ಈಗ ಕಾಣೆಯಾದವರ ಬಗ್ಗೆ ವರದಿ


Team Udayavani, Mar 23, 2018, 7:30 AM IST

25.jpg

ಪಾಳು ಬಂಗಲೆಯೊಳಗೆ ಹೋದ ತಂಡ, ಅಲ್ಲಿ ಅನುಭವಿಸುವ ದೆವ್ವದ ಕಾಟ, ಅದರಿಂದ ತಪ್ಪಿಸಿಕೊಳ್ಳಲು ಒದ್ದಾಡುವ 
ಅಂಶಗಳನ್ನಿಟ್ಟುಕೊಂಡು ಈಗಾಗಲೇ ಸಾಕಷ್ಟು ಹಾರರ್‌ ಸಿನಿಮಾಗಳು ಬಂದಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಕಾಣೆಯಾಗಿದ್ದಾರೆ’. ಇದು ಕೂಡಾ ಹಳೆಯ ಬಂಗಲೆಯೊಂದರಲ್ಲಿ ನಡೆಯುವ ಕಥೆ. ಬಂಗಲೆ ಮತ್ತು ಟೈಟಲ್‌ ಅನ್ನು ನೀವು
ಹೊಂದಿಸಿಕೊಂಡರೆ ಮುಂದೇನಾಗುತ್ತದೆ ಎಂಬುದನ್ನು ಸುಲಭವಾಗಿ ಊಹಿಸಿಕೊಳ್ಳಬಹುದು. ಅಂದಹಾಗೆ, “ಕಾಣೆಯಾಗಿದ್ದಾರೆ’ ಚಿತ್ರವನ್ನು ಕ್ರಿಶ್‌ ನಿರ್ದೇಶಿಸುತ್ತಿದ್ದಾರೆ. ಇವರ ಮೂಲ ಹೆಸರು ಕೃಷ್ಣ. ಈ ಹಿಂದೆ “ಜಾಸ್ಮಿನ್‌.5′ ಎಂಬ ಸಿನಿಮಾ ಮಾಡಿದ್ದರು. ಈಗ
“ಕಾಣೆಯಾಗಿದ್ದಾರೆ’ ಮಾಡುತ್ತಿದ್ದಾರೆ. 

ಕೃಷ್ಣ ಹೇಳುವಂತೆ “ಕಾಣೆಯಾಗಿದ್ದಾರೆ’ ಕೇವಲ ಹಾರರ್‌ ಸಿನಿಮಾವಲ್ಲ. ಕಥೆ ಎರಡು ಟ್ರ್ಯಾಕ್‌ನಲ್ಲಿ ಸಾಗುತ್ತದೆಯಂತೆ. ಒಬ್ಬ ಸಹಾಯಕ ನಿರ್ದೇಶಕ, ತಾನು ನಿರ್ದೇಶಕ ಆಗಬೇಕೆಂಬ ಕನಸನ್ನು ಈಡೇರಿಸಿಕೊಳ್ಳುವಲ್ಲಿ ಎಷ್ಟು ಕಷ್ಟಪಡುತ್ತಾನೆ, ಆತನಿಗೆ ಎದುರಾಗುವ ಎಡರು ತೊಡರುಗಳೇನು ಎಂಬುದು ಒಂದು ಅಂಶವಾದರೆ, ಬಂಗಲೆಯೊಂದರಲ್ಲಿ ಎದುರಾಗುವ ದುಷ್ಟಶಕ್ತಿಯ ಕಾಟ ಮತ್ತೂಂದು ಅಂಶವಂತೆ. ಮನುಷ್ಯ ಅತಿಯಾಸೆ ಪಟ್ಟರೆ ಏನಾಗುತ್ತದೆ ಎಂಬ ಒಂದು ಸಣ್ಣ ಸಂದೇಶವನ್ನೂ ಈ ಚಿತ್ರದಲ್ಲಿ ಹೇಳಲು ಹೊರಟಿದ್ದಾರಂತೆ ಕ್ರಿಶ್‌. ಸವಣೂರು ಬಳಿಯ 100 ಬಾಗಿಲು ಹಾಗೂ 150 ಕಿಟಕಿಗಳಿರುವ ಹಳೆಯ ಬಂಗಲೆಯೊಂದರಲ್ಲಿ
ಚಿತ್ರೀಕರಣ ನಡೆಯಲಿದ್ದು, ಐದು ಮಂದಿಯ ತಂಡ ಆ ಬಂಗಲೆಯೊಳಗೆ ಹೋದಾಗ ಏನಾಗುತ್ತದೆ ಎಂಬುದು ಕುತೂಹಲಕರ
ಅಂಶವಂತೆ. ಚಿತ್ರದಲ್ಲಿ ಸ್ವತಂತ್ರ್ಯಪೂರ್ವದ ಅಂಶಗಳು ಕೂಡಾ ಬರಲಿದ್ದು, ಅವೆಲ್ಲವನ್ನು ಸೆಟ್‌ ಹಾಕಿ ಚಿತ್ರೀಕರಿಸುವ ಉದ್ದೇಶ ನಿರ್ದೇಶಕರಿಗಿದೆ.

ಚೇತನ್‌ ಎನ್ನುವವರು ಇಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದು, ಸಹಾಯಕ ನಿರ್ದೇಶಕನಿಂದ ನಿರ್ದೇಶಕನಾಗುವ ಚಕ್ರವರ್ತಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಉಳಿದಂತೆ ಸಚಿನ್‌, ಸೂಯೇìಶ್‌, ಪ್ರಜ್ವಿತ್‌, ಧನ್ಯಾ ಪಾಟೀಲ್‌, ಶಿಲ್ಪಾ ಸಂಪಂಗಿ, ದೀಪಶ್ರಿ, ಬೇಬಿ ರಿಶಿತಾ ಸೇರಿದಂತೆ ಅನೇಕರು ನಟಿಸುತ್ತಿದ್ದು, ಪ್ರತಿಯೊಬ್ಬರು ತಮ್ಮ  ಪಾತ್ರದ ಬಗ್ಗೆ ಹೇಳಿಕೊಂಡರು. ಚಿತ್ರವನ್ನು ಶಿವರಾಜ ಎನ್ನುವವರು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಹರ್ಷ ಸಂಗೀತ, ಸೂರ್ಯ ಎಸ್‌ ಕಿರಣ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.