್ರ ಈ ವಾರ ತೆರೆಗೆ ಬರುತ್ತಿದೆ.

“ಟಕ್ಕರ್‌’ ಚಿತ್ರದಲ್ಲಿ ಮನೋಜ್‌ಗೆ ನಾಯಕಿಯಾಗಿ ಕಿರುತೆರೆಯ “ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್‌ ಜೋಡಿಯಾಗಿದ್ದು, ಉಳಿದಂತೆ ಸೌರವ್‌ ಲೋಕಿ, ಸಾಧುಕೋಕಿಲ, ಅಶ್ವಿ‌ನ್‌ ಹಾಸನ್‌, ಆದಿ, ನಯನಾ, ಕುರಿ ಸುನಿಲ್‌, ಜೈ ಜಗದೀಶ್‌, ಕೆ.ಎಸ್‌ ಶ್ರೀಧರ್‌, ಸುಮಿತ್ರಾ, ಶಂಕರ್‌ ಅಶ್ವಥ್‌, ಲಕ್ಷ್ಮಣ್‌ ಶಿವಶಂಕರ್‌ ಹೀಗೆ ಹಿರಿ-ಕಿರಿಯ ಕಲಾವಿದರ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.

ಇನ್ನು ತಮ್ಮ ಚೊಚ್ಚಲ ಚಿತ್ರದ ಬಗ್ಗೆ ನಾಯಕ ಮನೋಜ್‌ ಅವರಿಗೆ ಸಾಕಷ್ಟು ನಿರೀಕ್ಷೆ ಇದೆ. “ಒಂದು ಮಾಸ್‌ ಕಂಟೆಂಟ್‌ ಮತ್ತು ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಎರಡೂ “ಟಕ್ಕರ್‌’ ಸಿನಿಮಾದಲ್ಲಿದೆ. ಲವ್‌, ಆ್ಯಕ್ಷನ್‌, ಸೆಂಟಿಮೆಂಟ್‌, ಕಾಮಿಡಿ, ಒಳ್ಳೆಯ ಸಾಂಗ್ಸ್‌ ಜೊತೆಗೊಂದು ಮೆಸೇಜ್‌… ಹೀಗೆ ಒಂದೊಳ್ಳೆ ಸಿನಿಮಾದಲ್ಲಿ ಆಡಿಯನ್ಸ್‌ ಏನೇನು ಎಲಿಮೆಂಟ್ಸ್‌ ನಿರೀಕ್ಷಿಸುತ್ತಾರೋ, ಅದೆಲ್ಲವೂ “ಟಕ್ಕರ್‌’ನಲ್ಲಿದೆ. ಹಾಗಾಗಿ “ಟಕ್ಕರ್‌’ ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಕೊಡುವಂಥ ಸಿನಿಮಾ’ ಎನ್ನುವುದು ಮನೋಜ್‌ ಮಾತು.

ಇದನ್ನೂ ಓದಿ:ಡಬಲ್‌ ಡೋಸ್‌ ಕಾಮಿಡಿ; ಹೊಸ ಅವತಾರದಲ್ಲಿ ಶರಣ್‌

“ಈಗಾಗಲೇ ಬಿಡುಗಡೆಯಾಗಿರುವ “ಟಕ್ಕರ್‌’ ಸಿನಿಮಾದ ಪೋಸ್ಟರ್‌, ಟೀಸರ್‌, ಟ್ರೇಲರ್‌ ಮತ್ತು ಸಾಂಗ್ಸ್‌ಗೆ ಸೋಶಿಯಲ್‌ ಮೀಡಿಯಾದಲ್ಲಿ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಮಾಮೂಲಿ ಸಿನಿಮಾಗಳಿಗಿಂತ ವಿಭಿನ್ನವಾಗಿದೆ ಎಂಬ ಅಭಿಪ್ರಾಯ ಆಡಿಯನ್ಸ್‌ ಕಡೆಯಿಂದ ವ್ಯಕ್ತವಾಗುತ್ತಿದೆ. ಖಂಡಿತವಾಗಿಯೂ, “ಟಕ್ಕರ್‌’ ಥಿಯೇಟರ್‌ನಲ್ಲಿ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ಮನೋಜ್‌ ಅವರದ್ದು.

“ಇಂದಿನ ಸ್ಮಾರ್ಟ್‌ಪೋನ್‌ ಮತ್ತು ತಂತ್ರಜ್ಞಾನ ಹೇಗೆ ದುರುಪಯೋಗವಾಗುತ್ತಿದೆ. ಅದರಿಂದ ಹೆಣ್ಣು ಮಕ್ಕಳ ಮಾನ-ಪ್ರಾಣ ಎರಡಕ್ಕೂ ಹೇಗೆ ಚ್ಯುತಿ ಬರುತ್ತಿದೆ. ಜನರ ನೆಮ್ಮದಿ ಹೇಗೆ ಹಾಳಾಗುತ್ತಿದೆ ಅನ್ನೋದನ್ನ “ಟಕ್ಕರ್‌’ನಲ್ಲಿ ತುಂಬ ಚೆನ್ನಾಗಿ ಚಿತ್ರಿಸಲಾಗಿದೆ. ಇದು ಯಾವುದೋ ಒಂದು ವರ್ಗಕ್ಕೆ ಸೀಮಿತವಾದ ಸಿನಿಮಾವಲ್ಲ. ಎಲ್ಲ ವರ್ಗದ ಪ್ರೇಕ್ಷಕರಿಗೂ ಕನೆಕ್ಟ್ ಆಗುವಂಥ ಸಬೆjಕ್ಟ್ “ಟಕ್ಕರ್‌’ನಲ್ಲಿದೆ. ಮನೆಯಲ್ಲಿ ಮಕ್ಕಳು, ಪೋಷಕರು ಎಲ್ಲರೂ ಓಟ್ಟಾಗಿ ಕೂತು ನೋಡುವಂಥ ಕಂಟೆಂಟ್‌ ಇರುವ ಸಿನಿಮಾ ಇದಾಗಿದೆ. ಇದರಲ್ಲಿ ನನ್ನದು ಮಧ್ಯಮ ವರ್ಗದ ಕುಟುಂಬದ ಹುಡುಗಿಯ ಪಾತ್ರ’ ಎನ್ನುತ್ತಾರೆ ನಾಯಕಿ ರಂಜನಿ ರಾಘವನ್‌.

“ಎಸ್‌.ಎಲ್.ಎನ್‌ ಕ್ರಿಯೇಶನ್ಸ್’ ಬ್ಯಾನರ್‌ ನಲ್ಲಿ ನಾಗೇಶ ಕೋಗಿಲು “ಟಕ್ಕರ್‌’ ಚಿತ್ರವನ್ನು ನಿರ್ಮಿಸಿದ್ದಾರೆ. ವಿ. ರಘುಶಾಸ್ತ್ರಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದ ಹಾಡುಗಳಿಗೆ ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜಿಸಿದ್ದು, ವಿಜಯ ಪ್ರಕಾಶ್‌- ಅನುರಾಧಾ ಭಟ್‌, ಸಂಜಿತ್‌ ಹೆಗ್ಡೆ, ಶಶಾಂಕ್‌ ಶೇಷಗಿರಿ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ವಿಲಿಯಮ್ಸ್ ಡೇವಿಡ್‌ ಛಾಯಾಗ್ರಹಣ, ಕೆ.ಎಂ. ಪ್ರಕಾಶ್‌ ಸಂಕಲನವಿದೆ.

ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.