ನಾರಾಯಣನ ಸಾಹಸಗಳು!


Team Udayavani, Mar 23, 2018, 7:30 AM IST

32.jpg

ಒಂದು ವರ್ಷದ ಹಿಂದೆ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಕಥೆಯನ್ನು ಮಾಡಿಟ್ಟುಕೊಂಡಿದ್ದರಂತೆ ರಕ್ಷಿತ್‌ ಶೆಟ್ಟಿ. ಕ್ರಮೇಣ ಬದಲಾಗಿ ಆಗಿ, ಈಗ ಉಳಿದಿರುವುದು ಒಂದು ಪಾತ್ರ ಮತ್ತು ದೃಶ್ಯ ಮಾತ್ರ. ಮಿಕ್ಕೆಲ್ಲವೂ ಬದಲಾಗಿದೆ. ಹೀಗೆ ಬದಲಾದ ಕಥೆಯನ್ನು
ಚಿತ್ರ ಮಾಡುವುದಕ್ಕೆ  ಹೊರಟಿದ್ದಾರೆ ರಕ್ಷಿತ್‌ ಮತ್ತು ತಂಡದವರು. ಚಿತ್ರದ ಮೊದಲ ಹಂತದ ಚಿತ್ರೀಕರಣ ಸದ್ದಿಲ್ಲದೆ  ಬಾಗಲಕೋಟೆಯಲ್ಲಿ ಪ್ರಾರಂಭವಾಗಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಚಿತ್ರ “ಕಿರಿಕ್‌ ಪಾರ್ಟಿ’ಗೂ ಮುನ್ನವೇ ಪ್ರಾರಂಭವಾಗಬೇಕಿತ್ತಂತೆ. ಆದರೆ, ಬಜೆಟ್‌ ಜಾಸ್ತಿಯಾದ ಕಾರಣ ಆಗ ಚಿತ್ರವನ್ನು ಕೈಬಿಡಲಾಗಿದೆ. ಈಗ ಬಜೆಟ್‌ ಇನ್ನಷ್ಟು ಹೆಚ್ಚಿದೆಯಂತೆ. ಹೇಗೆ ಎಂದರೆ, ಇದುವರೆಗೂ ರಕ್ಷಿತ್‌ ಅವರ ಯಾವ ಚಿತ್ರಕ್ಕೂ ಸೆಟ್‌ ಹಾಕಿರಲಿಲ್ಲ. ಈಗ ಈ ಚಿತ್ರಕ್ಕೆ ಆರು ವಿಭಿನ್ನ ಸೆಟ್‌ಗಳನ್ನು ಹಾಕಲಾಗುತ್ತಿದೆಯಂತೆ. ಕಂಠೀರವ ಸ್ಟುಡಿಯೋದಲ್ಲಿ ಸೆಟ್‌ ಹಾಕಲಾಗುತ್ತಿದ್ದು, ಸುಮಾರು ಐದು ತಿಂಗಳ ಕಾಲ ಒಂದು ಫ್ಲೋರ್‌ ಬ್ಲಾಕ್‌ ಮಾಡಲಾಗುತ್ತದೆ. ಒಂದು ಸೆಟ್‌ನಲ್ಲಿ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಅದನ್ನು ತೆಗೆದು ಇನ್ನೊಂದನ್ನು ಹಾಕಲಾಗುವುದಂತೆ. ಜೊತೆಗೆ ಗ್ರಾಫಿಕ್ಸ್‌ ಸಹ ಈ  ಚಿತ್ರದಲ್ಲಿ ಹೆಚ್ಚಿರಲಿದೆಯಂತೆ.

“ಇಲ್ಲಿ ನಾಯಕ ವಿಪರೀತ ಬುದಿಟಛಿವಂತ. ಹಾಗಾಗಿ ಅವನ ಪಾತ್ರ ಮತ್ತು ಚಿತ್ರದ ಕಥೆಯನ್ನು ಬರೆಯುವುದಕ್ಕೆ ಸಾಕಷ್ಟು ಸಮಯ ಹಿಡಿಯಿತು. ಇದು 80ರ ದಶಕದಲ್ಲಿ ನಡೆಯುವ ಕಥೆ. ಬಹಳಷ್ಟು ಪಾತ್ರಗಳಿವೆ. ಎಲ್ಲಾ ಪಾತ್ರಗಳನ್ನು ಬರೆಯೋದೇ ಒಂದು ಸವಾಲಾಗಿತ್ತು. ಚಿತ್ರ ಮುಗಿಯುವಾಗ ಕನಿಷ್ಠ 30 ಪಾತ್ರಗಳಾದರೂ ಜನರ ಮನಸ್ಸಿನಲ್ಲುಳಿಯುತ್ತದೆ’ ಎನ್ನುತ್ತಾರೆ ರಕ್ಷಿತ್‌.

ಇಲ್ಲಿ ರಕ್ಷಿತ್‌ಗೆ ನಾಯಕಿಯಾಗಿ ಸಾನ್ವಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿಕ್ಕಂತೆ ಬಾಲಾಜಿ ಮನೋಹರ್‌ ಮತ್ತು ಪ್ರಮೋದ್‌ ಶೆಟ್ಟಿ ನೆಗೆಟಿವ್‌ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದಲ್ಲದೆ ರಘು ಪಾಂಡೇಶ್ವರ್‌, ಚಂದನ್‌, ಸಲ್ಮಾನ್‌, ಮಧುಸೂಧನ್‌ ಸೇರಿದಂತೆ
ಹಲವರು ನಟಿಸುತ್ತಿದ್ದಾರೆ. ಉಲ್ಲಾಸ್‌ ಎನ್ನುವವರು ಕಲಾ ನಿರ್ದೇಶನ ಮಾಡಿದರೆ, ಅರುಂಧತಿ ವಸಉ ವಿನ್ಯಾಸ
ಮಾಡುತ್ತಿದ್ದಾರೆ. ಇನ್ನು ಚರಣ್‌ ರಾಜ್‌ ಅವರ ಸಂಗೀತ ಮತ್ತು ಕರಮ್‌ ಚಾವ್ಲಾ ಅವರ ಛಾಯಾಗ್ರಹಣವಿದೆ. ಈ ಚಿತ್ರವನ್ನು ಸಚಿನ್‌ ನಿರ್ದೇಶಿಸಿದರೆ, ರಕ್ಷಿತ್‌, ಪುಷ್ಕರ್‌ ಮತ್ತು ಪ್ರಕಾಶ್‌ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.