ಸೇಡಿನ ಜಾಡು ಸುದ್ದಿಗೆ ಬಂತು ಶುದ್ಧಿ


Team Udayavani, Feb 10, 2017, 3:45 AM IST

Shuddhi-(17).jpg

ಒಂದು ಕಡೆ ವಿದೇಶಿ ಮಹಿಳೆಯ ಸೇಡಿನ ಕತೆ, ಮತ್ತೂಂದು ಕಡೆ ಬೀದಿ ನಾಟಕದ ಮೂಲಕ ಜಾಗೃತಿ, ಇನ್ನೊಂದು ಕಡೆ ಸ್ಪೆಷಲ್‌ ಕ್ರೈಂ ಬ್ರಾಂಚ್‌ನ ಇನ್ವೆಸ್ಟಿಗೇಶನ್‌… ಈ ಮೂರು ಟ್ರ್ಯಾಕ್‌ಗಳನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಆದರ್ಶ್‌ ಎಚ್‌ ಈಶ್ವರಪ್ಪ. ಯಾರು ಈ ಆದರ್ಶ್‌ ಎಂದರೆ “ಶುದ್ಧಿ’ ಸಿನಿಮಾವನ್ನು ತೋರಿಸಬೇಕು. “ಶುದ್ಧಿ’ ಮೂಲಕ ನಿರ್ದೇಶಕರಾಗಿರುವ ಆದರ್ಶ್‌ ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿದ್ದಾರೆ. ಪ್ರಿಯಾಂಕಾ ಉಪೇಂದ್ರ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಪ್ರೋತ್ಸಾಹದ ಮಾತುಗಳನ್ನಾಡಿ ಬೆನ್ನು ತಟ್ಟಿದ್ದಾರೆ. ಆದರ್ಶ್‌ ಹಾಲಿವುಡ್‌ನ‌ಲ್ಲಿ ಸಿನಿಮಾ ಕೋರ್ಸ್‌ ಮಾಡಿಕೊಂಡವರು. ಹಾಗಾಗಿ ಚಿತ್ರದಲ್ಲಿ ಸಾಕಷ್ಟು ಮಂದಿ ಹಾಲಿವುಡ್‌ ತಂತ್ರಜ°ರು ಕೆಲಸ ಮಾಡಿದ್ದಾರೆ.

ಶುದ್ಧಿ ಎಂದರೆ ಏನು ಎಂದು ನೀವು ಕೇಳಬಹುದು. ಅದಕ್ಕೆ ಆದರ್ಶ್‌ ಉತ್ತರಿಸುತ್ತಾರೆ. “ಶುದ್ಧಿ ಎನ್ನುವುದಕ್ಕೆ ಎರಡು ಅರ್ಥಗಳಿವೆ. ಶುದ್ಧೀಕರಣ ಒಂದಾದರೆ, ದುರ್ಗಾ ದೇವಿಯ ಮತ್ತೂಂದು ಹೆಸರು. ಇವೆರಡು ಕೂಡಾ ನಮ್ಮ ಕಥೆಗೆ ಹೊಂದಿಕೆಯಾಗುತ್ತದೆ. ಇದು ಮಹಿಳಾ ಪ್ರಧಾನ ಚಿತ್ರ. ಮುಖ್ಯವಾಗಿ ಶುದ್ಧಿಯ ಕಥೆ ಮೂರು ಟ್ರ್ಯಾಕ್‌ಗಳಲ್ಲಿ ಸಾಗುತ್ತದೆ. ವಿದೇಶಿ ಮಹಿಳೆ ತನಗಾದ ಅನ್ಯಾಯಕ್ಕೆ ಸೇಡು ತೀರಿಸೋದು ಒಂದಾದರೆ, ಬೀದಿ ನಾಟಕಗಳ ಮೂಲಕ ಅರಿವು ಮೂಡಿಸುವ ಗುಂಪು ಮತ್ತೂಂದು ಕಡೆ. ಕ್ರೈಂ ಬ್ರಾಂಚ್‌ನ ತನಿಖೆ ಚಿತ್ರದ ಮತ್ತೂಂದು ಟ್ರ್ಯಾಕ್‌. ಈ ಮೂರು ಟ್ರ್ಯಾಕ್‌ಗಳಿಗೂ ಒಂದಕ್ಕೊಂದು ಸಂಬಂಧವಿದೆ ಮತ್ತು ಕ್ಲೈಮ್ಯಾಕ್ಸ್‌ನಲ್ಲಿ ಆ ಎಲ್ಲಾ ಟ್ರ್ಯಾಕ್‌ಗಳು ಒಂದಾಗುತ್ತವೆ’ ಎಂದು ಸಿನಿಮಾ ಬಗ್ಗೆ ಹೇಳಿದರು ಆದರ್ಶ್‌. 

ಚಿತ್ರದ ಪ್ರಮುಖ ಪಾತ್ರದಲ್ಲಿ ನಿವೇದಿತಾ ನಟಿಸಿದ್ದಾರೆ. ಅವರಿಗೆ ಇಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. “ಹೆಣ್ಣು ಅಬಲೆ ಯಲ್ಲ ಎನ್ನುವುದನ್ನು ತೋರಿಸುವ ಸಿನಿಮಾವಿದು. ನಿರ್ದೇಶಕ ಆದರ್ಶ್‌ಗೆ ತಾನು ಏನು ಮಾಡುತ್ತಿದ್ದೇನೆಂಬ ಬಗ್ಗೆ ಸ್ಪಷ್ಟ ಅರಿವಿತ್ತು’ ಎಂದು ಸಿನಿಮಾ ಬಗ್ಗೆ ಹೇಳಿದರು. ಇನ್ನು, ಚಿತ್ರದಲ್ಲಿ ಶಶಾಂಕ್‌ ಪುರುಷೋತ್ತಮ ಕೂಡಾ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದಾರೆ. ಆದರ್ಶ್‌ ಇಡೀ ಸ್ಕ್ರಿಪ್ಟ್ ಕಳಿಸಿಕೊಟ್ಟಿದ್ದರಂತೆ. ಚಿತ್ರೀಕರಣದ ವೇಳೆ ಮತ್ತಷ್ಟು ಹೊಸ ಅಂಶಗಳನ್ನು ಸೇರಿಸಿದ್ದಾಗಿ ಹೇಳಿಕೊಂಡರು. 

ಚಿತ್ರವನ್ನು ನಂದಿನಿ ಮಾದೇಶ್‌ ನಿರ್ಮಿ ಸಿದ್ದಾರೆ. ಚಿತ್ರದಲ್ಲಿ ಅಜೇಯ್‌ ರಾಜ್‌, ಸಿದ್ಧಾರ್ಥ್ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.