ಕಿಲಾಡಿಗಳಿಗೆ ಮೆಚ್ಚುಗೆ


Team Udayavani, Jan 1, 2021, 6:45 PM IST

ಕಿಲಾಡಿಗಳಿಗೆ ಮೆಚ್ಚುಗೆ

“ಕಿಲಾಡಿಗಳು’- ಹೀಗೊಂದು ಸಿನಿಮಾ ಬಿಡುಗಡೆಯಾಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಖ್ಯವಾಗಿ ಪೊಲೀಸ್‌ ಇಲಾಖೆ ಸಿನಿಮಾವನ್ನು ಮೆಚ್ಚಿಕೊಂಡಿದೆ.  ಬಿ.ಪಿ.ಹರಿಹರನ್‌ ಅವರ ನಿರ್ದೇಶನ, ನಿರ್ಮಾಣವಿದೆ. ಮಹೇಂದ್ರ ಮಣೋತ್‌ ಕೂಡಾ ಚಿತ್ರದನಿರ್ಮಾಣದಲ್ಲಿ ಕೈ ಜೋಡಿಸುವ ಜೊತೆಗೆ ಪ್ರಮುಖ ಪಾತ್ರ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹರಿಹರನ್‌, “ಇದು ಮನುಷ್ಯನ ಅಂಗಾಂಗಗಳಕಳ್ಳಸಾಗಣಿಕೆ ಕುರಿತಾದ ಸಿನಿಮಾ. ಈ ಚಿತ್ರದಲ್ಲಿ ಮಕ್ಕಳನ್ನುಕಿಡ್ನಾಪ್‌ ಮಾಡಿ, ಅವರ ಅಂಗಾಂಗಗಳನ್ನು ಯಾವ ರೀತಿ ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುತ್ತಾರೆ, ಅದಕ್ಕೆ ಅವರು ಅನುಸರಿಸುವ ಮಾರ್ಗಗಳೇನು ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ’ ಎನ್ನುವುದು ನಿರ್ದೇಶಕರ ಮಾತು. ಚಿತ್ರತಂಡ ಈ ಚಿತ್ರವನ್ನು ಪೊಲೀಸರಿಗೆ ಅರ್ಪಿಸಿದೆ.

ಅದಕ್ಕೆ ಕಾರಣ ಚಿತ್ರದಲ್ಲಿ ಬರುವ ಪೊಲೀಸ್‌ ಅಂಶಗಳು. ಇಡೀ ಚಿತ್ರದಲ್ಲಿ ಪೊಲೀಸ್‌ ಸಾಹಸವನ್ನು ಎತ್ತಿಹಿಡಿಯಲಾಗಿದೆ. ಪೊಲೀಸರ ಕುರಿತಾಗಿಯೇ ಹಾಡುಗಳಿದೆ. ಪೊಲೀಸ್‌ಇಲಾಖೆಗೆ ಟಿಕೆಟ್‌ ಕೂಡಾ ನೀಡಿದ್ದು, ಕುಟುಂಬ ಸಮೇತ ಸಿನಿಮಾ ನೋಡಿಖುಷಿ ಪಟ್ಟಿದ್ದಾರೆ. ಇನ್ನು, ಕಳ್ಳರು ಮಕ್ಕಳನ್ನು ಕಿಡ್ನಾಪ್‌ ಮಾಡಿದಾಗ ಪೊಲೀಸರು ಯಾವ ರೀತಿ ಅವರನ್ನು ರಕ್ಷಿಸುತ್ತಾರೆ, ಅವರು ತೆಗೆದುಕೊಳ್ಳುವ ರಿಸ್ಕ್ಯಾವ ರೀತಿಯದ್ದು ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆ.ಚಿತ್ರದಲ್ಲಿ ಗುರುರಾಜ ಹೊಸಕೋಟೆ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ.

 

ಶ್ರೀನಾಥ್‌ ಕೈಯಲ್ಲಿ ಪ್ರಣಯ ರಾಜ ಪೋಸ್ಟರ್‌ : “ಪ್ರಣಯ ರಾಜ’ ಅಂದ್ರೆ ಕನ್ನಡ ಚಿತ್ರರಂಗದಲ್ಲಿ ಮೊದಲು ನೆನಪಿಗೆ ಬರುವಹೆಸರು ಹಿರಿಯ ನಟ ಶ್ರೀನಾಥ್‌ ಅವರದ್ದು. 1970-80ರ ದಶಕದಲ್ಲಿ ರೊಮ್ಯಾಂಟಿಕ್‌ ಚಿತ್ರಗಳ ಮೂಲಕ “ಪ್ರಯಣ ರಾಜ’ ಎಂಬಪಟ್ಟ ಗಿಟ್ಟಿಸಿಕೊಂಡಿದ್ದರು ಶ್ರೀನಾಥ್‌.

ಈಗ ಇದೇ “ಪ್ರಣಯ ರಾಜ’ ಎಂಬ ಹೆಸರಿನಲ್ಲಿಕನ್ನಡದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಲು ರೆಡಿಯಾಗುತ್ತಿದೆ. ಅಂದಹಾಗೆ, ಈ “ಪ್ರಣಯರಾಜ’ ಚಿತ್ರದಲ್ಲಿ ನಟ ಭುವನ್‌ ಪೊನ್ನಣ್ಣನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಹಿರಿಯ ನಟಶ್ರೀನಾಥ್‌ ಅವರ ಕೈಯಿಂದ ಚಿತ್ರತಂಡ, “ಪ್ರಣಯ ರಾಜ’ ಚಿತ್ರದ ಮೊದಲ ಪೋಸ್ಟರ್‌ನ ಬಿಡುಗಡೆಗೊಳಿಸಿದೆ.

ಬಿಗ್ ಬಾಸ್ ಖ್ಯಾತಿಯ ನಟ ಭುವನ್ ಪೊನ್ನಣ್ಣ ಹೊಸ ಅವತಾರ ಪ್ರಣಯ ರಾಜ | kannada beatz

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.