‌ಕಲರ್‌ಫ‌ುಲ್‌ ಕಿಶೋರ್‌ ಬ್ಲ್ಯಾಕ್‌ – ವೈಟ್‌ ಕನಸು


Team Udayavani, May 8, 2020, 12:41 PM IST

‌ಕಲರ್‌ಫ‌ುಲ್‌ ಕಿಶೋರ್‌ ಬ್ಲ್ಯಾಕ್‌ – ವೈಟ್‌ ಕನಸು

ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ನಿರ್ಮಾಣವಾಗಿರುವ ಬ್ಲಾಕ್‌ ಅಂಡ್‌ ವೈಟ್‌ ಚಿತ್ರ ಒಟಿಟಿ ಪ್ಲಾಟ್‌ಫಾರ್ಮ್ ನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಇಲ್ಲಿಯವರೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟನಾಗಿ ಗುರುತಿಸಿಕೊಂಡಿದ್ದ ಕಿಶೋರ್‌, ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕನಾಗಿ ಪರಿಚಯವಾಗುತ್ತಿದ್ದಾರೆ. ಇನ್ನು ಈ ಚಿತ್ರ ತೆಲುಗಿನಲ್ಲಿಯೂ ಡಬ್‌ ಆಗುತ್ತಿದೆ. ವಿಸ್ತಾರಾ ಬ್ಯಾನರ್‌ ಮತ್ತು ಅನುಪಮಾ ಕುಮಾರ್‌ ಅವರ ಪ್ರೊಡಕ್ಷನ್‌ ಹೌಸ್‌, ಲುಕಿಂಗ್‌ ಗ್ಲಾಸ್‌ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾನಕ ಹೊಂದಿರುವ ಈ ಚಿತ್ರದಲ್ಲಿ ಅನುಪಮಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 2010 ರ ಬ್ಲಾಕ್‌ ಕಾಮಿಡಿ ಚಿತ್ರ ಇಷ್ಕಿಯಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅನುಪಮಾ, ಬೆಜಾಯ್‌ ನಂಬಿಯಾರ್‌ ಅವರ ಡೇವಿಡ್‌, ಗೌತಮ್‌ ವಾಸುದೇವ್‌ ಮೆನನ್‌ ಅವರ ನಿತಾನಾ, ಎ.ಆರ್‌ ಮುರುಗದಾಸ್‌ ಅವರ ತುಪಾಕಿ ಮುಂತಾದ ಪ್ರಮುಖ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೂಂದು ವಿಭಿನ್ನ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ.

ಉಳಿದಂತೆ ಬ್ಲ್ಯಾಕ್‌ ಅಂಡ್‌ ವೈಟ್‌ ಸೀಮಿತ ಪಾತ್ರ ವರ್ಗ ಹೊಂದಿದ್ದು, ರೋಜರ್‌ ನಾರಾಯಣ್‌, ಶ್ರೀಕೃಷ್ಣ ದಯಾಳ್‌ ಮತ್ತು ಸುರೇಖಾ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಕೀರ್ತನ್‌ ಸಂಗೀತ ಸಂಯೋಜಿಸುತ್ತಿದ್ದರೆ, ತಪಸ್‌ ನಾಯಕ್‌ ಧ್ವನಿ ತಾಂತ್ರಿಕತೆಯನ್ನು ನಿರ್ವಹಿಸುತ್ತಿದ್ದಾರೆ. ನಾಗೇಶ್‌ ಆಚಾರ್ಯ ಚಿತ್ರಕ್ಕೆ ಕ್ಯಾಮರಾ ಕೆಲಸ ನೆರವೇರಿಸುತ್ತಾರೆ. ಸದ್ಯ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ವಿವಿಧ ಒಟಿಟಿ ಪ್ಲಾಟ್‌ಫಾರ್ಮ್ ಳೊಂದಿಗೆ ಮಾತುಕತೆ ನಡೆಸುತ್ತಿದೆ. ಒಟ್ಟಾರೆ ನಟನೆಯಿಂದ ನಿರ್ದೇಶನದತ್ತ ಮುಖ ಮಾಡುತ್ತಿರುವ ಕಿಶೋರ್‌ ಅವರ ಪ್ರಯತ್ನ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೊದು ಇನ್ನಷ್ಟೇ ಗೊತ್ತಾಗಬೇಕಿದೆ. ­

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.