ನೋವಿಗೂ ನಲಿವಿಗೂ ಹಾಲು ತುಪ್ಪ!


Team Udayavani, Mar 31, 2017, 10:42 AM IST

31-SUCHITRA-1.jpg

“ತಿಥಿ’ ಖ್ಯಾತಿಯ ಗಡ್ಡಪ್ಪ ಹಾಗೂ ಸೆಂಚ್ಯುರಿ ಗೌಡ ಅವರು “ಹಾಲು ತುಪ್ಪ’ ಸಿನಿಮಾ ಮಾಡುತ್ತಿದ್ದಾರೆ ಅಂತ ಈ ಹಿಂದೆಯೇ ಹೇಳಲಾಗಿತ್ತು. ಈಗ ವಿಷಯ ಏನೆಂದರೆ, ಆ ಸಿನಿಮಾ ಬಹುಬೇಗ ಮುಗಿದಿದ್ದು, ಇನ್ನೇನು ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
“ಹಾಲು ತುಪ್ಪ’ ಶುಭಸೂಚನೆಯ ಸಂಕೇತ. ಇದು ಎಲ್ಲಾ ಕಾಲಕ್ಕೂ ಸಲ್ಲುತ್ತದೆ. ಮನುಷ್ಯ ಹುಟ್ಟಲಿ, ಸಾಯಲಿ, ದೇವರ ಹಬ್ಬ
ಇರಲಿ ಎಲ್ಲದ್ದಕ್ಕೂ ಹಾಲು ತುಪ್ಪ ಮುಖ್ಯವಾಗುತ್ತದೆ. 

ಇಂಥದ್ದೊಂದು ಶುಭಸೂಚಕವಾಗಿರುವ “ಹಾಲು ತುಪ್ಪ’ ಎಂಬ ಹೆಸರಲ್ಲಿ ಸಿನಿಮಾ ಮಾಡಿರುವ ನಿರ್ದೇಶಕ ಶಶಾಂಕ್‌ರಾಜ್‌,
ಒಂದು ಸಂದೇಶ ಸಾರುವ ಸಿನಿಮಾ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಇಲ್ಲಿ ಗಡ್ಡಪ್ಪ ಹಾಗೂ ಸೆಂಚ್ಯುರಿ ಗೌಡ ಇದ್ದಾರೆ ಅನ್ನುವ ಕಾರಣಕ್ಕೆ ಇದು “ತಿಥಿ’ ಸಾಲಿನ ಸಿನಿಮಾ ಅಲ್ಲ. ಹಾಗಂತ ಶೀರ್ಷಿಕೆಗೆ “ತಿಥಿ’ ಅಲ್ಲ ಅಂತಾನೇ ಅಡಿಬರಹ ಬರೆದಿದ್ದಾರೆ ನಿರ್ದೇಶಕರು. ಹಾಲು-ತುಪ್ಪ ಶ್ರೇಷ್ಠವಾದದ್ದು. ಅದನ್ನು ದೇವರಿಗೆ ನೈವೇದ್ಯ ಮಾಡುತ್ತಾರೆ. ಅದರಂತೆಯೇ ನಮ್ಮ ಬದುಕು ಕೂಡ ತುಪ್ಪದಂತೆಯೇ 
ಸಾಗಬೇಕು ಎಂಬ ಅಂಶವನ್ನಿಟ್ಟುಕೊಂಡು ಕಥೆ ಹೆಣೆದಿದ್ದಾರೆ. 

ಚಿತ್ರದಲ್ಲಿ ಪವನ್‌ ಸೂರ್ಯ ನಾಯಕರಾಗಿದ್ದಾರೆ. ಅವರಿಗೆ ಇದು ಮೂರನೇ ಸಿನಿಮಾ. ಮೌನ ಅವರಿಗೆ ನಾಯಕಿ. ಇದು ಮೌನ ಅವರ ಮೊದಲ ಚಿತ್ರ. ಇವರೊಂದಿಗೆ ಹೊನ್ನವಳ್ಳಿ ಕೃಷ್ಣ, ಜಯರಾಂ ಇತರರು ನಟಿಸಿದ್ದಾರೆ. ನಿರ್ಮಾಪಕ ದೊಡ್ಮನೆ ವೆಂಕಟೇಶ್‌ ಅವರು ಈ 
ಹಿಂದೆ “ಭೂಮಿಪುತ್ರ’ ಶೀರ್ಷಿಕೆಯಲ್ಲಿ ಸ್ಟಾರ್‌ ನಟರೊಬ್ಬರ ಚಿತ್ರ ಮಾಡಲು ಅಣಿಯಾಗಿದ್ದರು. ಅಷ್ಟರಲ್ಲಿ ಶಶಾಂಕ್‌ ರಾಜ್‌ ಈ ಕಥೆ ಹೇಳಿದ್ದೇ ತಡ, ಆ ಚಿತ್ರವನ್ನು ಬದಿಗೊತ್ತಿ, “ಹಾಲುತುಪ್ಪ’ ಬಿಡೋಕೆ ರೆಡಿಯಾದರು. ಇಲ್ಲಿ ಯಾವುದೇ ಡಬ್ಬಲ್‌ ಮೀನಿಂಗ್‌ ಮಾತಾಗಲಿ, ಅಶ್ಲೀಲ ದೃಶ್ಯವಾಗಲಿ ಇರಬಾರದು ಎಂಬ ಒಪ್ಪಂದದ ಮೇಲೆಯೇ ಸಿನಿಮಾಗೆ ಹಣ ಹಾಕಿದ್ದರಂತೆ. ಚಿತ್ರ ಕೂಡ ಹಾಗಯೇ ಮೂಡಿಬಂದಿದೆ ಎಂಬ ಖುಷಿ ನಿರ್ಮಾಪಕರದ್ದು. ಇಂದ್ರ ಸಂಗೀತ ನೀಡಿದ್ದಾರೆ. ದಿಲ್‌ಸೇ ದಿಲೀಪ್‌ ನಾಲ್ಕು ಗೀತೆಗಳನ್ನು ರಚಿಸಿದ್ದಾರೆ. “ಜೋಗಿ’ ಪ್ರೇಮ್‌, ಚಂದನ್‌ಶೆಟ್ಟಿ, ಇಂದು ನಾಗರಾಜ್‌ ಹಾಡಿದ್ದಾರೆ. ಆರ್‌.ವಿ.ನಾಗೇಶ್ವರರಾವ್‌ ಅವರ ಛಾಯಾಗ್ರಹಣವಿದೆ. ಸಾಯಿರಾಂ ಸಂಭಾಷಣೆ ಬರೆದಿದ್ದಾರೆ. “ಹಾಲು ತುಪ್ಪ’ ಚಿತ್ರಕ್ಕೆ ಈಗ ಹಿನ್ನೆಲೆ ಸಂಗೀತ ಕಾರ್ಯ ಡೆಯುತ್ತಲಿದ್ದು, ಏಪ್ರಿಲ್‌ನಲ್ಲಿ ಆಡಿಯೋ ಸಿಡಿ ಬಿಡುಗಡೆಯಾಗಲಿದೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.