ಟೀನೇಜ್‌ನಲ್ಲಿ ನಾನ್ಸೆನ್ಸ್‌ ಸ್ಟೋರಿ!

ಸಿನಿಮಾ ಗೊತ್ತಿಲ್ಲದ ವರಿಗಾಗಿ ...

Team Udayavani, Dec 6, 2019, 6:00 AM IST

ws-27

“ಈ ಚಿತ್ರ ನನ್ನ ಗೆಳೆಯರಿಗಲ್ಲ, ಹಿತೈಷಿಗಳಿಗಲ್ಲ, ಹೊಗಳುವವರಿಗಲ್ಲ, ಸಿನಿಮಾದವರಿಗೂ ಅಲ್ಲ…!

-ಹೀಗೆ ಹೇಳಿಕೊಂಡ ನಿರ್ದೇಶಕ ಗಿಣಿ, “ಇದು ಹೊಸಬರಿಗೆ ಹಾಗೂ ಗೊತ್ತಿಲ್ಲದವರಿಗೆ ಮಾಡಿರುವ ಚಿತ್ರ’ ಅಂತ ಹೇಳಿ ಕ್ಷಣ ಕಾಲ ಸುಮ್ಮನಾದರು. ಅವರು ಹೇಳಿದ್ದು ತಮ್ಮ ನಿರ್ದೇಶನದ “19 ಏಜ್‌ ನಾನ್ಸೆನ್ಸ್‌’ ಬಗ್ಗೆ. ಹೌದು, ಇಂದು ಈ ಚಿತ್ರ ಬಿಡಗುಡೆಯಾಗಿದೆ. ತಮ್ಮ ಸಿನಿಮಾ ಬಗ್ಗೆ ಮಾಹಿತಿ ಕೊಟ್ಟ ನಿರ್ದೇಶಕ ಗಿಣಿ, “ಈ ಚಿತ್ರವನ್ನು ಹೊಸಬರು ನೋಡಬೇಕು. ಸಿನಿಮಾ ಭಾಷೆ ಗೊತ್ತಿಲ್ಲದವರು ಬರಬೇಕು. ಶೀರ್ಷಿಕೆ ನೋಡಿ, ಬರೀ ಆ ಏಜ್‌ನವರು ಮಾತ್ರವಲ್ಲ, ಎಲ್ಲಾ ವರ್ಗದವರೂ ಈ ಚಿತ್ರ ನೋಡಬೇಕು. ಇದು ಈಗಿನ ಟ್ರೆಂಡ್‌ ಕಥೆ ಹೊಂದಿರುವ ಸಿನಿಮಾ. ಪಕ್ಕಾ ಯೂಥ್‌ ಮನದಲ್ಲಿಟ್ಟುಕೊಂಡು ಚಿತ್ರ ಮಾಡಿದ್ದೇನೆ. ಈಗಾಗಲೇ ಸಿನಿಮಾ ನೋಡಿರುವ ತಮಿಳು ಚಿತ್ರರಂಗದ ಗೆಳೆಯರು, ತಮಿಳಿನಲ್ಲಿ ಡಬ್‌ ಮಾಡಿ ಬಿಡುಗಡೆ ಮಾಡಲು ಮಾತುಕತೆ ನಡೆಸಿದ್ದಾರೆ. ಈಗಾಗಲೇ ಟ್ರೇಲರ್‌, ಹಾಡುಗಳಿಗೆ ಎಲ್ಲೆಡೆಯಿಂದಲೂ ಮೆಚ್ಚುಗೆ ಸಿಕ್ಕಿದೆ’ ಎಂದರು ನಿರ್ದೇಶಕ ಗಿಣಿ.

ಈ ಚಿತ್ರದ ಮೂಲಕ ನಾಯಕರಾಗಿರುವ ಮನುಶ್‌ ಅವರಿಗೆ ಇದು ಮೊದಲ ಚಿತ್ರ. ತಮ್ಮ ಅನುಭವ ಹಂಚಿಕೊಂಡ ಅವರು, “ಇದು ಹೊಸ ಬಗೆಯ ಕಥೆ ಹೊಂದಿದೆ. ಟೀನೇಜ್‌ ಹುಡುಗರ ಪ್ರೀತಿಯ ಕಥೆ ಮತ್ತು ವ್ಯಥೆ ಇಲ್ಲಿದೆ. ನಾನಿಲ್ಲಿ ಕಾಲೇಜ್‌ ಹುಡುಗನಾಗಿ ನಟಿಸಿದ್ದೇನೆ. ಕಾಲೇಜ್‌ ಇದೆ, ಕಾಲೇಜ್‌ ಸ್ಟೋರಿ ಇಲ್ಲ. ಲವ್‌ ಇದೆಯಾದರೂ ಪೂರ್ಣ ಪ್ರಮಾಣದ ಲವ್‌ಸ್ಟೋರಿ ಇಲ್ಲ. ಇದು ಎಲ್ಲವನ್ನೂ ಒಳಗೊಂಡಿರುವಂತಹ ಚಿತ್ರ. ಚಿತ್ರಕ್ಕೆ ಬರುವ ಮುನ್ನ ಡ್ಯಾನ್ಸ್‌, ಫೈಟ್‌,ನಟನೆ ತರಬೇತಿ ಪಡೆದು ಬಂದಿದ್ದೇನೆ. ನಿಮ್ಮೆಲ್ಲರ ಬೆಂಬಲ ಇರಲಿ’ ಎಂದರು ಮನುಶ್‌.

ನಾಯಕಿ ಮಧುಮಿತ ಅವರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಈ ಹಿಂದೆ ತಮಿಳಿನ ಒಂದು ಚಿತ್ರದಲ್ಲಿ ನಟಿಸಿರುವ ಅವರಿಗೆ ಈ ಚಿತ್ರದಲ್ಲಿ ಕಾಲೇಜ್‌ ಹುಡುಗಿಯ ಪಾತ್ರ ಸಿಕ್ಕಿದೆಯಂತೆ. “ಇದು ಲವ್‌ ಕಮ್‌ ಆಕ್ಷನ್‌ ಹೊಂದಿರುವ ಪ್ರೇಮಕಥಾಹಂದರ ಹೊಂದಿರುವ ಚಿತ್ರ. 19 ರಿಂದ 25 ವಯೋಮಿತಿ ಇರುವ ಹರೆಯದ ವಯಸ್ಸಿನ ನಾಯಕಿಯೊಬ್ಬಳ ಬದುಕಿನಲ್ಲಿ ನಡೆಯುವ ಘಟನೆಗಳೇ ಚಿತ್ರದ ಹೈಲೈಟ್‌’ ಎಂದರು ಮಧುಮಿತ.

ನಟ ಬಾಲು ಅವರು ಈ ಹಿಂದೆ ಮಾಡಿದ ಪಾತ್ರಗಳಿಗಿಂತಲೂ ಇಲ್ಲಿ ಭಿನ್ನವಾದ ಪಾತ್ರ ಸಿಕ್ಕಿದೆಯಂತೆ. ನಿರ್ಮಾಪಕ ಲೋಕೇಶ್‌ ಅವರಿಗೆ ಇದು ಮೊದಲ ಚಿತ್ರ. ಚಿತ್ರದಲ್ಲಿ ಕಾವ್ಯಾ ಪ್ರಕಾಶ್‌ ನಾಯಕಿ ತಾಯಿ ಪಾತ್ರ ಮಾಡಿದ್ದಾರಂತೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.