ಸೈಕಲಾಜಿಕಲ್ ಥ್ರಿಲ್ಲರ್ ‘ಲೀಸ’
Team Udayavani, Feb 25, 2022, 4:41 PM IST
ಹುಡುಗರ ಬ್ರಹ್ಮಚಾರಿ ಜೀವನ ಹೇಗಿರುತ್ತದೆಂದು ಎಲ್ಲರಿಗೂ ತಿಳಿದಿದೆ. ಅದೇ ಹುಡುಗಿಯರ ಬ್ಯಾಚುಲರ್ ಲೈಫು ಯಾವ ರೀತಿ ಇರುತ್ತದೆಂದು “ಲೀಸ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನ ಮುತ್ತು ಅವರದು.
ಸೂರ್ಯಕಾಂತ್.ಕೆ.ಕೋರಳ್ಳಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೇವಿಶ್ರೀ, ಮುತ್ತು, ದಯಾನಂದ ಹಾಗೂ ಅವಿನಾಶ್ ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ,
ಸೈಕಲಾಜಿಕಲ್, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕತೆಯ ಗಿದೆ. ಬದುಕಿನಲ್ಲಿ ಪ್ರತಿಯೊಬ್ಬರಿಗೂ ಅವ್ಯವಸ್ಥೆ ಎನ್ನುವುದು ಇರುತ್ತದೆ. ಚಿತ್ರದ ಐದು ಪಾತ್ರಗಳು ಒಂದಲ್ಲ ಒಂದು ರೀತಿಯ ಅವ್ಯವಸ್ಥೆಗೆ ಒಳಗಾಗಿರುತ್ತಾರೆ. ಈ ಲೀಸಾ ಎನ್ನುವ ಪಾತ್ರಕ್ಕೆ ನಾಲ್ಕು ಹುಡುಗೀರು ಹೇಗೆ ಕನೆಕ್ಟ್ ಆಗುತ್ತಾರೆ ಮತ್ತು ಅವ್ಯವಸ್ಥೆಯಿಂದ ಹೇಗೆ ವ್ಯಸನಿಗಳಾಗುತ್ತಾರೆ. ಇದರಿಂದ ಯಾವ ರೀತಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಕೊನೆಗೆ ಅದರಿಂದ ಹೇಗೆ ಹೊರಬರುತ್ತಾರೆ. ಮನಸ್ಸು ಮನುಷ್ಯನನ್ನು ಹತೋಟಿಗೆ ತಂದಾಗ ಈ ರೀತಿ ದುಶ್ಚಟಗಳಿಗೆ ದಾಸರಾಗುತ್ತಾರೆ ಎಂಬ ಅಂಶದೊಂದಿಗೆ ಈ ಚಿತ್ರ ಸಾಗುತ್ತದೆ ಎನ್ನುವುದು ಚಿತ್ರತಂಡದ ವಿವರಣೆ.
ಇದನ್ನೂ ಓದಿ:ವಿಕೆಟ್ ಕಿತ್ತ ಸಂಭ್ರಮದಲ್ಲಿ ‘ಪುಷ್ಪ’ ಶೈಲಿ ಅನುಕರಿಸಿದ ರವೀಂದ್ರ ಜಡೇಜಾ
ಮುಖ್ಯ ಪಾತ್ರದಲ್ಲಿ ರೂಪ ನಟರಾಜ್ ನಟಿಸಿದ್ದಾರೆ. ಉಳಿದಂತೆ ಶ್ರಾವ್ಯಾ ಗಣಪತಿ, ಮೇಘನಾ ರಾಮ್, ತೇಜಸ್ವಿನಿ, ಪಾರ್ವತಿ, ತಾಯಿಯಗಿ ಮಂಜುಳಾ ರೆಡ್ಡಿ, ಉಳಿದಂತೆ ಸಂಗೀತ, ನಿಸರ್ಗ ಮುಂತಾದವರು ನಟಿಸಿದ್ದಾರೆ. ಮೂರು ಹಾಡುಗಳಿಗೆ ಎಸ್.ಆರ್.ಪ್ರಭು-ಸುರೇಂದ್ರನಾಥ್ ಸಂಗೀತ, ಸಿನಿಟೆಕ್ ಸೂರಿ ಛಾಯಾಗ್ರಹಣ, ಜ್ನಾನೇಶ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್: ರವಿಚಂದ್ರನ್
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ
MAX; ಅಭಿಮಾನಿಗಳಿಗೆ ಸುದೀಪ್ ಅಪ್ಡೇಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Ramanagara: ತಂದೆಯಿಂದಲೇ ಮಗನ ಕೊಲೆ.!
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು