ಅಖಾಡಕ್ಕಿಳಿದ ರಾಜಣ್ಣನ ಮಗ


Team Udayavani, Mar 15, 2019, 12:30 AM IST

1.jpg

ಕೋಲಾರ ಸೀನು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ “ರಾಜಣ್ಣನ ಮಗ’ ತೆರೆಗೆ ಬರೋದಕ್ಕೆ ಸಿದ್ಧವಾಗಿದ್ದಾನೆ. ಆರಂಭದಲ್ಲಿ “ರಾಜಣ್ಣನ ಮಗ’ ಚಿತ್ರದ ಟೈಟಲ್‌ ಬಗ್ಗೆ ಒಂದಷ್ಟು ಅಂತೆ-ಕಂತೆಗಳು ಹರಿದಾಡಿ ಕಾಂಟ್ರವರ್ಸಿಗೆ ಕಾರಣವಾಗಿತ್ತು. ಈ ಚಿತ್ರಕ್ಕೂ ಅಣ್ಣಾವ್ರ ಫ್ಯಾಮಿಲಿಗೂ ಏನಾದರೂ ಸಂಬಂಧವಿದೆಯಾ? ಎನ್ನುವ ಪ್ರಶ್ನೆ ಕೂಡ ಎದ್ದಿತ್ತು. ನಂತರದ ಚಿತ್ರತಂಡ ಈ ಬಗ್ಗೆ ಇದ್ದ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿತ್ತು. 

ಅಂತಿಮವಾಗಿ ಕಳೆದ ಎರಡು-ಮೂರು ತಿಂಗಳಿನಿಂದ ಪ್ರಮೋಶನ್‌ ಕೆಲಸಗಳಲ್ಲಿ ನಿರತನಾಗಿದ್ದ “ರಾಜಣ್ಣನ ಮಗ’ ಈ ವಾರ ತೆರೆಗೆ ಅಡಿಯಿಡುತ್ತಿದ್ದಾನೆ. ಇನ್ನು ಚಿತ್ರದ ಬಿಡುಗಡೆಗೂ ಮೊದಲು ಮಾಧ್ಯಮಗಳ ಮುಂದೆ ಬಂದಿದ್ದ “ರಾಜಣ್ಣನ ಮಗ’ ಮತ್ತವನ ಬಳಗ ಚಿತ್ರದ ವಿಶೇಷತೆಗಳು ಮತ್ತು ಬಿಡುಗಡೆಯ ಯೋಜನೆಗಳ ಬಗ್ಗೆ ಮಾತನಾಡಿತು.  ನಿರ್ದೇಶಕ ಕೋಲಾರ ಸೀನು ಹೇಳುವಂತೆ, ಚಿತ್ರದ ಟೈಟಲ್‌ನಲ್ಲಿರುವಂತೆ ರಾಜಣ್ಣ ಎಂಬ ಆದರ್ಶ ತಂದೆ ಮತ್ತು ಅವನ ಮಗನ ನಡುವಿನ ಕಥೆಯೇ ಈ ಚಿತ್ರ. ತನ್ನ ಮಗ ದೊಡ್ಡ ಮನುಷ್ಯನಾಗಬೇಕು ಎಂದು ಕನಸು ಕಾಣುವ ರಾಜಣ್ಣನಿಗೆ ಅವನ ಮಗ ಆ ಕನಸುಗಳನ್ನು ನನಸು ಮಾಡುತ್ತಾನಾ? ಅನ್ನೋದು ಚಿತ್ರದ ಕಥೆಯ ಒಂದು ಎಳೆ. ಇದೊಂದು ತಂದೆ-ಮಗನ ಸೆಂಟಿಮೆಂಟ್‌ ಚಿತ್ರ. ಇದರಲ್ಲಿ ತಂದೆಯ ಪಾತ್ರ ತುಂಬಾ ಪ್ರಮುಖವಾಗಿದ್ದು, ಆ ಪಾತ್ರದ ಹೆಸರೇ ರಾಜಣ್ಣ. ಅದಕ್ಕಾಗಿ ಚಿತ್ರಕ್ಕೆ ರಾಜಣ್ಣನ ಮಗ  ಹೆಸರಿಡಲಾಗಿದೆ ಎನ್ನುತ್ತಾರೆ. 

ಇನ್ನು ಚಿತ್ರದಲ್ಲಿ ರಾಜಣ್ಣನ ಪಾತ್ರದಲ್ಲಿ ಹಿರಿಯ ನಟ ಚರಣ್‌ ರಾಜ್‌ ಕಾಣಿಸಿಕೊಂಡರೆ, “ರಾಜಣ್ಣನ ಮಗ’ನ ಪಾತ್ರದಲ್ಲಿ ಹರೀಶ್‌ ಕಾಣಿಸಿಕೊಂಡಿದ್ದಾರೆ. ಮಗನ ಪಾತ್ರದಲ್ಲಿ ನಟ ಹರೀಶ್‌ ಖಡಕ್ಕಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದ ಮೂಲಕ ಗಾಂಧಿನಗರಕ್ಕೆ ಒಳ್ಳೆಯ ಮಾಸ್‌ ಹೀರೋ ಸಿಗಲಿದ್ದಾನೆ ಅನ್ನೋದು ಚಿತ್ರತಂಡದ ಭರವಸೆಯ ಮಾತು. 

ಚಿತ್ರದಲ್ಲಿ ನಾಯಕಿಯಾಗಿ ಅಕ್ಷತಾ ನಟಿಸಿದ್ದಾರೆ. ಉಳಿದಂತೆ ರಾಜೇಶ್‌ ನಟರಂಗ, ಕರಿಸುಬ್ಬು, ಶರತ್‌ ಲೋಹಿತಾಶ್ವ, ಮೈಕೋ ನಾಗರಾಜ್‌, ರಮೇಶ್‌ ಪಂಡಿತ್‌, ರಾಜ್‌ ರೆಡ್ಡಿ, ಕುರಿ ರಂಗ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನು ಚಿತ್ರದಲ್ಲಿ ಐದು ಹಾಡುಗಳಿಗೆ ರವಿ ಬಸ್ರೂರ್‌ ಸಂಗೀತ ನೀಡಿದ್ದಾರೆ. ಕೆ.ಕಲ್ಯಾಣ್‌, ಮಳವಳ್ಳಿ ಸಾಯಿಕೃಷ್ಣ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ ಸಿದ್ದಪ್ಪಾಜಿ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್‌. ಆರ್‌ ಛಾಯಾಗ್ರಹಣ, ಹರೀಶ್‌ ಗೌಡ ಸಂಕಲನವಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.