ಪ್ಲಸ್‌ ನಿರೀಕ್ಷೆಯಲ್ಲಿ ಹೊಸಬರು


Team Udayavani, Oct 26, 2018, 6:00 AM IST

minus-three-plus.jpg

“ಮೈ ನಸ್‌ 3 ಪ್ಲಸ್‌ 1′ ಎಂಬ ಸಿನಿಮಾವೊಂದು ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈ ವಾರ ತೆರೆಕಾಣುತ್ತಿದೆ. “ತಿಥಿ’ ಚಿತ್ರದ ಮೂಲಕ ಬೆಳಕಿಗೆ ಬಂದ ಅಭಿ ಈ ಸಿನಿಮಾದ ನಾಯಕ. ರಮೇಶ್‌ ಯಾದವ್‌ ಈ ಚಿತ್ರದ ನಿರ್ದೇಶಕ. ನಿರ್ದೇಶನದ ಜೊತೆಗೆ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಮೇಶ್‌, “ಇದು ತುಂಬಾ ಭಿನ್ನ ಕಥೆ ಹೊಂದಿರುವ ಸಿನಿಮಾ. ನಾಯಕ ಅಭಿ ಈ ಹಿಂದೆ ನಟಿಸಿದ ಸಿನಿಮಾಗಳಿಗಿಂತ ತುಂಬಾ ವಿಭಿನ್ನವಾಗಿದ್ದು, ಹೊಸ ಬಗೆಯ ಸಿನಿಮಾವನ್ನು ಜನ ಒಪ್ಪಿಕೊಳ್ಳುತ್ತಾರೆಂಬ ವಿಶ್ವಾಸವಿದ ‘ ಎನ್ನುವುದು ನಿರ್ದೇಕರ ಮಾತು.

ಎಲ್ಲಾ ಓಕೆ ಈ ಟೈಟಲ್‌ಗ‌ೂ ಕಥೆಗೂ ಏನು ಸಂಬಂಧ ಎಂದರೆ ಅದು ಸಿನಿಮಾದ ಹೈಲೈಟ್‌ ಅಂತಾರೆ ರಮೇಶ್‌. ಮೂವರು ಹುಡುಗ ಹಾಗೂ ಒಂದು ಹುಡುಗಿ ಸುತ್ತ ನಡೆಯುವ ಸಿನಿಮಾ ಇದಾಗಿದ್ದು, ಹುಡುಗಿಯೊಬ್ಬಳನ್ನು ಮೂವರು ಹುಡುಗರು ಯಾವ ದೃಷ್ಟಿಕೋನದಿಂದ ನೋಡುತ್ತಾರೆ ಎಂಬ ಅಂಶದೊಂದಿಗೆ ಆರಂಭವಾಗುವ ಸಿನಿಮಾ,ಪ್ರೀತಿ ಪಾಠದೊಂದಿಗೆ ಅಂತ್ಯವಾಗುತ್ತದೆಯಂತೆ. ಭಿನ್ನ ಮನಸ್ಥಿತಿಯ ನಾಯಕನಿಗೆ ನಾಯಕಿ ಹೇಗೆ ಪ್ರೀತಿ ಪಾಠ ಮಾಡುತ್ತಾಳೆಂಬುದು ಸಸ್ಪೆನ್‌ ಮತ್ತು ಹೈಲೈಟ್‌ ಎಂಬುದು ನಿರ್ದೇಶಕರ ಮಾತು.

ಈ ಚಿತ್ರವನ್ನು ಸತ್ಯನಾರಾಯಣಾಚಾರ್‌ ನಿರ್ಮಿಸಿದ್ದಾರೆ. ಕಥೆ ಕೇಳಿ ಇಷ್ಟಪಟ್ಟು ಸಿನಿಮಾ ನಿರ್ಮಿಸಿದ್ದಾಗಿ ಹೇಳುವ ಅವರಿಗೆ ಈ ಚಿತ್ರ ಹಿಟ್‌ ಆಗುವ ವಿಶ್ವಾಸವೂ ಇದೆ. ಇನ್ನು ಚಿತ್ರದಲ್ಲಿ ನಟಿಸಿದ ಅಭಿಗೆ ಇಲ್ಲಿ ಡ್ಯಾನ್ಸ್‌, ಫೈಟ್‌ ಮಾಡುವ ಅವಕಾಶವೂ ಸಿಕ್ಕಿದೆ. ಅದಕ್ಕಾಗಿ ಸುಮಾರು 25 ದಿನಗಳ ಕಾಲ ರಿಹರ್ಸಲ್‌ ಕೂಡಾ ನಡೆಸಿದ್ದಾರಂತೆ. “ಆರಂಭದಲ್ಲಿ ನನಗೆ ಈ ಪಾತ್ರ ಮಾಡಲು ತುಂಬಾ ಕಷ್ಟವಾಯಿತು.

“ನನ್ನನ್ನು ಬಿಟ್ಟು ಬಿಡಿ ನಾನು ಊರಿಗೆ ಹೋಗುತ್ತೇನೆ’ ಎಂದೆ. ಕೊನೆಗೆ ಪಾತ್ರಕ್ಕೆ ಹೊಂದಿಕೊಂಡೆ’ ಎನ್ನುವುದು ಅಭಿ ಮಾತು. ಚಿತ್ರದಲ್ಲಿ ಸಸ್ಯಾ ನಾಯಕಿಯಾಗಿ ನಟಿಸಿದ್ದು, ತಂದೆ ತಾಯಿ ಪ್ರೀತಿಗೆ ಆದ್ಯತೆ ಕೊಡುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. 

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.