ಸಂಗೀತ ನಿರ್ದೇಶನದತ್ತ ಲಕ್ಷ್ಮೀ


Team Udayavani, Jun 21, 2019, 5:00 AM IST

30

ಸಂಗೀತ ಕ್ಷೇತ್ರವೇ ಹಾಗೆ. ಹೊಸ ಹೊಸ ಕನಸುಗಳನ್ನು ತುಂಬುತ್ತಲೇ ಇರುತ್ತದೆ. ಗಾಯಕರಾದವರು ಸಂಗೀತ ನಿರ್ದೇಶಕರಾಗಬೇಕು, ಸಂಗೀತ ನಿರ್ದೇಶಕರಾದವರು ಅದರಲ್ಲೇ ಇನ್ನೇನೋ ಸಾಧನೆ ಮಾಡಬೇಕೆಂದು ಕನಸು ಕಾಣುತ್ತಾರೆ. ಇಲ್ಲೊಬ್ಬ ಗಾಯಕಿ ಕೂಡಾ ಸಂಗೀತ ನಿರ್ದೇಶಕಿಯಾಗುವ ಕನಸು ಕಾಣುತ್ತಿದ್ದಾರೆ. ಆಕೆ ಬೇರಾರು ಅಲ್ಲ ಲಕ್ಷ್ಮೀ ವಿಜಯ್‌. ಈಗಾಗಲೇ 120ಕ್ಕೂ ಹೆಚ್ಚು ಚಿತ್ರಗಳಿಗೆ ಹಾಡಿರುವ ಲಕ್ಷ್ಮೀಯವರಿಗೆ ಮುಂದೆ ಸಿನಿಮಾಗಳಿಗೆ ಸಂಗೀತ ನೀಡುವ ಕನಸಿದೆ. “ಸ್ನೇಹನಾ ಪ್ರೀತಿನಾ’ ಚಿತ್ರದ ಹಾಡಿನ ಮೂಲಕ ಸಿನಿಮಾ ಅವಕಾಶ ಪಡೆದು ಕೊಂಡ ಲಕ್ಷ್ಮೀ ಇಲ್ಲಿವರೆಗೆ ಹಲವು ಹಿಟ್‌ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಅದರಲ್ಲೂ ಯಶ್‌ ನಾಯಕರಾಗಿರುವ “ಜಾನು’ ಚಿತ್ರದ “ಸ್ವಲ್ಪ ಬಿಟ್ಕೊಂಡು …’ ಹಾಡು ಇವರಿಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿದ್ದು ಸುಳ್ಳಲ್ಲ. “ಅಂಬರೀಷ’, “ವಿಷ್ಣುವರ್ಧನ’, “ಪರಮೇಶ ಪಾನ್‌ವಾಲಾ’, “ಕಲ್ಪನಾ’, “ಸಿಂಹಾದ್ರಿ’ ಸೇರಿದಂತೆ ಹಲವು ಸಿನಿಮಾಗಳಿಗೆ ಲಕ್ಷ್ಮೀ ಹಾಡಿದ್ದಾರೆ. ಜೀ ವಾನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಕಾರ್ಯಕ್ರಮದಲ್ಲಿ ಗ್ರಾಂಡ್‌ ತೀರ್ಪುಗಾರರ ಪ್ಯಾನಲ್‌ನಲ್ಲಿ ಒಬ್ಬರಾಗಿರುವ ಲಕ್ಷ್ಮೀ ಈಗಾಗಲೇ ಒಂದಷ್ಟು ಟ್ಯೂನ್‌ಗಳನ್ನು ಸಿದ್ಧಪಡಿಸಿಕೊಂಡು ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಜೊತೆಗೆ ಇಲ್ಲಿವರೆಗೆ ಹಲವು ವೇದಿಕೆಗಳಲ್ಲಿ ಸಿನಿಮಾ ಕಾರ್ಯಕ್ರಮ ಕೂಡಾ ನಡೆಸಿಕೊಟ್ಟಿದ್ದಾರೆ. ಈ ಎಲ್ಲಾ ಅನುಭವ ಹೊಂದಿರುವ ಲಕ್ಷ್ಮೀ ವಿಜಯ್‌ ಅವರಿಗೆ ಮುಂದೆ ಒಳ್ಳೆಯ ಸಂಗೀತ ನಿರ್ದೇಶಕಿಯಾಗುವ ಕನಸಿದೆ.

ಲಕ್ಷ್ಮೀಯವರು “ಗಗನ ಮ್ಯೂಸಿಕ್‌ ಅಕಾಡೆಮಿ ಶಾಲೆಯ ಉಸ್ತುವಾರಿ ಹೊತ್ತುಕೊಂಡಿದ್ದಾರೆ. ಇಲ್ಲಿ ಸುಮಾರು ಒಂದು ಸಾಕ್ಕೂ ಹೆಚ್ಚು ಮಕ್ಕಳಿಗೆ ಸಂಗೀತ ಪಾಠ ಮಾಡುತ್ತಿದ್ದು, ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಸಲುವಾಗಿ “ಸುಮಧುರ ಧ್ವನಿ ಸ್ಪರ್ಧೆ’ ಏರ್ಪಡಿಸಿದ್ದು, ಜೂನ್‌ ಮೂವತ್ತರಂದು ನಡೆಯಲಿದೆ. 

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.