ಇಂದಿನಿಂದ ‘ನಟ ಭಯಂಕರ’ನ ಆರ್ಭಟ ಶುರು


Team Udayavani, Feb 3, 2023, 9:59 AM IST

nata bhayankara

“ಇದೊಂದು ಕಂಪ್ಲೀಟ್‌ ಹಾರರ್‌, ರೊಮ್ಯಾಂಟಿಕ್‌-ಕಾಮಿಡಿ ಸಿನಿಮಾ. ಒಬ್ಬ ಸೂಪರ್‌ ಸ್ಟಾರ್‌ ಮತ್ತೂಂದು ಕುರುಡಿ ದೆವ್ವದ ನಡುವೆ ಏನೇನು ನಡೆಯುತ್ತೆ ಅನ್ನೋದು ಈ ಸಿನಿಮಾದ ಒಂದು ಲೈನ್‌ ಸ್ಟೋರಿ. ಒಂದೇ ಮಾತಲ್ಲಿ ಹೇಳಬೇಕು ಅಂದ್ರೆ, ಇದೊಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಪ್ಯಾಕೇಜ್‌ ಇರುವಂಥ ಸಿನಿಮಾ. ಅದು ಹೇಗಿರುತ್ತದೆ ಅನ್ನೋದನ್ನ ನೀವು ಕಣ್ಣಾರೆ ನೋಡಬೇಕು ಅಂದ್ರೆ ಥಿಯೇಟರ್‌ಗೆ ಬರಬೇಕು’ ಇದು ಇಂದು ತೆರೆಗೆ ಬರುತ್ತಿರುವ “ನಟ ಭಯಂಕರ’ ಸಿನಿಮಾದ ಬಗ್ಗೆ ನಟ ಪ್ರಥಮ್‌ ಮಾತು.

ಹೌದು, ಪ್ರಥಮ್‌ ಅಭಿನಯಿಸಿ ಮತ್ತು ನಿರ್ದೇಶಿಸಿರುವ “ನಟ ಭಯಂಕರ’ ಸಿನಿಮಾ ಇಂದು ರಾಜ್ಯಾದ್ಯಂತ ಸುಮಾರು 150ಕ್ಕೂ ಹೆಚ್ಚಿನ ಕೆಂದ್ರಗಳಲ್ಲಿ ಬಿಡುಗಡೆಯಾಗುತ್ತಿದೆ. ಸುಮಾರು ಮೂರು ವರ್ಷಗಳ ಸುದೀರ್ಘ‌ ಪರಿಶ್ರಮದ ಫ‌ಲವಾಗಿ ತೆರೆಗೆ ಬರುತ್ತಿರುವ “ನಟ ಭಯಂಕರ’ನ ಬಗ್ಗೆ ಪ್ರಥಮ್‌ ಮತ್ತು ಚಿತ್ರತಂಡಕ್ಕೆ ಸಾಕಷ್ಟು ಭರವಸೆಯಿದೆ. ಈಗಾಗಲೇ “ನಟ ಭಯಂಕರ’ನ ಟೀಸರ್‌, ಟ್ರೇಲರ್‌ ಮತ್ತು ಹಾಡುಗಳಿಗೆ ಸಿನಿಪ್ರಿಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರಥಮ್‌ ಮತ್ತವರ ತಂಡದ ಹುಮ್ಮಸ್ಸು ಹೆಚ್ಚಿಸಿದೆ.

ಈ ಬಗ್ಗೆ ಮಾತನಾಡುವ ಪ್ರಥಮ್‌, “ಸಿನಿಮಾದ ಬಗ್ಗೆ ನಿರೀಕ್ಷೆ ಇಟ್ಟುಕೊಂಡು ಬರುವ ಪ್ರೇಕ್ಷಕರನ್ನು ಖಂಡಿತವಾಗಿಯೂ “ನಟ ಭಯಂಕರ’ ರಂಜಿಸುತ್ತಾನೆ ಅನ್ನೋ ಗ್ಯಾರೆಂಟಿಯನ್ನು ನಾನು ಕೊಡುತ್ತೇನೆ. ಎಲ್ಲೂ ಅಶ್ಲೀಲವೆನಿಸದ, ಅಸಭ್ಯವೆನಿಸದ, ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಕೊಡುವ ಸಿನಿಮಾ ಮಾಡಿದ್ದೇವೆ. ಕನ್ನಡದಲ್ಲಿ ಇತ್ತೀಚೆಗೆ ಹಾರರ್‌, ಕಾಮಿಡಿ ಶೈಲಿಯ ಸಿನಿಮಾಗಳು ಬಂದಿದ್ದು ಅಪರೂಪ. ಇಂಥ ಅಪರೂಪದ ಸಿನಿಮಾಗಳ ಸಾಲಿಗೆ “ನಟ ಭಯಂಕರ’ ಕೂಡ ಸೇರುತ್ತಾನೆ’ ಎನ್ನುತ್ತಾರೆ

ಟಾಪ್ ನ್ಯೂಸ್

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

rani ram

ರಾಣಿ ರಾಂಪಾಲ್‌ರಿಂದ ಹಾಕಿ ಕ್ರೀಡಾಂಗಣ: ‘ರಾಣಿ ಗರ್ಲ್ಸ್‌ ಹಾಕಿ ಟರ್ಫ್‌ʼ ಎಂದು ಮರುನಾಮಕರಣ

ugadi

ಆಚರಣೆ ರೀತಿ ಬೇರೆಯಾದರೂ ಸಾರುವ ತಣ್ತೀ ಮಾತ್ರ ಒಂದೇ…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Komal new film undenama

ಮತ್ತೆ ಪ್ರೇಕ್ಷಕರೆದುರು ಕೋಮಲ್; ಏ.14ಕ್ಕೆ ಉಂಡೆನಾಮ ಚಿತ್ರ ಬಿಡುಗಡೆ

TDY-6

ʼಉರಿಗೌಡ ಮತ್ತು ನಂಜೇಗೌಡʼ ಸಿನಿಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

TEQUILA movie

ಹಾಡಿ ಕುಣಿಯಲು ಟಕೀಲಾ ರೆಡಿ

ಪ್ರವೀಣ್ ಕುಮಾರ್ ‘ದೇಸಾಯಿ’ ಚಿತ್ರಕ್ಕೆ ಮುಹೂರ್ತ

ಪ್ರವೀಣ್ ಕುಮಾರ್ ‘ದೇಸಾಯಿ’ ಚಿತ್ರಕ್ಕೆ ಮುಹೂರ್ತ

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.