ಗ್ಲೋಬಲ್‌ ಲೆವೆಲ್‌ನಲ್ಲಿ ಕನ್ನಡ ಸಿನಿಮಾಗಳ ಹವಾ…

ಬೇಸಿಗೆ ಬೇಗೆ ತಣಿಸಲು ಕೆಜಿಎಫ್, ತೋತಾಪುರಿ ರೆಡಿ!

Team Udayavani, Apr 1, 2022, 12:31 PM IST

ಗ್ಲೋಬಲ್‌ ಲೆವೆಲ್‌ನಲ್ಲಿ ಕನ್ನಡ ಸಿನಿಮಾಗಳ ಹವಾ…

ಕನ್ನಡ ಸಿನಿಮಾಗಳು ಇತ್ತೀಚೆಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮೀರಿ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರೋದು ಖುಷಿಯ ವಿಚಾರ. ಅದರಲ್ಲೂ ಕನ್ನಡ ಸಿನಿಮಾಗಳು ಬೇರೆ ಭಾಷೆಗೂ ಡಬ್‌ ಆಗಿ “ನಾವೂ ಯಾರಿಗೂ ಕಮ್ಮಿಯಿಲ್ಲ’ ಎಂದು ತೊಡೆ ತಟ್ಟಿ ನಿಲ್ಲುತ್ತಿರೋದು ಒಳ್ಳೆಯ ಬೆಳವಣಿಗೆ. ಕಲೆಗೆ ಯಾವುದೇ ಬೇಲಿ ಇಲ್ಲ ಎಂಬುದು ಅಕ್ಷರಶಃ ಸತ್ಯ. ಕನ್ನಡದ ಸಿನಿಮಾಗಳು ಭಾಷೆ, ಗಡಿ ಮೀರಿ ಬಾನೆತ್ತರದಲ್ಲಿ ಹಾರಾಡಲು ಶುರುವಿಟ್ಟುಕೊಂಡಿವೆ. ಹಾಗೆಯೇ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತಾರ ಮಾಡುವಲ್ಲಿ ಸಫ‌ಲವಾಗಿದೆ.

ಹಿಂದೆಲ್ಲ ಮೂಲ ಭಾಷೆಯ ಸಿನಿಮಾಗಳು ಬೇರೆ ಭಾಷೆಗಳಿಗೆ ರೀಮೇಕ್‌ ಆಗುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ಒಂದೇ ಭಾಷೆಯಲ್ಲಿ ತಯಾರಾದ ಸಿನಿಮಾ ಬೇರೆ ಬೇರೆ ಭಾಷೆಗೆ ಡಬ್‌ ಆಗುವ ಮೂಲಕ ಆಯಾ ಭಾಷೆಯ ವೀಕ್ಷಕರನ್ನು ತಲುಪುತ್ತಿವೆ. ಈ ನಿಟ್ಟಿನಲ್ಲಿ ಪರಭಾಷೆಯ ಸಿನಿಮಾಗಳು ಅದಾಗಲೇ ಈ ಹಾದಿಯಲ್ಲಿದ್ದವು.

ಈಗ ಕನ್ನಡದ ಸಿನಿಮಾಗಳೂ ಆ ಸಾಲಿಗೆ ಸೇರುವಲ್ಲಿ ಯಶಸ್ವಿಯಾಗಿವೆ ಎಂಬುದು ಖುಷಿಯ ಸಂಗತಿ.  ಕಳೆದ ಮೂರು ವರ್ಷಗಳಿಂದ ಈ ಅಬ್ಬರ ತುಸು ಜೋರಾಗಿಯೇ ಇದೆ. ಪಕ್ಕದ ರಾಜ್ಯ, ರಾಷ್ಟ್ರಗಳಲ್ಲೂ ಕನ್ನಡ ಸಿನಿಮಾಗಳದೇ ಹವಾ. ಫ‌ಲಾನುಫ‌ಲಗಳು ಏನೇ ಇರಲಿ, ಮೊದಲು ಆಯಾ ಪ್ರೇಕ್ಷಕರನ್ನು ತಲುಪುವ ಕೆಲಸವಾದರೆ ನಂತರ ಆಯಾ ಸಿನಿಮಾಗಳಿಗೆ ತಕ್ಕ ಮಾನ್ಯತೆ ಸಿಕ್ಕೇ ಸಿಗುತ್ತದೆ. ಇದೀಗ ಆ ಹಂತದಲ್ಲಿರುವ ಬಗ್ಗೆ ಸ್ಯಾಂಡಲ್‌ವುಡ್‌ ಮಂದಿ ಖುಷಿಯಾಗಿದ್ದಾರೆ.

