ಉಪ್ಪಿನಂಗಡಿಯಲ್ಲಿ ಚಂದ್ರೋದಯ !ಮಬ್ಬು ಬೆಳಕಲ್ಲಿ ಕಬ್ಜವಾದಾಗ…

ಮಬ್ಬು ಬೆಳಕಲ್ಲಿ ಕಬ್ಜವಾದಾಗ..

Team Udayavani, Jan 24, 2020, 3:00 PM IST

kaa-23

“ನನಗೆ “ಓಂ’ ಚಿತ್ರದ ಶೂಟಿಂಗ್‌ ದಿನಗಳು ನೆನಪಾಗುತ್ತಿದೆ …’ಹೀಗೆ ಹೇಳಿ ಪಕ್ಕದಲ್ಲಿದ್ದ ನಿರ್ದೇಶಕ ಆರ್‌.ಚಂದ್ರು ಮುಖ ನೋಡಿದರು ಉಪೇಂದ್ರ. ಚಂದ್ರು ಮೊಗದಲ್ಲಿ ಖುಷಿ ಮತ್ತಷ್ಟು ಹೆಚ್ಚಿತು. ಉಪೇಂದ್ರ ಹೀಗೆ ಹೇಳಲು ಕಾರಣ ಕೂಡಾ ಆರ್‌.ಚಂದ್ರು. ನಿಮಗೆ ಗೊತ್ತಿರುವಂತೆ ಆರ್‌.ಚಂದ್ರು “ಕಬ್ಜ’ ಎಂಬ ಸಿನಿಮಾ ಮಾಡುತ್ತಿರೋದು ನಿಮಗೆ ಗೊತ್ತೇ ಇದೆ. ನಿರ್ಮಾಣದ ಜೊತೆಗೆ ನಿರ್ದೇಶನ ಕೂಡಾ ಅವರದೇ. ಪ್ಯಾನ್‌ ಇಂಡಿಯಾ ಸಿನಿಮಾವಾಗಿ ತಯಾರಾಗುತ್ತಿರುವ ಈ ಚಿತ್ರವನ್ನು ಏಳು ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಂದ್ರು ಹೊರಟಿದ್ದಾರೆ. ಅದಕ್ಕಾಗಿ ಸಿನಿಮಾದ ಮೇಕಿಂಗ್‌ ಅನ್ನು ದೊಡ್ಡ ಮಟ್ಟದಲ್ಲಿ ಮಾಡುತ್ತಿದ್ದಾರೆ.

ಇತ್ತೀಚೆಗೆ ಮಿನರ್ವ ಮಿಲ್‌ನಲ್ಲಿ ಹಾಕಲಾದ ಸೆಟ್‌ಗೆ ಪತ್ರಕರ್ತರನ್ನು ಆಹ್ವಾನಿಸಿªದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಉಪೇಂದ್ರ ಚಿತ್ರದ ಬಗ್ಗೆ ನಿರೀಕ್ಷೆಯ ಮಾತುಗಳನ್ನಾಡಿದರು. “ನನಗೆ ಮೊದಲ ಸಿನಿಮಾದಲ್ಲಿ ನಟಿಸುತ್ತಿರುವಂತೆ ಭಾಸವಾಗುತ್ತಿದೆ. ನಿರ್ದೇಶಕ ಚಂದ್ರು ಆ ತರಹದ ಒಂದು ಸೆಟಪ್‌ ಮಾಡಿದ್ದಾರೆ. ಸಿನಿಮಾ ಅದ್ಭುತವಾಗಿ ಮೂಡಿಬರುತ್ತಿದೆ. ಇಡೀ ತಂಡ ಒಂದೊಂದು ದೃಶ್ಯವನ್ನೂ ಎಂಜಾಯ್‌ ಮಾಡುತ್ತಿದೆ.

ಈ ಹಿಂದೆ “ಓಂ’ ಮಾಡುವಾಗ ನಾವು ಇದೇ ರೀತಿ ಎಂಜಾಯ್‌ ಮಾಡಿ, ಶೂಟ್‌ ಮಾಡಿದ್ದೆವು. ಅದು ಮತ್ತೆ “ಕಬ್ಜ’ ಸೆಟ್‌ನಲ್ಲಿ ನೆನಪಿಗೆ ಬಂತು. ಕಥೆ, ಮೇಕಿಂಗ್‌, ಸೆಟ್‌ ಎಲ್ಲವೂ ವಿಭಿನ್ನವಾಗಿದೆ’ ಎನ್ನುವುದು ಉಪೇಂದ್ರ ಮಾತು. “ಕಬ್ಜ’ ತಂಡದಲ್ಲಿ ಅವರಿಗೆ ಆ ಗೆಲುವು ಕಾಣುತ್ತಿದೆಯಂತೆ. ನಿರ್ದೇಶಕ ಚಂದ್ರು ಚಿತ್ರೀಕರಣಕ್ಕೆ ಮುನ್ನ ದಿನವೇ ಎಕ್ಸೆ„ಟ್‌ ಆಗಿ, ಯಾವ ದೃಶ್ಯವನ್ನು ಹೇಗೆ ತೆಗೆಯಬೇಕೆಂದು ಮಾತನಾಡುತ್ತಿರುತ್ತಾರಂತೆ. ಅದು ನನಗೆ ಖುಷಿ ಕೊಟ್ಟಿದೆ’ ಎನ್ನುವುದು ಉಪೇಂದ್ರ ಮಾತು.

ನಿರ್ದೇಶಕ ಕಂ ನಿರ್ಮಾಪಕ ಚಂದ್ರು ಕೂಡಾ ಸಿನಿಮಾದ ಬಗ್ಗೆ ಮಾತನಾಡಿದರು. ಪ್ಯಾನ್‌ ಇಂಡಿಯಾ ಸಿನಿಮಾ ಮಾಡುವ ತಯಾರಿ, ಅದ್ಧೂರಿ ಸೆಟ್‌ಗಳು, ದುಬಾರಿ ಬಜೆಟ್‌, ಅದಕ್ಕೆ ಸಾಥ್‌ ನೀಡುತ್ತಿರುವ ಸ್ನೇಹಿತರ ಬಗ್ಗೆ ಚಂದ್ರು ಮಾತನಾಡಿದರು. ಚಂದ್ರು ಇಲ್ಲಿ ಪ್ರತಿ ದೃಶ್ಯವನ್ನು ಎಂಜಾಯ್‌ ಮಾಡಿಕೊಂಡು ಮಾಡುತ್ತಿರುವುದಾಗಿ ಹೇಳಿದರು.

ಚಿತ್ರದಲ್ಲಿ ಜಾನ್‌ ಕೊಕೇನ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಮತ್ತೂಮ್ಮೆ ಚಂದ್ರು ಸಿನಿಮಾದಲ್ಲಿ ನಟಿಸುತ್ತಿರುವ ಖುಷಿ ಹಂಚಿಕೊಂಡರು. ಇನ್ನು, ಚಿತ್ರದ ಸಾಹಸ ದೃಶ್ಯಗಳನ್ನು ರವಿವರ್ಮ ಸಂಯೋಜಿಸುತ್ತಿದ್ದು, ಕಥೆ ಕೇಳಿದ ಕೂಡಲೇ ಎಕ್ಸೆ„ಟ್‌ ಆಗಿ ಚಿತ್ರದ ಎಲ್ಲಾ ಸಾಹಸ ದೃಶ್ಯಗಳನ್ನು ಸಂಯೋಜಿಸಲು ಮುಂದಾದರಂತೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.