ಜ್ಯೂನಿಯರ್‌ ಎನ್‌ ಟಿಆರ್‌ ಜೊತೆ ಪ್ರಶಾಂತ್ ನೀಲ್ ಸಿನಿಮಾ


Team Udayavani, May 21, 2021, 7:57 AM IST

Prashanth Neel

“ಕೆಜಿಎಫ್-2′ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್‌ ನೀಲ್‌ ತೆಲುಗು ಚಿತ್ರರಂಗದತ್ತ ಮುಖಮಾಡಿದ್ದಾರೆ. ಈಗಾಗಲೇ “ಬಾಹುಬಲಿ’ ಖ್ಯಾತಿಯ ಪ್ರಭಾಸ್‌ ಜೊತೆ “ಸಲಾರ್‌’ ಸಿನಿಮಾ ಅನೌನ್ಸ್‌ ಮಾಡಿರುವ ಪ್ರಶಾಂತ್‌ ನೀಲ್‌, ಅದರ ಚಿತ್ರೀಕರಣವನ್ನೂ ಆರಂಭಿಸಿದ್ದಾರೆ. ಇದರ ನಡುವೆಯೇ “ಸಲಾರ್‌’ ಸಿನಿಮಾದ ಬಳಿಕ ಪ್ರಶಾಂತ್‌ ನೀಲ್‌ ಮತ್ತೂಂದು ತೆಲುಗು ಸಿನಿಮಾಕ್ಕೆ ಆ್ಯಕ್ಷನ್‌ ‌ -ಕಟ್‌ ಹೇಳುತ್ತಿರುವುದು ಕೂಡ ಖಚಿತವಾಗಿದೆ.

ಹೌದು, “ಸಲಾರ್‌’ ಸಿನಿಮಾದ ಬಳಿಕ ತೆಲುಗಿನ ಮತ್ತೂಬ್ಬ ಸ್ಟಾರ್‌ ಹೀರೋ, ಯಂಗ್‌ ಟೈಗರ್‌ಖ್ಯಾತಿಯ ನಟ ಜ್ಯೂನಿಯರ್‌ ಎನ್‌ ಟಿಆರ್‌ ಹೊಸ ಸಿನಿಮಾಕ್ಕೆ ಪ್ರಶಾಂತ್‌ ನೀಲ್‌ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಕಳೆದ ಹಲವು ತಿಂಗಳಿನಿಂದ ಕನ್ನಡ ‌ ಮತ್ತು ತೆಲುಗು ಎರಡೂ ಚಿತ್ರರಂಗದಲ್ಲಿ ಜೋರಾಗಿ ಹರಿದಾಡುತ್ತಿತ್ತು. ಆದರೆ ಈ ಸುದ್ದಿಯನ್ನು ಜ್ಯೂನಿಯರ್‌ ಎನ್‌ ಟಿಆರ್‌ ಆಗಲಿ ಅಥವಾ ಪ್ರಶಾಂತ್‌ ನೀಲ್‌ ಆಗಲಿ ಖಚಿತಪಡಿಸಿರಲಿಲ್ಲ.

ಇದೀಗ ಈ ಸುದ್ದಿಯನ್ನು ನಿರ್ದೇಶಕ ಪ್ರಶಾಂತ್‌ ನೀಲ್‌ ಅವರೇ ಖಚಿತಪಡಿಸಿದ್ದಾರೆ. ಜ್ಯೂನಿಯರ್‌ ಎನ್‌ಟಿಆರ್‌ 38ನೇ ಹುಟ್ಟುಹಬ್ಬದ ಸಂಭ್ರಮದ ಹೊತ್ತಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ಶುಭಾಶಯ ಕೋರಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, ಎನ್‌ಟಿಆರ್‌31 ಪ್ರಾಜೆಕ್ಟ್ ಶುರುವಾಗಲಿದೆ ಎಂದು ಹೇಳುವ ಮೂಲಕ ತಮ್ಮಿಬ್ಬರ ಕಂಬಿನೇಶನ್‌ನಲ್ಲಿ ಮುಂದಿನ ಸಿನಿಮಾರಲಿದೆ ಎಂಬ ಸುದ್ಧಿಯನ್ನು ಖಚಿತಪಡಿಸಿದ್ದಾರೆ.

ಇನ್ನು ಜ್ಯೂ. ಎನ್‌ ಟಿಆರ್‌ ಅಭಿನಯದ 31ನೇ ಸಿನಿಮಾ ಇದಾಗಿದ್ದು, “ಮೈತ್ರಿ ಮೂವಿ ಮೇಕರ್’ ಸಂಸ್ಥೆಈಸಿನಿಮಾವನ್ನು ನಿರ್ಮಿಸುತ್ತಿದೆ. ಅಂದಹಾಗೆ, ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷದ ಆರಂಭದಲ್ಲಿ ಈ ಹೊಸ ಸಿನಿಮಾ ಶುರುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.