ಇದನ್ನೂ ಓದಿ:ರಿಯಾಲಿಟಿ ಶೋನಿಂದ ಮಕ್ಕಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಸ್ವಪ್ರಜ್ಞೆಯ ಅಪಾಯ: ಪಲ್ಲವಿ

ಕಳೆದ ವರ್ಷ ಒಂದಷ್ಟು ಸಿನಿಮಾಗಳು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡದ್ದಿವು. ಈ ವರ್ಷವೂ ಅದಕ್ಕೆ ಕೊರತೆ ಏನಿಲ್ಲ. ಅದರಲ್ಲೂ ಬೇಸಿಗೆ ರಜೆಯಲ್ಲಿ ಸೌಂಡು ಮಾಡಲು ಒಂದರ ಹಿಂದೊಂದು ಕನ್ನಡ ಸಿನಿಮಾಗಳು ಪ್ಯಾನ್‌ ಇಂಡಿಯಾ ದಾಟಿ ಗ್ಲೋಬಲ್‌ ನಲ್ಲಿ ಸೌಂಡು ಮಾಡಲಿವೆ. ಏಪ್ರಿಲ್‌ನಲ್ಲಿ ಯಶ್‌ ನಟನೆಯ “ಕೆಜಿಎಫ್-2′ ಬಿಡುಗಡೆಯಾಗಲಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಸಹ ಬೇಸಿಗೆಯಲ್ಲೇ ಬಿಡುಗಡೆಯಾಗಬೇಕಿತ್ತು. ಕಾರಣಾಂತರಗಳಿಂದ ಒಂದೆರಡು ತಿಂಗಳು ತಡವಾಗಿ ಬಿಡುಗಡೆಯಾಗಲಿದೆ.

ಇನ್ನು ಜಗ್ಗೇಶ್‌ ನಟಿಸಿರುವ “ತೋತಾಪುರಿ’ ಬೇಸಿಗೆಗೆ ಮನ ತಣಿಸಲು ಸಜ್ಜಾಗಿದೆ. ಈ ಚಿತ್ರ ಎರಡು ಭಾಗಗಳಲ್ಲಿ ತಯಾರಾಗಿರುವುದು ಗೊತ್ತೇ ಇದೆ. ಅಲ್ಲದೇ “ಬಾಗ್ಲು ತೆಗಿ ಮೇರಿ ಜಾನ್‌’ ಹಾಡು ಗ್ಲೋಬಲ್‌ ಲೆವೆಲ್‌ ನಲ್ಲಿ ಸದ್ದು ಮಾಡುತ್ತಾ ಬರೋಬ್ಬರಿ ನೂರಾರು ಮಿಲಿಯನ್‌ ಹಿಟ್ಸ್‌ ದಾಖಲಿಸಿದೆ. “ಕೆಜಿಎಫ್’ ಸಹ ನೂರಕ್ಕೂ ಹೆಚ್ಚು ಮಿಲಿಯನ್‌ ಗಡಿ ದಾಟಿ ಮುನ್ನುಗ್ಗುತ್ತಿದೆ. ಇನ್ನು “ವಿಕ್ರಾಂತ್‌ ರೋಣ’ ಟೀಸರ್‌ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ. ಅದೂ ಸಹ ಎಲ್ಲಾ ಭಾಷೆಗಳಲ್ಲಿ ಕಮಾಲ್‌ ಮಾಡುವ ಮುನ್ಸೂಚನೆಯಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.