ಅದೃಷ್ಟದ ತಿಂಗಳು ಮತ್ತು ಮಂಜು ಸಿನಿಮಾ


Team Udayavani, Nov 8, 2019, 4:52 AM IST

CC-26

ಈ ಹಿಂದೆ ರವಿಚಂದ್ರನ್‌ ಅಭಿನಯದ “ದೃಶ್ಯ’ ಎಲ್ಲರನ್ನೂ ಮೋಡಿ ಮಾಡಿತ್ತು. ಅಷ್ಟೇ ಅಲ್ಲ, ಎಲ್ಲರಿಂದಲೂ ಪ್ರಶಂಸೆ ಪಡೆದು, ಯಶಸ್ಸು ಕಂಡಿತ್ತು. ಈಗ “ಆ ದೃಶ್ಯ’ ಚಿತ್ರದ ಸರದಿ. ಇಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲೂ ರವಿಚಂದ್ರನ್‌ ಮುಖ್ಯ ಆಕರ್ಷಣೆ. ಶಿವಗಣೇಶ್‌ ನಿರ್ದೇಶನದ ಈ ಚಿತ್ರವನ್ನು ಕೆ.ಮಂಜು ನಿರ್ಮಿಸಿದ್ದಾರೆ. ಪುರುಷೋತ್ತಮ್‌ ಸಾಥ್‌ ಕೊಟ್ಟಿದ್ದಾರೆ. ಇದೊಂದು ಸಸ್ಪೆನ್ಸ್‌ ಜಾನರ್‌ ಚಿತ್ರವಾಗಿದ್ದು, ಸಹಜವಾಗಿಯೇ ಕೆ.ಮಂಜು ಅವರಿಗೆ ಹೊಸಬಗೆಯ ಚಿತ್ರ ನಿರ್ಮಿಸಿದ್ದು ಖುಷಿಕೊಟ್ಟಿದೆ.

ತಮ್ಮ ನಿರ್ಮಾಣದ “ಆ ದೃಶ್ಯ’ ಕುರಿತು ಹೇಳುವ ಕೆ.ಮಂಜು, “ಇದು ಎಲ್ಲರಿಗೂ ಹತ್ತಿರವಾಗುವಂತಹ ಚಿತ್ರ. ಈಗಾಗಲೇ ಚಿತ್ರದ ತುಣುಕು ನೋಡಿದವರಿಗೆ ಸಿನಿಮಾ ಕುತೂಹಲ ಮೂಡಿಸಿದೆ. ಪೋಸ್ಟರ್‌ ನೋಡಿದ ಅದೆಷ್ಟೋ ಮಂದಿ, ರವಿಚಂದ್ರನ್‌ ಅವರ ಹೊಸ ಗೆಟಪ್‌ ಕಂಡು ದ್ವಿ ಪಾತ್ರ ಇದೆಯಾ ಅಂತೆಲ್ಲಾ ಕೇಳುತ್ತಿದ್ದಾರೆ. ಇಲ್ಲಿ ರವಿಚಂದ್ರನ್‌ ಮುಖ್ಯ ಆಕರ್ಷಣೆಯಾಗಿದ್ದು, ಅವರ ಸುತ್ತವೇ ಕಥೆ ಸುತ್ತಲಿದೆ. ಇದುವರೆಗೆ ಮಾಡಿರುವ ಸಿನಿಮಾಗಳಿಗಿಂತಲೂ ವಿಭಿನ್ನ ಪಾತ್ರದಲ್ಲಿ ರವಿಚಂದ್ರನ್‌ ಕಾಣಿಸಿಕೊಂಡಿದ್ದಾರೆ’ ಎಂಬುದು ಕೆ.ಮಂಜು ಮಾತು.

ನಿರ್ದೇಶಕ ಶಿವಗಣೇಶ್‌ ಅವರಿಗೆ ರವಿಚಂದ್ರನ್‌ ಅವರನ್ನು ನಿರ್ದೇಶಿ­ಸಿದ್ದು ಖುಷಿಯ ವಿಷಯ­ವಾದರೆ, ಅವರ ಜೊತೆಗೆ ಕೆಲಸ ಮಾಡಿದ ಅನುಭವ ಅನನ್ಯ. ಅವರೇ ಹೇಳುವಂತೆ, “ನನಗೆ ದೊಡ್ಡ ಕಲಾವಿದರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದೇ ಅದೃಷ್ಟ. ಅದರಲ್ಲೂ ರವಿ ಸರ್‌ ಜೊತೆ ಕೆಲಸ ಮರೆಯದ ಅನುಭವ ಕೊಟ್ಟಿದೆ. ಅವರಿಂದ ನಾನು ಸಾಕಷ್ಟು ತಿಳಿದುಕೊಂಡಿದ್ದೇನೆ. ಇನ್ನು, ನಿರ್ಮಾಪಕ ಕೆ.ಮಂಜು ಅವರು, ಕೇಳಿದ್ದೆಲ್ಲವನ್ನೂ ನೀಡಿದ್ದಾರೆ. ಹೀಗಾಗಿ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ತೆರೆ ಮೇಲೆ ಕಾಣಿಸಿಕೊಳ್ಳುವ ಪ್ರತಿಯೊಂದು ಪಾತ್ರಕ್ಕೂ ವಿಶೇಷತೆ ಇದೆ. ಖಂಡಿತವಾಗಿಯೂ “ಆ ದೃಶ್ಯ’ ಎಲ್ಲರ ಮನಸ್ಸನ್ನು ಗೆಲ್ಲುತ್ತೆ ಎಂಬ ನಂಬಿಕೆ ಇದೆ’ ಎಂದರು ಅವರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.