ಕೋಪಂ ತಾಪಂ ಭುವನಂ!


Team Udayavani, Oct 6, 2017, 11:20 AM IST

06-9.jpg

“ಇದು ರಿಮೇಕ್‌ ಆಗಿದ್ದರೂ, ನಮ್ಮ ನೇಟಿವಿಟಿಗೆ ಹೆಚ್ಚು ಒತ್ತು ಕೊಟ್ಟು ಮಾಡಿದ್ದೇವೆ. ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಬೇಕು…’

– ಹೀಗೆ ಹೇಳುತ್ತಾ ಹೋದರು ನಿರ್ದೇಶಕ ರಘು. ಅವರು ಹೇಳಿದ್ದು, “ಕಿಡಿ’ ಸಿನಿಮಾ ಬಗ್ಗೆ. ಇದು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. “ಕಿಡಿ’ ಚಿತ್ರ ಕುರಿತು ಹೇಳಲೆಂದೇ, ಪತ್ರಕರ್ತರ ಜತೆ ಕುಳಿತಿದ್ದರು ರಘು. “ಒಳ್ಳೆಯ ಚಿತ್ರವಾಗಲು ಮುಖ್ಯವಾಗಿ ಒಳ್ಳೆಯ ತಂಡ ಬೇಕು. ಅದು ಇಲ್ಲಿ ಸಿಕ್ಕಿದ್ದರಿಂದ “ಕಿಡಿ’ ಹೊಸಬಗೆಯ ಚಿತ್ರವಾಗಿ ಮೂಡಿಬಂದಿದೆ. ನಿರ್ಮಾಪಕರು ಕೊಟ್ಟ ಸಹಕಾರದಿಂದ ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ. ಉಳಿದದ್ದು ಪ್ರೇಕ್ಷಕರು ಕೊಡುವ ತೀರ್ಪಿನ ಮೇಲೆ ನಿಂತಿದೆ’ ಎಂದು ಹೇಳಿ ಸಮ್ಮನಾದರು ರಘು.

ನಾಯಕ ಭುವನ್‌ ಚಂದ್ರ ಅವರಿಗೆ “ಕಿಡಿ’ ಮೇಲೆ ಎಲ್ಲಿಲ್ಲದ ಪ್ರೀತಿ ಮತ್ತು ನಂಬಿಕೆ. ಈ ಹಿಂದೆ ಅವರು “ಸಿರಿವಂತ’ ಚಿತ್ರದಲ್ಲಿ ವಿಷ್ಣುವರ್ಧನ್‌ ಪುತ್ರನಾಗಿ ನಟಿಸಿದ್ದರು. ಅದಾದ ಮೇಲೊಂದು ಚಿತ್ರ ಮಾಡಿದ್ದರು. ಆ ಬಳಿಕ ಒಂದು ಗ್ಯಾಪ್‌ ಆಗಿತ್ತು. ಒಳ್ಳೆಯ ಸಿನಿಮಾ ಮೂಲಕವೇ ಬರಬೇಕು ಅಂತ ಒಂದಷ್ಟು ಸಿನಿಮಾಗಳನ್ನು ನೋಡಿದ ಭುವನ್‌ ಚಂದ್ರ ಅವರಿಗೆ, ಮಲಯಾಳಂನ “ಕಲಿ’ ಸಿನಿಮಾ ಇಷ್ಟವಾಗಿದೆ. ಅದು ನಿರ್ಮಾಪಕರಿಗೂ ಇಷ್ಟವಾಗಿದ್ದರಿಂದ ಚಿತ್ರ ಸೆಟ್ಟೇರಿದೆ.
“ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡೆ.  ಒಳ್ಳೆಯ ಟೀಮ್‌ ಜತೆಗಿತ್ತು. ಅಪ್ಪು ವೆಂಕಟೇಶ್‌ ಬಳಿ ಆ್ಯಕ್ಷನ್‌ ತರಬೇತಿ ಪಡೆದೆ. ಉಳಿದಂತೆ ಸಹ ಕಲಾವಿದರ ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ.

