ಲಂಬೋದರ ಹಾಸ್ಯಪ್ರಸಂಗ


Team Udayavani, Mar 22, 2019, 12:30 AM IST

londonalli-lambodhara.jpg

ಲಂಬೋದರನಿಗೂ ಲಂಡನ್‌ಗೂ ಎತ್ತಣಿಂದೆತ್ತ ಸಂಬಂಧ … ಈಗ ಆ ಸಂಬಂಧವನ್ನು ಬಿಚ್ಚಿಡಲು ಸಿನಿಮಾವೊಂದು ಬರುತ್ತಿದೆ. ಅದು “ಲಂಡನ್‌ನಲ್ಲಿ ಲಂಬೋದರ’. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ “ಲಂಡನ್‌ನಲ್ಲಿ ಲಂಬೋದರ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ನಿರ್ದೇಶಕ ರಿಷಭ್‌ ಶೆಟ್ಟಿ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು. ಜೊತೆಗೊಂದು ಕಿವಿಮಾತು ಹೇಳಿದರು. “ಸಿನಿಮಾದ ಟ್ರೇಲರ್‌ ಚೆನ್ನಾಗಿದೆ. ಇಲ್ಲಿಂದ ಲಂಡನ್‌ಗೆ ಹೋಗಿ ಅರ್ಧ ಸಿನಿಮಾ ಚಿತ್ರೀಕರಣ ಮಾಡುವುದು ಸುಲಭವಲ್ಲ. ಅಂತಹ ಕೆಲಸವನ್ನು ಈ ಚಿತ್ರತಂಡ ಮಾಡಿದೆ. ಈ ತರಹದ ಚಿತ್ರಗಳನ್ನು ಇಷ್ಟಪಡುವ ವರ್ಗವೇ ಬೇರೆ ಇದೆ. ಹಾಗಾಗಿ, ಸಿನಿಮಾ ತಂಡ ಪ್ರಮೋಶನ್‌ನಲ್ಲಿ ಹಿಂದೆ ಬೀಳಬಾರದು. ಕಷ್ಟಪಟ್ಟು ಮಾಡಿದ ಕೆಲಸವನ್ನು ಜನರಿಗೆ ತಲುಪಿಸಬೇಕಾದರೆ ಸಿನಿಮಾದ ಪ್ರಮೋಶನ್‌ ಮುಖ್ಯ. ಆ ನಿಟ್ಟಿನಲ್ಲಿ ಚಿತ್ರತಂಡ ಪ್ರಯತ್ನಿಸಬೇಕು’ ಎಂದರು. 

ಈ ಚಿತ್ರದಲ್ಲಿ ಸಂತೋಷ್‌ ನಾಯಕರಾಗಿ ನಟಿಸಿದ್ದಾರೆ. ಐಟಿ ಕ್ಷೇತ್ರದಿಂದ ಬಂದಿರುವ ಸಂತೋಷ್‌ ಅವರಿಗೆ “ಲಂಡನ್‌ನಲ್ಲಿ ಲಂಬೋದರ’ ಚಿತ್ರ ಒಳ್ಳೆಯ ಅನುಭವ ಕೊಟ್ಟಿದೆಯಂತೆ. ಏನಾದರೂ ಸಾಧಿಸಬೇಕೆಂದು ಲಂಡನ್‌ಗೆ ಹೋಗಿ ಅಲ್ಲಿ ಪರದಾಡುವ ಸ್ಥಿತಿಯ ಸುತ್ತ ಇವರ ಪಾತ್ರ ಸಾಗುತ್ತದೆಯಂತೆ. “ಚಿತ್ರದಲ್ಲಿ ನಾನು ಬಿಟ್ಟರೆ ಉಳಿದವರೆಲ್ಲರೂ ಅನುಭವಸ್ಥರು. ಹಾಗಾಗಿ, ಅವರಿಂದ ಸಾಕಷ್ಟು ಕಲಿತೆ’ ಎಂದರು. ಚಿತ್ರದಲ್ಲಿ ಶೃತಿ ಪ್ರಕಾಶ್‌ ನಾಯಕಿ. ಅವರಿಲ್ಲಿ ಕನ್ನಡ, ಕರ್ನಾಟಕವನ್ನು ಪ್ರೀತಿಸುವ ಪ್ರತಿಭಾವಂತ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರವನ್ನು ರಾಜ್‌ಸೂರ್ಯ ನಿರ್ದೇಶಿಸಿದ್ದಾರೆ. ಇವರಿಗಿದು ಮೊದಲ ಚಿತ್ರ. ಬೆಂಗಳೂರಿನ ಯುವಕನೊಬ್ಬ ಹಲವು ನಂಬಿಕೆಗಳನ್ನು ಹೊತ್ತು, ಲಂಡನ್‌ಗೆ ಹಾರುತ್ತಾನೆ. ಅಲ್ಲಿ ಹೋದವನಿಗೆ ಎದುರಾಗುವ ಕಷ್ಟಗಳು ಮತ್ತು ಒಂದಷ್ಟು ಸಮಸ್ಯೆಗಳು ಹೇಗೆ ಹಾಸ್ಯರೂಪ ಪಡೆಯುತ್ತವೆ ಎಂಬುದನ್ನು ಇಲ್ಲಿ ತೋರಿಸಲಾಗಿದೆ ಎಂಬುದು ನಿರ್ದೇಶಕರ ಮಾತು. ವಿದೇಶದಲ್ಲಿರುವ ಸಿನಿಮಾ ಪ್ರೀತಿಸುವ ಕೆಲವು ಕನ್ನಡಿಗರು ಪ್ರೀತಿಯಿಂದಲೇ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗ ಪ್ರಣವ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.