ಚಿತ್ರಾನ್ನವೂ ಅಲ್ಲ; ಮೊಸರನ್ನವೂ ಅಲ್ಲ: ಇದು ವರ್ತಮಾನ


Team Udayavani, Mar 23, 2018, 7:30 AM IST

24.jpg

ಏನು ಟ್ರೇಲರ್‌ ಹೀಗಿದೆ?
“ವರ್ತಮಾನ’ ಚಿತ್ರದ ಟ್ರೇಲರ್‌ ನೋಡಿದವರೆಲ್ಲಾ ಈ ಮಾತು ಹೇಳಿದರಂತೆ. ಇದಕ್ಕೆ ನಿರ್ದೇಶಕ ಉಮೇಶ್‌ ಹೇಳುವುದೇನೆಂದರೆ, ಯಾಕೆ ಹೀಗೆ ಇರಬಾರದು ಅಂತ? ಜನಕ್ಕೆ ಚಿತ್ರಾನ್ನ ಗೊತ್ತು, ಮೊಸರನ್ನವೂ ಗೊತ್ತು. ಹೊಸದೇನಾದರೂ ಬಡಿಸೋಣ ಅಂತ ಬೇರೆ ತರಹ ಚಿತ್ರ ಮಾಡಿದ್ದೀವಿ. ಸುಮಾರು ಮೂರು ವರ್ಷದ ಕಷ್ಟ ಈ ಚಿತ್ರದಲ್ಲಿದೆ. ಎಡಿಟಿಂಗ್‌ಗೇ ಆರು ತಿಂಗಳ ಕಾಲ ಕೆಲಸ ಮಾಡಿದ್ದೇವೆ. ಒಟ್ಟಿನಲ್ಲಿ ಒಂದು ವಿಭನ್ನ ಪ್ರಯತ್ನ ಮಾಡಿದ್ದೀವಿ’ ಎನ್ನುತ್ತಾರೆ ನಿರ್ದೇಶಕ ಉಮೇಶ್‌.

“ವರ್ತಮಾನ’ ಚಿತ್ರವು ಇಂದು ರಾಜ್ಯಾದ್ಯಂತ  ಬಿಡುಗಡೆಯಾಗುತ್ತಿದೆ. ಸಂಚಾರಿ ವಿಜಯ್‌, ಸಂಜನಾ ಪ್ರಕಾಶ್‌, ವಾಣಿಶ್ರೀ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಉಮೇಶ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದರೆ, ಹೇಮಾ ಮತ್ತು ಮನು ಬಿಲ್ಲೇಮನೆ ನಿರ್ಮಿಸಿದ್ದಾರೆ. ಚಿತ್ರ ಬಿಡುಗಡೆಯಾಗುತ್ತಿರುವ ವಿಷಯವನ್ನು ಹೃಳುವುದಕ್ಕೆಂದೇ ಉಮೇಶ್‌, ತಮ್ಮ ಚಿತ್ರತಂಡದವರ ಜೊತೆಗೆ  ಬಂದಿದ್ದರು. ಉಮೇಶ್‌ ಗಮನಿಸಿರುವಂತೆ, ಈ ತರಹದ ಚಿತ್ರಗಳನ್ನು ಜನ ಸ್ವೀಕರಿಸುವುದು ಕರ್ನಾಟಕ ಮತ್ತು ಫ್ರಾನ್ಸ್‌ನಲ್ಲಿ  ಮಾತ್ರವಂತೆ.

“ಎಷ್ಟೋ ವರ್ಷಗಳ ಹಿಂದೆ ಉಪೇಂದ್ರ ತಮ್ಮ ಚಿತ್ರಗಳ ಮೂಲಕ ಕಥೆ ಹೇಳುವ ಪ್ಯಾಟರ್ನ್ ಬದಲಾಯಿಸಿದರು. ಆಮೇಲೆ ಸಾಕಷ್ಟು ಚಿತ್ರಗಳು ಬಂದವು. ಈ ಚಿತ್ರದಿಂದ ದುಡ್ಡು ಬರುತ್ತಾ ಎಂದು ಎಲ್ಲಾ ಕೇಳ್ತಾರೆ. ಬಂದರೆ ಗೆಲ್ತಿವಿ. ಇಲ್ಲಾ ಮುಳುಗ್ತಿವಿ. ಆದರೆ, ಈ ಚಿತ್ರವನ್ನು ಜನ ನೋಡುತ್ತಾರೆ ಎಂಬ ನಂಬಿಕೆ ನಮಗಿದೆ’ ಎನ್ನುತ್ತಾರೆ ಉಮೇಶ್‌. 

ಇದು ಭೂತ ಮತ್ತು ಭವಿಷ್ಯದ ನಡುವೆ ನಡೆಯುವ ಒಂದು ಜರ್ನಿ ಎನ್ನುತ್ತಾರೆ ಸಂಚಾರಿ ವಿಜಯ್‌. “ಉಮೇಶ್‌ ಫಾರ್ಮುಲಾ ಮುರಿದು ಈ ಚಿತ್ರ ಮಾಡಿದ್ದಾರೆ. ಇದರ ನಿರೂಪಣಾ ಶೈಲಿ ಬೇರೆ ತರಹ ಇದೆ. ಮಲ್ಟಿಪ್ಲೆಕ್ಸ್‌ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರ
ಮಾಡಲಾಗಿದೆ’ ಎಂದರು. ನಾಯಕಿ ಸಂಜನಾ ಪ್ರಕಾಶ್‌ ಗೆ ಇದುವರೆಗೂ ಕಥೆ ಗೊತ್ತಿಲ್ಲವಂತೆ. ನಿರ್ದೇಶಕರ ಮೇಲಿನ ನಂಬಿಕೆ ಮೇಲೆ ಅವರು ಚಿತ್ರದಲ್ಲಿ ನಟಿಸಿದ್ದಾರಂತೆ. ಇನ್ನು ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿರುವ ವಾಣಿಶ್ರೀ ಸಹ ಅದೇ ತರಹ ಹೇಳಿಕೊಂಡರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.