ನಾನಿಲ್ಲಿ ಬ್ಯಾಂಕ್‌ವೊಂದರ ಉದ್ಯೋಗಿಯಾಗಿ ನಟಿಸಿದ್ದೇನೆ. ಕೋಪ ಜಾಸ್ತಿ ಮಾಡಿಕೊಳ್ಳುವ ಹುಡುಗನ ಪಾತ್ರವದು. ಅದು ಹೆಚ್ಚಾದಾಗ, ಏನೆಲ್ಲಾ ಆಗುತ್ತೆ ಅನ್ನೋದೇ ಸಿನಿಮಾ’ ಅಂದರು ಭುವನ್‌ಚಂದ್ರ. ನಾಯಕಿ ಪಲ್ಲವಿ ಅವರಿಗೆ ಇದು ಎರಡನೇ ಚಿತ್ರ. ಈ ಹಿಂದೆ “ಪ್ರೇಮ ಗೀಮ ಜಾನೇದೋ’ ಚಿತ್ರದ ಬಳಿಕ ಈ ಚಿತ್ರ ಒಪ್ಪಿಕೊಂಡರಂತೆ. ಅವರು ಒಪ್ಪಲು ಕಾರಣ, ಪಾತ್ರ ಮತ್ತು ಕಥೆಯಂತೆ. ಅವರಿಲ್ಲಿ ಕೋಪಿಷ್ಟ ಹುಡುಗನ ಕೋಪವನ್ನು ತಣ್ಣಗೆ ಮಾಡುವಂತಹ ಪಾತ್ರವಂತೆ. ಅದು ಹೇಗೆ ಎಂಬುದನ್ನು ಚಿತ್ರದಲ್ಲೇ ನೋಡಬೇಕಂತೆ. ಆ ಹುಡುಗನ ಲವ್ವರ್‌ ಆಗಿ ಅಕೆ, ಏನೇನು ಮಾಡುತ್ತಾಳೆ
ಎಂಬುದು ಸಸ್ಪೆನ್ಸ್‌ ಅಂದರು ಪಲ್ಲವಿ. 

ಸಂಗೀತ ನಿರ್ದೇಶಕ ಎಮಿಲ್‌ ಇಲ್ಲಿ ನಾಲ್ಕು ಹಾಡುಗಳನ್ನು ಕೊಟ್ಟಿದ್ದಾರಂತೆ. ಎಲ್ಲಾ ರೀತಿಯ ಹಾಡುಗಳು ಇಲ್ಲಿವೆ. ಈಗಾಗಲೇ ಕೇರಳದಲ್ಲಿ “ಕಿಡಿ’ ಚಿತ್ರದ ಟ್ರೇಲರ್‌ ಜೋರು ಸುದ್ದಿಯಾಗಿದೆ ಅಂದರು ಅವರು.

ಡ್ಯಾನಿ ಕುಟ್ಟಪ್ಪ, ಇಲ್ಲಿ ಲಾರಿ ಡ್ರೈವರ್‌ ಆಗಿ ನಟಿಸಿದ್ದಾರಂತೆ. ಒಳ್ಳೆಯ ತಂಡದ ಜತೆ ಕೆಲಸ ಮಾಡಿದ ಖುಷಿ ನನಗಿದೆ ಅಂದರು ಅವರು. “ಉಗ್ರಂ’ ಮಂಜು ಅವರಿಲ್ಲಿ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರಂತೆ. ಚಿತ್ರವನ್ನು ನಾಗರಾಜ್‌, ಧನಂಜಯ್‌, ಮಲ್ಲಿಕಾರ್ಜುನ್‌ ಸೇರಿ ನಿರ್ಮಿಸಿದ್ದು, ಖುಷಿ ಹಂಚಿಕೊಂಡರು. 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.