ಪ್ರೀತಿಯ ನೋಟ ಮಹಿಷಾಸುರನ ಕಾಟ

ತ್ರಿಕೋನ ಪ್ರೇಮಕಥೆ ಹಿಂದೆ ಹೊಸಬರು...

Team Udayavani, Aug 23, 2019, 5:30 AM IST

33

ಒಳ್ಳೆಯ ಸ್ನೇಹಿತರಾಗಿರುವವರು, ಮುಂದೆ ಹುಡುಗಿಯೊಬ್ಬಳಿಗಾಗಿ ಕಚ್ಚಾಡಿಕೊಂಡ, ಕೊಲೆಯಾದ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣಮುಂದಿದೆ.

ಈಗಗಾಲೇ ಈ ವಿಷಯದ ಸುತ್ತ ಕೆಲವು ಸಿನಿಮಾಗಳು ಕೂಡಾ ಬಂದಿವೆ. ಈಗ ಹೊಸಬರ ತಂಡವೊಂದು ಕೂಡಾ ಈ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದೆ. ಆ ಚಿತ್ರಕ್ಕೆ ಅವರಿಟ್ಟ ಹೆಸರು “ಮಹಿಷಾಸುರ’. ಹೌದು, “ಮಹಿಷಾಸುರ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರದ ಫ‌ಸ್ಟ್‌ಲುಕ್‌ ಅನ್ನು ಚಿತ್ರತಂಡದ ಸದಸ್ಯರು, ಹಿತೈಷಿಗಳು ಜೊತೆಯಾಗಿ ಬಿಡುಗಡೆ ಮಾಡಿದರು.

ಈ ಚಿತ್ರವನ್ನು ಉದಯ್‌ ಪ್ರಸನ್ನ ನಿರ್ದೇಶಿಸಿದ್ದಾರೆ. ಇವರಿಗಿದು ಚೊಚ್ಚಲ ಚಿತ್ರ. ಮೊದಲ ಚಿತ್ರದಲ್ಲೇ ಆ್ಯಕ್ಷನ್‌ ಮೊರೆ ಹೋಗಿರುವ ಉದಯ್‌, ನೈಜ ಘಟನೆಯಿಂದ ಪ್ರೇರಿತರಾಗಿ ಈ ಸಿನಿಮಾ ಮಾಡಿದ್ದಾರಂತೆ. ಇಬ್ಬರು ಗೆಳೆಯರ ನಡುವೆ ಹುಡುಗಿಯೊಬ್ಬಳು ಎಂಟ್ರಿಕೊಟ್ಟಾಗ ಏನಾಗುತ್ತದೆ ಎಂಬ ಅಂಶದೊಂದಿಗೆ ಈ ಚಿತ್ರ ಮಾಡಿದ್ದಾರಂತೆ. ಇಷ್ಟು ಹೇಳಿದ ಮೇಲೆ ಇದೊಂದು ತ್ರಿಕೋನ ಪ್ರೇಮಕಥೆಯ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಎಲ್ಲಾ ಓಕೆ, ಮಹಿಷಾಸುರ ಎಂದು ಟೈಟಲ್‌
ಇಡಲು ಏನು ಕಾರಣವೆಂದರೆ, ಪ್ರತಿಯೊಬ್ಬ ಮನುಷ್ಯನೊಳಗೂ ಒಬ್ಬ ಅಸುರ ಇರುತ್ತಾನೆ. ನಮ್ಮ ಸಿನಿಮಾದ ಕಾನ್ಸೆಪ್ಟ್ ಕೂಡಾ ಅದೇ ಆಗಿರುವುದರಿಂದ “ಮಹಿಷಾಸುರ’ ಎಂದು ಟೈಟಲ್‌ ಇಟ್ಟಿದ್ದಾಗಿ ಹೇಳುತ್ತಾರೆ ನಿರ್ದೇಶಕರು.

ಸುದರ್ಶನ್‌ ಹಾಗೂ ಮಂಜು ಈ ಚಿತ್ರದ ನಾಯಕರು. ಬಿಂದುಶ್ರೀ ಚಿತ್ರದ
ನಾಯಕಿ. ಊರ ಚೇರ್‌ಮಾನ್ ಮಗಳಾಗಿ ಬಿಂದುಶ್ರೀ ನಟಿಸಿದ್ದಾರಂತೆ. ನಾಯಕರಾಗಿ ನಟಿಸಿರುವ ಸುದರ್ಶನ್‌ ಹಾಗೂ ಮಂಜು ತಮ್ಮ ಪಾತ್ರದ ಬಗ್ಗೆ ಏನೂ ಹೇಳದೇ, ಸಿಕ್ಕಾಪಟ್ಟೆ ಸಸ್ಪೆನ್ಸ್‌ ಎಂದುಬಿಟ್ಟರು. ಲೀಲಾವತಿ ಸುರೇಶ್‌ ಕುಮಾರ್‌ ಹಾಗೂ ಪ್ರೇಮಾ ಚಂದ್ರಯ್ಯ ಈ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ರಾಕಿ ರಮೇಶ್‌ ಅವರ ಸಾಹಸ, ಕೃಷ್ಣ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.