ಸಿನ್ಮಾದಲ್ಲೊಂದು ಸೀರಿಯಲ್

ಅಭಿಮಾನಿಯ ಹಾಡು-ಪಾಡು

Team Udayavani, Jun 28, 2019, 6:00 AM IST

24

“ಅದು ಚಿತ್ರಾಪುರ. ನಟ ಶಂಕರ್‌ನಾಗ್‌ ಅವರು ಆಡಿ, ಬೆಳೆದ ಊರು. ಆ ಊರಲ್ಲೇ ಶಂಕರ್‌ನಾಗ್‌ ಅಭಿಮಾನಿಯೊಬ್ಬ “ನಾಲಿಗೆಗೆ ಜ್ವರ ಬಂದಂತಿದೆ…’ ಎಂದು ಹಾಡಿ ಕುಣಿದು ಕುಪ್ಪಳಿಸಿದ್ದಾನೆ…!

– ಹೀಗೆಂದಾಕ್ಷಣ ಸ್ವಲ್ಪ ಗೊಂದಲ ಆಗಬಹುದು. ವಿಷಯವಿಷ್ಟೇ, ಇದು “ಫ್ಯಾನ್‌’ ಚಿತ್ರದ ಸುದ್ದಿ. ಅಭಿಮಾನಿಯ ಅಭಿಮಾನದ ಕಥೆ ಇದಾಗಿರುವುದರಿಂದ ಶಂಕರ್‌ನಾಗ್‌ ಅವರ ಊರಲ್ಲಿ ಒಂದಷ್ಟು ಚಿತ್ರೀಕರಣಗೊಂಡಿದೆ. ಈಗ ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ, ಇತ್ತೀಚೆಗೆ ಹಾಡುಗಳನ್ನು ಬಿಡುಗಡೆ ಮಾಡಿತು. ಅಂದು ನಟ ರಕ್ಷಿತ್‌ಶೆಟ್ಟಿ ಆಡಿಯೋ ಸಿಡಿ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದರು. ಅದಕ್ಕೂ ಮುನ್ನ ಹಾಡೊಂದನ್ನು ತೋರಿಸುವ ಮೂಲಕ ನಿರ್ದೇಶಕ ದರ್ಶಿತ್‌ ಭಟ್‌ ಮಾತಿಗಿಳಿದರು. “ಇದು ಸೂಪರ್‌ಹಿಟ್‌ ಸೀರಿಯಲ್‌ ಒಂದರ ನಾಯಕ ಮತ್ತು ಆ ಸೀರಿಯಲ್‌ ಹಾಗು ಆ ನಾಯಕನನ್ನು ಅತಿಯಾಗಿ ಇಷ್ಟಪಡುವ ಅಭಿಮಾನಿಯೊಬ್ಬಳ ಕಥೆ ಹೊಂದಿದೆ. ಇನ್ನು ಚಿತ್ರದ ಮತ್ತೂಂದು ಆಕರ್ಷಣೆ ಎಂದರೆ ಅದು ಶಂಕರ್‌ನಾಗ್‌. ಇಲ್ಲಿ ಚಿತ್ರದ ಹೀರೋ ಶಂಕರ್‌ನಾಗ್‌ ಅವರ ಅಭಿಮಾನಿ. ಶಂಕರ್‌ನಾಗ್‌ ಸ್ಪೂರ್ತಿಯಿಂದ ಬೆಳೆದ ನಾಯಕ ಅವನು. ಉತ್ತರ ಕನ್ನಡ ಭಾಷೆ ಚಿತ್ರದ ಮತ್ತೂಂದು ಹೈಲೈಟ್‌. ಇಲ್ಲಿ ಮನರಂಜನೆಗೆ ಮೋಸವಿಲ್ಲ. ಹಾಡುಗಳು ಸಹ ಎಲ್ಲರಿಗೂ ಇಷ್ಟವಾಗುವಂತಿದ್ದು, ವಿನಾಕಾರಣ ತುರುಕದೆ, ಕಥೆಗೆ ಪೂರಕವಾಗಿ ಹಾಡುಗಳಿವೆ ‘ ಎಂದರು ಅವರು.

ಚಿತ್ರಕ್ಕೆ ವಿಕ್ರಮ್‌ ಚಂದನ್‌ ದಂಪತಿ ಸಂಗೀತ ನೀಡಿದ್ದು, ಅವರಿಲ್ಲಿ ನಾಲ್ಕು ಹಾಡುಗಳನ್ನು ಕೊಟ್ಟಿದ್ದಾರಂತೆ. ಆ ಪೈಕಿ ಮೂರು ಹಾಡುಗಳಷ್ಟೇ ಚಿತ್ರದಲ್ಲಿದ್ದು, ಒಂದು ಹಾಡು ಆಲ್ಬಂನಲ್ಲಿದೆ. ಯೋಗರಾಜ್‌ ಭಟ್‌ ಕೇವಲ ಮೂರು ತಾಸಿನಲ್ಲಿ ಸಾಹಿತ್ಯ ರಚಿಸಿದ್ದು ವಿಶೇಷ ಎನ್ನುವ ವಿಕ್ರಮ್‌, ಜಯಂತ್‌ಕಾಯ್ಕಿಣಿ, ದರ್ಶಿತ್‌ ಭಟ್‌ ಸಾಹಿತ್ಯವಿದೆ. ವಿಜಯಪ್ರಕಾಶ್‌, ಸಂಚಿತ್‌ ಹೆಗಡೆ, ಕಾರ್ತಿಕ್‌, ಅನನ್ಯ ಭಟ್‌, ಅಂಕಿತಾ ಕುಂದು ಹಾಡಿದ್ದಾರೆ. ಅಜನೀಶ್‌ ಲೋಕನಾಥ್‌ ಹಿನ್ನೆಲೆ ಸಂಗೀತವಿದೆ. ಇದು ಎರಡನೇ ಸಿನಿಮಾ. ಎಲ್ಲರ ಸಹಕಾರ ಇರಲಿ ‘ ಎಂದರು ವಿಕ್ರಮ್‌.

ಅಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ, ಶಾಸಕ ಕೃಷ್ಣಪ್ಪ, ಭಾ.ಮಾ. ಹರೀಶ್‌, ಆನಂದ್‌ ಆಡಿಯೋದ ಆನಂದ್‌ ಛಾಬ್ರಿಯಾ, ನಾಯಕ ಆರ್ಯನ್‌, ನಾಯಕಿ ಅದ್ವಿತಿಶೆಟ್ಟಿ, ನಿರ್ಮಾಪಕರಾದ ಸವಿತಾ ಈಶ್ವರ್‌, ಕಾರ್ಯಕಾರಿ ನಿರ್ಮಾಪಕ ರಾಜಮುಡಿ ದತ್ತ, ಛಾಯಾಗ್ರಾಹಕ ಪವನ್‌ಕುಮಾರ್‌, ಸಂಕಲನಕಾರ ಗಣಪತಿ ಭಟ್‌ ಇತರರು ಇದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.