ತೆರೆಮೇಲೆ ಬರಲಿದ ಭೂಗತ ದೊರೆ ಮುತ್ತಪ್ಪ ರೈ ರಿಯಲ್ ಲೈಫ್ ಕಹಾನಿ.
Team Udayavani, Nov 27, 2020, 1:36 PM IST
ನಿರ್ದೇಶಕ ರವಿ ಶ್ರೀವತ್ಸ ಸದ್ದಿಲ್ಲದೇ ಹೊಸ ಸಿನಿಮಾ ಆರಂಭಿಸಿದ್ದಾರೆ. ಅಂಡರ್ವರ್ಲ್ಡ್ ಕಥೆಗಳನ್ನು ಸಿನಿಮಾ ಮಾಡುವುದರಲ್ಲಿ ಎತ್ತಿದಕೈ ಎನಿಸಿಕೊಂಡಿರುವ ರವಿ, ಈ ಬಾರಿಯೂ ಅಂಡರ್ವರ್ಲ್ಡ್ ಕಥೆಯೊಂದು ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನು ನೀವು ಬಯೋಪಿಕ್ ಎನ್ನಬಹುದು. ಈ ಬಾರಿ ರವಿ ಶ್ರೀವತ್ಸ ಸಿನಿಮಾ ಮಾಡುತ್ತಿರೋದು ಮುತ್ತಪ್ಪ ರೈ ಕುರಿತಾಗಿ.
ಹೌದು, ಭೂಗತ ಲೋಕದಲ್ಲಿ ಸದ್ದು ಮಾಡಿದ್ದ ಮುತ್ತಪ್ಪ ರೈಯವರ ಬಯೋಪಿಕ್ ಮಾಡಲು ರವಿ ಶ್ರೀವತ್ಸ ಮುಂದಾಗಿದ್ದು, ಚಿತ್ರಕ್ಕೆ “ಎಂಆರ್’ ಎಂಬ ಶೀರ್ಷಿಕೆ ಇಡಲಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಚಿತ್ರದ ಫೋಟೋಶೂಟ್ ಕೂಡಾ ನಡೆದಿದೆ.
ಈ ಚಿತ್ರವನ್ನು ಶೋಭ ರಾಜಣ್ಣ ನಿರ್ಮಿಸುತ್ತಿದ್ದು, ಅವರ ಪುತ್ರ ಈ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ಮೂರು ಭಾಗದಲ್ಲಿ ಹೊರತರುವ ಪ್ಲ್ರಾನ್ ಚಿತ್ರತಂಡಕ್ಕಿದ್ದು, ಮುತ್ತಪ್ಪ ರೈ ಬಾಲ್ಯದಿಂದ ಹಿಡಿದು ಅವರ ಕೊನೆಯ ದಿನಗಳವರೆಗೂ ಚಿತ್ರದಲ್ಲಿ ತೋರಿಸುವ ಪ್ಲ್ಯಾನ್ ಚಿತ್ರತಂಡಕ್ಕಿದೆ. ಆ ನಿಟ್ಟಿನಲ್ಲೇ ಸ್ಕ್ರಿಪ್ಟ್ ಮಾಡಿಕೊಂಡಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?