ರಂಗಭೂಮಿ ಕಲಾವಿದರ ಹಿಕೋರಾ

ಸೈಕಲಾಜಿಕಲ್‌ ಥ್ರಿಲ್ಲರ್‌

Team Udayavani, Jan 3, 2020, 4:48 AM IST

16

ಅದೊಂದು ಪಾಳುಬಿದ್ದ ಕಟ್ಟಡ. ಅಲ್ಲಿನ ಸುತ್ತಮುತ್ತ ವಾತಾವರಣ ಕೂಡ ರಗಡ್‌ ಆಗಿಯೇ ಇತ್ತು. ಹಾಗೆ ಆ ಕಟ್ಟಡ ಸಮೀಪ ಹಾದುಹೋಗುತ್ತಿದ್ದಂತೆಯೇ, “ಏಳ್ಳೋ ಎದ್ದೇಳ್ಳೋ ಗುರಿ ಮುಟ್ಟುವ ತನಕ ನಿಲ್ಲದಿರೋ…’ ಎಂಬ ಹಾಡು ಕಿವಿಗಪ್ಪಳಿಸುತ್ತಿತ್ತು. ಮನೋಜ್‌ ಹಾಗೂ ಯಶವಂತ್‌ ಶೆಟ್ಟಿ ತಮ್ಮ ಸಹ ಕಲಾವಿದರ ಜೊತೆ ಹೆಜ್ಜೆ ಹಾಕುತ್ತಿದ್ದರು. ಮಾಸ್ಟರ್‌ ಅರವಿಂದ್‌ ಹೇಳಿದಂತೆ ಅವರೆಲ್ಲರೂ ಸ್ಟೆಪ್‌ ಹಾಕುತ್ತಿದ್ದರು. ಆ ಸೀನ್‌ ಓಕೆ ಆಗಿದ್ದೇ ತಡ, ಎಲ್ಲರಿಗೂ ಬ್ರೇಕ್‌ ಸಿಕ್ತು. ನಂತರ ಆ ಚಿತ್ರತಂಡ ಪತ್ರಕರ್ತರ ಮುಂದೆ ಮಾತುಕತೆಗೆ ಕುಳಿತುಕೊಂಡಿತು.

ಅಂದಹಾಗೆ, ಅದು “ಹಿಕೋರಾ’ ಚಿತ್ರತಂಡ. ಈ ಚಿತ್ರಕ್ಕೆ ಕೃಷ್ಣಪೂರ್ಣ ನಿರ್ದೇಶಕರು. ಪ್ರಮುಖ ಪಾತ್ರದಲ್ಲೂ ಅವರು ನಟಿಸುತ್ತಿದ್ದಾರೆ. ತಮ್ಮ ಚಿತ್ರದ ಬಗ್ಗೆ ಅವರು ಹೇಳಿದ್ದಿಷ್ಟು. “ಇದೊಂದು ಸೈಕಲಾಜಿಕಲ್‌ ಥ್ರಿಲ್ಲರ್‌ ಚಿತ್ರ. ಹಾಗಾಗಿ, ಸಿನಿಮಾ ಕಥೆ ಬಗ್ಗೆ ಸಣ್ಣದ್ದಾಗಿ ಹೇಳಿಕೊಂಡರೂ, ಚಿತ್ರದ ಕಥೆ ಬಿಟ್ಟುಕೊಟ್ಟಂತಾಗುತ್ತದೆ. ಕಥೆಯಲ್ಲಿ ನಿರ್ದೇಶಕ ಖನ್ನತೆಯಲ್ಲಿರುವ ಸಂದರ್ಭದಲ್ಲಿ ನಾಯಕರು ಉತ್ಸಾಹ ತುಂಬಲು ಸ್ವಾಮಿ ವಿವೇಕಾನಂದ ಅವರ “ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ..’ ಮಾತನ್ನು ಹಾಡಲ್ಲಿ ಕಟ್ಟಿಕೊಡಲಾಗಿದೆ. ಈಗಿನ ಯೂಥ್‌ಗೆ ಗುರಿಯಾಗಿರಿಸಿಕೊಂಡು ಬಳಸಿರುವ ಗೀತೆ ಅದು. ಸಾಗರ, ಜೋಗ, ಬೆಂಗಳೂರು ಸುತ್ತಮುತ್ತ ಈವರೆಗೆ ಶೇ. 97 ರಷ್ಟು ಚಿತ್ರೀಕರಣ ನಡೆದಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಕೃಷ್ಣ.

ಯಶ್‌ವಂತ್‌ ಶೆಟ್ಟಿ, “ಟಕ್ಕರ್‌’ ಹೀರೋ ಮನೋಜ್‌ ಗೀತೆಗೆ ಹೆಜ್ಜೆ ಹಾಕಿದ ಅನುಭವ ಹಂಚಿಕೊಂಡರು. ಚಿತ್ರದಲ್ಲಿ ಪ್ರಕಾಶ್‌ ಬೆಳವಾಡಿ, ರಾಧಾಶ್ರೀ, ಸರ್ದಾರ್‌ ಸತ್ಯ, ಸ್ಪಂದನಾ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ. ರಮೇಶ್‌ಬಾಬು ಅವರ ಛಾಯಾಗ್ರಹಣವಿದೆ. ಈ ಹಿಂದೆ “ನೀನಾಸಂ’ನಲ್ಲಿ ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಊಟೋಪಚಾರ ನೋಡಿಕೊಳ್ಳುತ್ತಿದ್ದ ರತ್ನಾ ಶ್ರೀಧರ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.